ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ವಾಷಿಂಗ್ಟನ್:ನ.19ಇದೇ ಮೊದಲ ಬಾರಿಗೆ ಇಸ್ರೋ ಸಂಸ್ಥೆ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ ಮಾಲೀಕತ್ವದ ಸ್ಪೇಸ್‌ಎಕ್ಸ್‌ ಕಂಪನಿಯ ರಾಕೆಟ್‌ ಬಳಸಿ ಉಪಗ್ರಹವನ್ನು ಕಕ್ಷೆಗೆ ಸೇರಿಸಿ ಯಶಸ್ಸಿಯಾಗಿದೆ. ಇಸ್ರೋದ ಜಿಸ್ಯಾಟ್‌ -20 ಸಂವಹನ ಉಪಗ್ರಹವನ್ನು ಹೊತ್ತುಕೊಂಡಿದ್ದ ಸ್ಪೇಸ್‌ಎಕ್ಸ್‌ನ ಫಾಲ್ಕನ್ 9 ರಾಕೆಟ್ ಭಾರತೀಯ ಕಾಲಮಾನ ಸೋಮವಾರ ರಾತ್ರಿ 23:45ಕ್ಕೆ ಅಮೆರಿಕದ ಫ್ಲೋರಿಡಾ

ಲಖನೌ: ಉತ್ತರ ಭಾರತದಲ್ಲಿ ದಟ್ಟ ಮಂಜು ಮುಂದುವರೆದಿರುವಂತೆಯೇ ಉತ್ತರ ಪ್ರದೇಶದ ನೋಯ್ಡಾದಲ್ಲಿ ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, 12 ವಾಹನಗಳು ಢಿಕ್ಕಿಯಾಗಿ 2 ಪ್ರತ್ಯೇಕ ಅವಘಡಗಳಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ನೋಯ್ಡಾದ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಸರಣಿ ಅಪಘಾತ ನಡೆದಿದ್ದು,

ಡೆನ್ಮಾರ್ಕ್‌ನ ವಿಕ್ಟೋರಿಯಾ ಕ್ಜೇರ್ ಅವರು 73 ನೇ ವಿಶ್ವ ಸುಂದರಿ 2024 ರ ವಿಜೇತರಾಗಿದ್ದಾರೆ. ಡೆನ್ಮಾರ್ಕ್‌ಗೆ ಮೊದಲ ವಿಶ್ವ ಸುಂದರಿ ಕಿರೀಟ ಇದು. ಮೆಕ್ಸಿಕೋದ ಮರಿಯಾ ಫೆರ್ನಾಂಡಾ ಬೆಲ್ಟ್ರಾನ್ ಮತ್ತು ನೈಜೀರಿಯಾದ ಸಿನಿದಿಮ್ಮಾ ಅಡೆಟ್ಶಿನಾ ಕ್ರಮವಾಗಿ ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿದ್ದಾರೆ. ಭಾರತದ ರಿಯಾ ಸಿಂಘಾ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್‌ಗೆ ಹೈಕೋರ್ಟ್ ನೀಡಿದ ಮಧ್ಯಂತರ ಜಾಮೀನು ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಗೃಹ ಸಚಿವಾಲಯ ಒಪ್ಪಿಗೆ ನೀಡಿದೆ. ಬೆನ್ನು ನೋವಿನ ಚಿಕಿತ್ಸೆಗೆ 6 ವಾರಗಳ ಕಾಲಾವಕಾಶವನ್ನು ಕೋರ್ಟ್ ನೀಡಿದೆ. ದರ್ಶನ್‌ಗೆ ಜಾಮೀನು ಸಿಕ್ಕಿ 15 ದಿನಗಳ ಮೇಲಾಗಿದೆ. ಆದರೆ, ಈವರೆಗೆ ಅವರಿಗೆ ಯಾವುದೇ

ಕೊಲಂಬೊ: ಇಂದು ಶುಕ್ರವಾರದ ಅಧಿಕೃತ ಚುನಾವಣಾ ಫಲಿತಾಂಶಗಳ ಪ್ರಕಾರ, ಶ್ರೀಲಂಕಾದ ಹೊಸ ಮಾರ್ಕ್ಸ್‌ವಾದಿ ಪ್ರವೃತ್ತಿಯ ಅಧ್ಯಕ್ಷ ಅನುರಾ ಕುಮಾರ ಡಿಸ್ಸಾನಾಯಕೆ ಅವರ ಪಕ್ಷವು ಸಂಸತ್ತಿನಲ್ಲಿ ಬಹುಮತವನ್ನು ಗಳಿಸಿದ್ದು, ಆರ್ಥಿಕ ಪುನರುಜ್ಜೀವನಕ್ಕಾಗಿ ಅವರ ಕಾರ್ಯಕ್ರಮಕ್ಕೆ ಜನಾದೇಶವನ್ನು ನೀಡುತ್ತದೆ. ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಭಾಗಶಃ ಫಲಿತಾಂಶಗಳ ಪ್ರಕಾರ, ಸಂಸತ್ತಿನ 225 ಸ್ಥಾನಗಳಲ್ಲಿ ಡಿಸ್ಸಾನಾಯಕೆ

ಲಂಡನ್:ನ.14ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ ಎಂದು ತಿಳಿದುಬಂದಿದೆ. ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು. ಈ ಖಡ್ಗವನ್ನು ಟಿಪ್ಪು 1799 ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ ಆಗಿನ ಬ್ರಿಟಿಷ್ ಸೇನೆಯ ಕ್ಯಾಪ್ಟನ್ ಜೇಮ್ಸ್ ಆಂಡ್ರ‍್ಯೂ

ಬೆಂಗಳೂರು: ರಾಜ್ಯ ಕೇಡರ್ ನ ಹಿರಿಯ ಐಎಎಸ್ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ. ಶಿಖಾ ಅವರು ಕೇಂದ್ರ ಸೇವೆಗೆ ವರ್ಗಾವಣೆಗೊಂಡಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿಯಾಗಿ ಸಿ. ಶಿಖಾ ನೇಮಕವಾಗಿದ್ದು, ಶೀಘ್ರವೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ. 2004ರ ಐಎಎಸ್ ಅಧಿಕಾರಿಯಾಗಿರುವ ಶಿಖಾ ಅವರು ಮೈಸೂರು

ನವದೆಹಲಿ: ದೆಹಲಿ ವಕ್ಫ್‌ ಬೋರ್ಡ್‌ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಪ್‌ ಶಾಸಕ ಅಮಾನತುಲ್ಲಾ ಖಾನ್‌ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ಇಲ್ಲಿನ ನ್ಯಾಯಾಲಯ ಗುರುವಾರ ಆದೇಶಿಸಿದ್ದು, ಅವರ ವಿರುದ್ಧ ಸಲ್ಲಿಸಲಾಗಿರುವ ಚಾರ್ಜ್‌ಶೀಟ್‌ನ ವಿಚಾರಣೆಗೆ ನಿರಾಕರಿಸಿದೆ. ಖಾನ್ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ, ಅವರ ವಿರುದ್ಧ

ನವದೆಹಲಿ: ಪ್ರಕರಣಗಳ ತುರ್ತು ಪಟ್ಟಿ ಮತ್ತು ವಿಚಾರಣೆಗಳ ಮೌಖಿಕ ಸಲ್ಲಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ಹೇಳಿರುವ ಭಾರತದ ನೂತನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ಇದಕ್ಕಾಗಿ ಇಮೇಲ್ ಅಥವಾ ಲಿಖಿತ ಪತ್ರಗಳನ್ನು ಕಳುಹಿಸುವಂತೆ ವಕೀಲರನ್ನು ಒತ್ತಾಯಿಸಿದರು. ಸಾಮಾನ್ಯವಾಗಿ ವಕೀಲರು ತಮ್ಮ ಪ್ರಕರಣಗಳನ್ನು ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಪೀಠದ ಮುಂದೆ ದಿನದ ವಿಚಾರಣೆಯ ಪ್ರಾರಂಭದಲ್ಲಿ

ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಎನ್​ಜಿಸಿ ಕ್ರಾಸಿಂಗ್​ನಲ್ಲಿ ಬೆಳಗಿನ ಜಾವ ಎರಡು ಗಂಟೆ ಸುಮಾರಿಗೆ ಸರಕು ಸಾಗಣೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಮರಕ್ಕೆ ಹೋಗಿ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿದೆ. ದುರಂತವೆಂದರೆ ಇತರ