ಚೆನ್ನೈ: ಶನಿವಾರ ಸಂಜೆ ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆಯ ಮಳೆಯಾಗಿದೆ. ಶನಿವಾರ ತಡರಾತ್ರಿ ಅಪ್ಪಳಿಸಿದ 'ಫೆಂಗಲ್' ಚಂಡಮಾರುತವು ಪುದುಚೇರಿಯಲ್ಲಿ ಇತಿಹಾಸದಲ್ಲೇ ಗರಿಷ್ಟ ದಾಖಲೆಯ ಅತಿ ಹೆಚ್ಚು ಪ್ರಮಾಣದ ಮಳೆ ಸುರಿಸಿದೆ. ಅಂತೆಯೇ ತಮಿಳುನಾಡಿನ ವಿಳ್ಳುಪುರಂ ಜಿಲ್ಲೆಯಲ್ಲೂ ದಾಖಲೆಯ ಮಳೆಯನ್ನು ಸುರಿದಿದೆ. ಪ್ರಸ್ತುತ
ಹೈದರಾಬಾದ್:ಡಿ.01 ,ಇಂದು ಬೆಳಿಗ್ಗೆ ಪೊಲೀಸರು ನಡೆಸಿದ ಎನ್ಕೌಂಟರ್ನಲ್ಲಿ ಉನ್ನತ ಕಮಾಂಡರ್ ಸೇರಿದಂತೆ ಏಳು ಮಾವೋವಾದಿಗಳು ಹತರಾಗಿದ್ದಾರೆ. ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಪೊಲೀಸ್ ಮಾಹಿತಿದಾರರು ಎಂಬ ಶಂಕೆಯಲ್ಲಿ ಇಬ್ಬರು ಬುಡಕಟ್ಟು ಯುವಕರನ್ನು ಹತ್ಯೆಗೈದ ಒಂದು ವಾರದ ನಂತರ ಈ ಘಟನೆ ನಡೆದಿದೆ. ಗ್ರೇಹೌಂಡ್ಸ್ ಕೂಂಬಿಂಗ್ ಕಾರ್ಯಾಚರಣೆಯ ಸಮಯದಲ್ಲಿ ಮಾವೋವಾದಿ ಗುಂಪನ್ನು ಗುರುತಿಸಿ
ಫೆಂಗಲ್ ಚಂಡಮಾರುತತೀವ್ರತೆ ಪಡೆದುಕೊಂಡಿದೆ. ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ ವಿಮಾನ ಮತ್ತು ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಮಳೆಯ ಅಬ್ಬರದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಆಗಮನ ಮತ್ತು ನಿರ್ಗಮನ ರದ್ದುಗೊಳಿಸಲಾಗಿದೆ. ಇಂಡಿಯೋ ತನ್ನ ಎಲ್ಲಾ ಆಗಮನ ಮತ್ತು ನಿರ್ಗಮನ ವಿಮಾನ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದರೊಂದಿಗೆ ಅಬುದಾಬಿಯಿಂದ
ನವದೆಹಲಿ: ಇತ್ತೀಚೆಗಷ್ಟೇ ಸೇರ್ಪಡೆಗೊಂಡ ಭಾರತದ ಜಲಾಂತರ್ಗಾಮಿ ನೌಕೆ ಐಎನ್ಎಸ್ ಅರಿಘಾಟ್ನಿಂದ 3,500 ಕಿ.ಮೀ.ಗಳ ವ್ಯಾಪ್ತಿಯ ಪರಮಾಣು ಸಾಮರ್ಥ್ಯದ ಕೆ-4 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಭಾರತೀಯ ನೌಕಾಪಡೆಯು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಿದೆ. ರಕ್ಷಣಾ ಇಲಾಖೆ ಮೂಲಗಳ ಪ್ರಕಾರ, ಪರೀಕ್ಷಾ ಫಲಿತಾಂಶಗಳನ್ನು ವಿಶ್ಲೇಷಿಸಲಾಗುತ್ತಿದೆ, ನಂತರ ಸಂಬಂಧಿಸಿದ ಅಧಿಕಾರಿಗಳು ಉನ್ನತ ಮಿಲಿಟರಿ ಮತ್ತು ರಾಜಕೀಯ
ನಾಗಪಟ್ಟಿಣಂ(ತಮಿಳು ನಾಡು): ಫೆಂಗಲ್ ಚಂಡಮಾರುತದ ಪ್ರಭಾವದಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸತತ ಎರಡನೇ ದಿನವೂ ತಮಿಳು ನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿಯ ತಗ್ಗು ಮತ್ತು ದುರ್ಬಲ ಪ್ರದೇಶಗಳಲ್ಲಿ ವಾಸಿಸುವ 1,200 ಕ್ಕೂ ಹೆಚ್ಚು ಜನರನ್ನು ಆಶ್ರಯ ಮತ್ತು ತಾತ್ಕಾಲಿಕ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ನಾಗಪಟ್ಟಣಂನಲ್ಲಿ, ಜಿಲ್ಲೆಯ 12 ಶಿಬಿರಗಳಲ್ಲಿ 371 ಕುಟುಂಬಗಳ
ಮುಂಬೈ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಬಿಜೆಪಿ ನಾಯಕತ್ವದ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಏಕನಾಥ್ ಶಿಂಧೆ ಅವರು ಸ್ಪಷ್ಟವಾಗಿ ಹೇಳಿರುವ ಮೂಲಕ, ದೇವೇಂದ್ರ ಫಡ್ನವೀಸ್ ಅವರಿಗೆ ಮುಖ್ಯಮಂತ್ರಿ ಪಟ್ಟ ನೀಡಲು ಇದ್ದ ಗೊಂದಲ ನಿವಾರಣೆಯಾಗಿದೆ. ಆದರೂ ಬಿಜೆಪಿ ಇತರ ಆಯ್ಕೆಗಳನ್ನು ಪರಿಶೀಲಿಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ 288ರಲ್ಲಿ 132 ಸ್ಥಾನಗಳನ್ನು ಪಡೆದು ಬಿಜೆಪಿ
ಪ್ರಿಯಾಂಕಾ ಗಾಂಧಿ ವಾದ್ರಾ ಮೊಟ್ಟ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್ನ ಸಂಸದೆಯಾಗಿದ್ದಾರೆ. ಪ್ರಿಯಾಂಕಾ ವಾದ್ರಾ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ ಪ್ರಿಯಾಂಕಾ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕಾ ಕೈಯಲ್ಲಿ ಸಂವಿಧಾನದ ಪುಸ್ತಕ
ಪರ್ತ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಇದು ಆಸ್ಟ್ರೇಲಿಯಾದಲ್ಲಿ ಅತಿದೊಡ್ಡ ಟೆಸ್ಟ್ ಗೆಲುವು ಎಂಬುದು ವಿಶೇಷ. ಇದಕ್ಕೂ ಮುನ್ನ 1977 ರಲ್ಲಿ ಮೆಲ್ಬೋರ್ನ್ ಟೆಸ್ಟ್ನಲ್ಲಿ ಟೀಮ್ ಇಂಡಿಯಾ 222 ರನ್ಗಳ ಗೆಲುವು ದಾಖಲಿಸಿದ್ದು ಇದುವರೆಗಿನ ಶ್ರೇಷ್ಠ ಜಯವಾಗಿತ್ತು. ಇದೀಗ
ಹರ್ದೋಯಿ: ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಬೊಲೆರೊ ವಾಹನ ನಿಂತಿದ್ದ ಖಾಸಗಿ ಬಸ್ಗೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿಯೂ ಮದುವೆ ಸಮಾರಂಭಕ್ಕೆ
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿನ ಮೊದಲ ದಿನ ಬರೋಬ್ಬರಿ 72 ಆಟಗಾರರು ಬಿಕರಿಯಾಗಿದ್ದಾರೆ. ಇವರಲ್ಲಿ ಅತ್ಯಧಿಕ ಮೊತ್ತ ಪಡೆದಿರುವುದು ರಿಷಭ್ ಪಂತ್. ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಪಂತ್ ಅವರನ್ನು ಬರೋಬ್ಬರಿ 27 ಕೋಟಿ ರೂ.ಗೆ ಖರೀದಿಸಿದೆ. ಹಾಗೆಯೇ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು