Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!...ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ...

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಇಂದು ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ನಡೆದ ಅಂತಿಮ ವಿಧಿವಿಧಾನದಲ್ಲಿ ಪೂರ್ಣ ಸರ್ಕಾರಿ ಗೌರವ, ಗನ್ ಸಲ್ಯೂಟ್ ನೀಡಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮನಮೋಹನ್ ಸಿಂಗ್ ಅವರ ಪುತ್ರಿ

ಮದನಪಲ್ಲಿ: ಆಂಧ್ರ ಪ್ರದೇಶದಲ್ಲಿ ಕ್ಷುಲ್ಲಕ ವಿಚಾರಕ್ಕೆ ದುಷ್ಕರ್ಮಿಯೋರ್ವ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಮೇಲೆ ಹಲ್ಲೆ ಮಾಡಿದ್ದು, ಮಾತ್ರವಲ್ಲದೇ ಪವಿತ್ರ ಮಾಲೆಯನ್ನು ಕಿತ್ತು ಹಾಕಿದ್ದ. ಈ ವಿಚಾರ ಹಿಂದೂ ಪರ ಸಂಘಟನೆಗಳ ವ್ಯಾಪಕ ಆಕ್ರೋಶ ತುತ್ತಾಗುತ್ತಿದ್ದಂತೆಯೇ ಆತ ಸಂತ್ರಸ್ಥ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಕಾಲಿಗೆ ಬಿದ್ದು ಕ್ಷಮೆ ಯಾಚಿಸಿದ್ದಾನೆ. ಆಂಧ್ರ ಪ್ರದೇಶದ ಮದನಪಲ್ಲಿ

ವಡೋದರ: ಇಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿದ ಭಾರತ, ಸರಣಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಶುಕ್ರವಾರ ಹೊಸ ದಾಖಲೆ ಬರೆಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಗೆ ಭಾರತದ ಬೌಲರ್ ಗಳು ಇನ್ನಿಲ್ಲದಂತೆ ಕಾಡಿದರು.

ನವದೆಹಲಿ: ಆಧುನಿಕ ಭಾರತದ ಆರ್ಥಿಕತೆಯ ವಾಸ್ತುಶಿಲ್ಪಿ ಎಂದೇ ಪರಿಗಣಿಸಲ್ಪಟ್ಟ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಸಾಮಾನ್ಯವಾಗಿ ನೀಲಿ ಪೇಟವನ್ನು ಧರಿಸಿ ಕಾಣಿಕೊಳ್ಳುತ್ತಿದ್ದರು. ನೀಲಿ ಬಣ್ಣದ ಪೇಟವನ್ನೇ ಏಕೆ ಧರಿಸುತ್ತಾರೆ ಎಂಬ ಬಗ್ಗೆ ಆಗ್ಗಾಗ್ಗೆ ಪ್ರಶ್ನೆಗಳನ್ನು ಎದುರಿಸುತ್ತಿದ್ದರು. ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಈ ಹಿಂದೆ ತಮ್ಮ

ನವದೆಹಲಿ: ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗದೆತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ 9.51ಕ್ಕೆ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮಾತನಾಡಿ, ಮಾಜಿ ಪ್ರಧಾನಿ

‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು ಖಂಡನೆ ವ್ಯಕ್ತಪಡಿಸಿದ್ದರು. ಸರ್ಕಾರ ಮತ್ತು ಚಿತ್ರರಂಗದ ನಡುವೆ ಉತ್ತಮ ಬಾಂಧವ್ಯ ಹೊಂದುವ ಉದ್ದೇಶದಿಂದ ಇಂದು (ಡಿ.26) ಸಂಧಾನ ಸಭೆ ಮಾಡಲಾಗಿದೆ. ಈ

ಮೊಜಾಂಬಿಕ್​ನಲ್ಲಿ ಚುನಾವಣೆಗೆ ಸಂಬಂಧಿಸಿದ ಗಲಾಟೆಗಳು ನಡೆಯುತ್ತಿದ್ದು, ಅಶಾಂತಿ ತಲೆದೋರಿದೆ. ಇದೇ ಸಮಯವನ್ನು ಬಳಸಿಕೊಂಡು 1,500 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಮೊಜಾಂಬಿಕ್‌ನ ರಾಜಧಾನಿ ಮಾಪುಟೊದಲ್ಲಿನ ಜೈಲಿನಲ್ಲಿ ನಡೆದ ಗಲಭೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಲಭೆಯಿಂದಾಗಿ 1534 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರಲ್ಲಿ 150 ಕೈದಿಗಳನ್ನು ಮರಳಿ