ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ನಾಲ್ವರು ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ ಮತ್ತು 16 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಹೌ ತಹಸಿಲ್ನ ಮಾನ್ಪುರ್ ಪ್ರದೇಶದಲ್ಲಿ ಬೈಕ್ ಮತ್ತು
ಶ್ರೀನಗರ: ಪಾಕಿಸ್ತಾನಿ ನುಸುಳುಕೋರರ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಎಲ್ಒಸಿ ಉದ್ದಕ್ಕೂ ಪಾಕಿಸ್ತಾನಿ ನುಸುಳುಕೋರರು ನಡೆಸಿದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ ಎಂದು ವರದಿಯಾಗಿದೆ. ಫೆಬ್ರವರಿ 4-5ರ ರಾತ್ರಿ ಪಾಕಿಸ್ತಾನಿಗರು ಗಡಿಯೊಳಗೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಭಾರತೀಯ ಸೇನೆ ಗಡಿ ನುಸುಳುವಿಕೆಯನ್ನು ತಡೆದಿದ್ದು ಇದೇ ವೇಳೆ 7
ನವದೆಹಲಿ: ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಖರೀದಿಸಲು ಪ್ರಯತ್ನಿಸಿದೆ ಎಂಬ ಎಎಪಿ ನಾಯಕರ ಆರೋಪದ ಬಗ್ಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಶುಕ್ರವಾರ ಎಸಿಬಿ ತನಿಖೆಗೆ ಆದೇಶಿಸಿದ ಕೆಲವೇ ಗಂಟೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ACB)ದ ಅಧಿಕಾರಿಗಳು ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ
ಬೀಜಿಂಗ್: ಅಮೆರಿಕ ವಿರುದ್ಧ ಬಹು ಉತ್ಪನ್ನಗಳ ಮೇಲೆ ಪ್ರತಿ-ಸುಂಕಗಳನ್ನು ಜಾರಿಗೆ ತರುತ್ತಿರುವುದಾಗಿ ಚೀನಾದ ವಾಣಿಜ್ಯ ಸಚಿವಾಲಯ ಮಂಗಳವಾರ ಘೋಷಿಸಿದ್ದು, ಗೂಗಲ್ ವಿರುದ್ಧ ತನಿಖೆ ಸೇರಿದಂತೆ ಇತರ ವ್ಯಾಪಾರ-ಸಂಬಂಧಿತ ಕ್ರಮಗಳ ಬಗ್ಗೆಯೂ ಎಚ್ಚರಿಕೆ ನೀಡಿದೆ. ಕಲ್ಲಿದ್ದಲು ಮತ್ತು ದ್ರವೀಕೃತ ನೈಸರ್ಗಿಕ ಅನಿಲ ಉತ್ಪನ್ನಗಳ ಮೇಲೆ ಶೇ.15 ರಷ್ಟು ಸುಂಕವನ್ನು ಹಾಗೂ ಕಚ್ಚಾ ತೈಲ,
ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ ಒಂದೇ ಒಂದು ದಿನ ಬಾಕಿ ಇದೆ, ಚುನಾವಣಾ ಪ್ರಚಾರಗಳಿಗೆ ತೆರೆ ಬಿದ್ದಿದೆ. ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 05 ರಂದು ನಡೆಯಲಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ಫೆಬ್ರವರಿ 8ರಂದು ತೆರೆ ಬೀಳಲಿದೆ. ದೆಹಲಿಯ ಎಲ್ಲಾ 70 ಸ್ಥಾನಗಳಿಗೂ ನಾಳೆ ಬೆಳಿಗ್ಗೆ
ದೆಹಲಿ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಅತಿಶಿ ವಿರುದ್ಧ ಪ್ರಕರಣ ದಾಖಲಾಗಿದೆ. ಅತಿಶಿ ವಿರುದ್ಧ ಬಿಎನ್ಎಸ್ ಸೆಕ್ಷನ್ 188 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅತಿಶಿ ಮತ್ತು ಅವರ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿಡಿಯೋದಲ್ಲಿ, ಅತಿಶಿ ಅವರ ಬೆಂಬಲಿಗ ಸಾಗರ್ ಮೆಹ್ತಾ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ನಡೆದ ಉಗ್ರರ ದಾಳಿಯಲ್ಲಿ ನಿವೃತ್ತ ಸೇನಾ ಯೋಧ ಸಾವಿಗೀಡಾಗಿದ್ದು, ಅವರ ಪತ್ನಿ ಮತ್ತು ಮಗಳು ಗಾಯಗೊಂಡಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಬೆಹಿಬಾಗ್ ಪ್ರದೇಶದಲ್ಲಿ ಮಧ್ಯಾಹ್ನ ನಿವೃತ್ತ ಸೇನಾಧಿಕಾರಿ ಮಂಜೂರ್ ಅಹ್ಮದ್ ವಾಗೆ, ಅವರ ಪತ್ನಿ ಮತ್ತು ಮಗಳ ಕಡೆಗೆ ಉಗ್ರರು
ಗಾಂಧೀನಗರ:ಫೆ.2. ಖಾಸಗಿ ಬಸ್ವೊಂದು ಕಂದಕಕ್ಕೆ ಉರುಳಿ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ, 15 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಸಂಭವಿಸಿದೆ. ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ನಾಸಿಕ್ನಿಂದ ಗುಜರಾತ್ಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ನಾಸಿಕ್-ಗುಜರಾತ್ ಹೆದ್ದಾರಿಯ ಸಪುತಾರಾ ಘಾಟ್ನಲ್ಲಿ 200
ನವದೆಹಲಿ: ಭಾರತದ ಮೆಟ್ರೋ ರೈಲು ಜಾಲವು ಈಗ 1,000 ಕಿಲೋಮೀಟರ್ ಮೈಲಿಗಲ್ಲನ್ನು ದಾಟಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ಜಾಲವನ್ನು ಹೊಂದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಇಂದು ಶುಕ್ರವಾರ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಭಾಷಣ
ಪ್ರಯಾಗರಾಜ್:ಜ.30: ಉತ್ತರ ಪ್ರದೇಶದ ಪ್ರಯಾಗ್ರಾಜ್ ಜಿಲ್ಲೆಯ ಮಹಾಕುಂಭ ಮೇಳ ನಡೆಯುವ ಪ್ರದೇಶದ ಸೆಕ್ಟರ್ 22 ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಪೆಂಡಾಲ್ಗಳು ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಉಂಟಾದ ಬಗ್ಗೆ ವರದಿಯಾಗಿಲ್ಲ. ಹಿರಿಯ ಅಧಿಕಾರಿಗಳು