....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಒಟ್ಟಾವಾ: ಅಮೆರಿಕಾಕ್ಕೆ ಆಮದಾಗುವ ಆಟೋ ಮೊಬೈಲ್‌ಗಳ ಮೇಲೆ ಶೇಕಡ 25ರಷ್ಟು ಸುಂಕ ಹಾಕುವ ಕಾರ್ಯಕಾರಿ ಆದೇಶಕ್ಕೆ ಬುಧವಾರ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಹಿ ಹಾಕಿದ್ದು, ಇದನ್ನು ಕೆನಡಾದ ಮೇಲಿನ ನೇರ ದಾಳಿ ಎಂದು ಕೆನಡಾ ಪ್ರಧಾನಿ ಮಾರ್ಕ್‌ ಕಾರ್ನಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಅಮೆರಿಕಾದ ಸುಂಕ ವಿಧಿಸುವ

ಹಜಾರಿಬಾಗ್: ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಧಾರ್ಮಿಕ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ರಾಮ ನವಮಿ ಆಚರಣೆಯ ಭಾಗವಾಗಿ ಮಂಗಳ ಮೆರವಣಿಗೆ ನಡೆಯುತ್ತಿದ್ದಾಗ ಜಾಮಾ ಮಸೀದಿ ಚೌಕ್ ಬಳಿ ಈ ಘಟನೆ ನಡೆದಿದೆ

ಪಂಜಾಬ್‌:ಮಾ,14.ಮೊಗಾದಲ್ಲಿ ಶಿವಸೇನೆಯ ಜಿಲ್ಲಾಧ್ಯಕ್ಷನನ್ನು ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ರಾತ್ರಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಮಂಗಾ ಹಾಲು ಖರೀದಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ರಾತ್ರಿ 10 ಗಂಟೆ

ನವದೆಹಲಿ: ದೇಶಾದ್ಯಂತ ಹೋಳಿ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಬೆಳಗ್ಗೆಯಿಂದಲೇ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಜನರು, ದೇವರ ದರ್ಶನ ಪಡೆದು, ಪರಸ್ಪರ ಬಣ್ಣ ಎರಚುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಹೋಳಿ ಹಬ್ಬ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ

ಇಸ್ಲಾಮಾಬಾದ್:ಮಾ,12.ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ ಉಗ್ರರು ನೂರಾರು ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿದ್ದರು. ಈ ಪೈ ಕಿ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 155 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, 27 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾ ಚರಣೆಯ ವೇಳೆ 37 ಪ್ರಯಾಣಿಕರು

ಲಾಹೋರ್: ಹರಸಾಹಸ ಪಟ್ಟು ತನ್ನ ದೇಶದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸಿಕೊಂಡಿದ್ದ ಪಾಕಿಸ್ತಾನಕ್ಕೆ ಒಂದರ ಮೆಲೊಂದು ತಲೆನೋವು ಆರಂಭವಾಗುತ್ತಿದ್ದು, ಇದೀಗ ಬಾಂಬ್ ಸ್ಫೋಟ ಪ್ರಕರಣ ಹೊಸ ತಲೆನೋವಿಗೆ ಕಾರಣವಾಗಿದೆ. ಹೌದು.. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಉಗ್ರರು ದಾಳಿ ಮಾಡುವ ಎಚ್ಚರಿಕೆ ನೀಡಿದ್ದರು.

ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ಗಡಿ ರಸ್ತೆ ಸಂಸ್ಥೆ(ಬಿಆರ್‌ಒ) 55 ಕಾರ್ಮಿಕರ ಪೈಕಿ ಈವರೆಗೂ 46 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಭಾರತೀಯ ಸೇನಾಪಡೆ ಸೇರಿದಂತೆ ರಕ್ಷಣಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿವೆ. ರಕ್ಷಣಾ ಕಾರ್ಯಾಚರಣೆಯ ಎರಡನೇ ದಿನವಾದ ಇಂದು (ಶನಿವಾರ) ರಕ್ಷಣಾ

ಬೆಂಗಳೂರು (ಫೆಬ್ರವರಿ 27): ಬೆಂಗಳೂರಿನ ಅರಮನೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ಒಪ್ಪದ ಸುಪ್ರೀಂಕೋರ್ಟ್​ ಟಿಡಿಆರ್ ಅನ್ನು ತನ್ನ ಸುಪರ್ದಿಗೆ ನೀಡುವಂತೆ ಹೇಳಿದೆ.10 ದಿನಗಳ ಒಳಗಾಗಿ ಸುಪ್ರೀಂಕೋರ್ಟ್ ಗೆ ಟಿಡಿಆರ್ ಪ್ರಮಾಣಪತ್ರವನ್ನು ಸರ್ಕಾರ ನೀಡಬೇಕಾಗಿದೆ. ಬಳ್ಳಾರಿ ರಸ್ತೆ ಹಾಗೂ ಜಯಮಹಲ್‌ ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ

ಕಲಬುರಗಿ: ದೇಶದ ವಿವಿಧ ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್​​ನನ್ನು ಕಲಬುರಗಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಎಂದು ಗುರುತಿಸಲಾಗಿದ್ದು, ಕಲಬುರಗಿ ಪೊಲೀಸರು ದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್​ನಲ್ಲಿ ಬಂಧಿಸಿದ್ದಾರೆ. ರಾಜೀವ ಸಿಂಗ್ ಆರೋರಾ

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. ಈ ಮೂಲಕ ಬಜೆಟ್ ಅಧಿವೇಶನದ ಉತ್ತರಾರ್ಧದಲ್ಲಿ ಮಸೂದೆಯನ್ನು ಸದನದಲ್ಲಿ ಮಂಡಿಸಿ, ಚರ್ಚಿಸಿ ಅನುಮೋದನೆ ಪಡೆಯಲು ಹಾದಿ ಸುಗಮಗೊಂಡಂತಾಗಿದೆ. ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶಿಫಾರಸ್ಸು ಮಾಡಿರುವ ಬಹುತೇಕ ಎಲ್ಲ