ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಕೋಲ್ಕತ್ತಾ: ನ. 15,ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅವಘಡ ಸಂಭವಿಸಿರುವ ಘಟನೆ ಕೋಲ್ಕತ್ತಾದ 26ನೇ ಎಜ್ರಾ ಸ್ಟ್ರೀಟ್‌ನಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ. ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಲೇ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ಆವರಿಸಿಕೊಂಡಿದೆ. ಜೊತೆಗೆ ದಟ್ಟ ಹೊಗೆ ಆವರಿಸಿಕೊಂಡಿದ್ದು,

ಶ್ರೀನಗರ: ಜಮ್ಮು-ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿದ್ದು, ಒಂಭತ್ತು ಮೃತಪಟ್ಟು , 27 ಜನರು ಗಾಯಗೊಂಡಿದ್ದಾರೆ.'ವೈಟ್-ಕಾಲರ್' ಭಯೋತ್ಪಾದಕ ಮಾಡ್ಯೂಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವಶಪಡಿಸಿಕೊಂಡ ಸ್ಫೋಟಕಗಳ ದೊಡ್ಡ ಸಂಗ್ರಹದಿಂದ ಅಧಿಕಾರಿಗಳು ಮಾದರಿಗಳನ್ನು ಹೊರತೆಗೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಇಂದು ಬೆಳಗ್ಗೆ ತಿಳಿಸಿದ್ದಾರೆ.ಅಧಿಕಾರಿಗಳ ಪ್ರಕಾರ, ನಿನ್ನೆ ಶುಕ್ರವಾರ

ಪಾಟ್ನ: ಬಿಹಾರ ಚುನಾವಣಾ ಫಲಿತಾಂಶಗಳು ಕಾಂಗ್ರೆಸ್‌ಗೆ ಗಂಭೀರ ಸೋಲನ್ನುಂಟುಮಾಡುವುದಲ್ಲದೆ, ಈ ವರ್ಷದ ಆರಂಭದಲ್ಲಿ ಬಿಜೆಪಿ ಮತಗಳನ್ನು ಕದಿಯುತ್ತಿದೆ ಎಂದು ಮತದಾರರಿಗೆ ಮನವರಿಕೆ ಮಾಡಿಕೊಡಲು ರಾಜ್ಯಾದ್ಯಂತ ಸಂಚರಿಸಿದ್ದ ರಾಹುಲ್ ಗಾಂಧಿಗೆ ದೊಡ್ಡ ಹಿನ್ನಡೆಯನ್ನೂ ತಂದಿದೆ. ಕಳೆದ ಕೆಲವು ಚುನಾವಣೆಗಳಲ್ಲಿ ಪಕ್ಷ ಮತಗಳನ್ನು ಕ್ರೋಢೀಕರಿಸಲು ಸಹಾಯ ಮಾಡಿದೆ ಎಂದು ನಂಬಿದ್ದ ಎರಡು ಹಿಂದಿನ ಯಾತ್ರೆಗಳಿಂದ

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ನಡೆದ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ತಂಡಗಳು ಚುರುಕುಗೊಳಿಸಿದ್ದು, ಸ್ಪೋಟದ ಲಿಂಕ್ ಗೆ ಸಂಬಂಧಿಸಿದಂತೆ ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ.ನಿನ್ನೆ ದಿನ ಸಂಭವಿಸಿದ ಸ್ಪೋಟ ಸೇರಿದಂತೆ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಮೂವರು ವೈದ್ಯರ ಹೆಸರು ಬೆಳಕಿಗೆ ಬಂದ ನಂತರ ಫರಿದಾಬಾದ್‌ನ

ಇಸ್ಲಾಮಾಬಾದ್: ದೆಹಲಿ ಬಾಂಬ್ ಸ್ಫೋಟ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲೂ ಭೀಕರ ಕಾರ್ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನ ಜಿಲ್ಲಾ ನ್ಯಾಯಾಲಯದ ಹೊರಗೆ ನಡೆದ ಕಾರು ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ನ್ಯಾಯಾಲಯಕ್ಕೆ ಆಗಮಿಸಿದ್ದವರು ಅಥವಾ ಪಾದಚಾರಿಗಳು. ಸ್ಫೋಟದಿಂದ

ಬೆಟ್ಟಿಂಗ್ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಕ್ಕು ವಿಲವಿಲ ಎಂದು ಒದ್ದಾಡುತ್ತಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಶಿಖರ್ ಧವನ್  ಹಾಗೂ ಸುರೇಶ್ ರೈನಾಗೆ ಜಾರಿ ನಿರ್ದೇಶನಾಲಯ ಮತ್ತೊಂದು ಆಘಾತ ನೀಡಿದೆ. ಈ ಇಬ್ಬರು ಕ್ರಿಕೆಟಿಗರಿಗೆ ಸೇರಿರುವ ಒಟ್ಟು 11.14 ಕೋಟಿ ರೂ ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ

ಬೆಂಗಳೂರು:ನವೆಂಬರ್ 6, ಕರ್ನಾಟಕ ರಾಜಧಾನಿ ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣದಲ್ಲಿ ಗುಜರಾತ್ ಮೂಲದ ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್‌ ರೆನೆ ಜೋಶಿಲ್ದಾ ಎಂಬಾಕೆಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಅಚ್ಚರಿಯ ವಿಚಾರವೆಂದರೆ, ಆಕೆ ಯುವಕನೊಬ್ಬನನ್ನು ಪ್ರೀತಿಸಿದ್ದಳು. ಯುವಕ ಆಕೆಯ ಪ್ರೀತಿಯನ್ನು ನಿರಾಕರಿಸಿದ್ದ. ಹೀಗಾಗಿ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಎನ್‌ಡಿಎ ಶುಕ್ರವಾರ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಒಂದು ಕೋಟಿ ಯುವಕರಿಗೆ ಉದ್ಯೋಗ, ಒಂದು ಕೋಟಿ ಲಕ್ಷಪತಿ ದೀದಿ, ನಾಲ್ಕು ನಗರಗಳಲ್ಲಿ ಮೆಟ್ರೋ ರೈಲು ಸೇವೆಗಳು ಮತ್ತು ರಾಜ್ಯದಲ್ಲಿ ಏಳು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ನಿರ್ಮಿಸುವ ಭರವಸೆ ನೀಡಿದೆ. ಏಳು ಎಕ್ಸ್‌ಪ್ರೆಸ್‌ವೇಗಳು, 10 ಕೈಗಾರಿಕಾ ಪಾರ್ಕ್‌ಗಳು,

ನವದೆಹಲಿ: ಮ್ಯಾನ್ಮಾರ್​​ನಿಂದ ಥೈಲ್ಯಾಂಡ್‌ಗೆ ಪರಾರಿಯಾಗಿರುವ 500 ಭಾರತೀಯರನ್ನು ದೇಶಕ್ಕೆ ವಾಪಾಸ್ ಕರೆತರಲು ಪ್ರಯತ್ನಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇತ್ತೀಚಿನ ದಿನಗಳಲ್ಲಿ ಮ್ಯಾನ್ಮಾರ್‌ನಿಂದ ಥೈಲ್ಯಾಂಡ್‌ಗೆ ಬಂದ ನಂತರ ಹಲವಾರು ಭಾರತೀಯ ಪ್ರಜೆಗಳನ್ನು ಥಾಯ್ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ದೃಢಪಡಿಸಿದೆ. ಮ್ಯಾನ್ಮಾರ್​​ನಿಂದ ಥೈಲ್ಯಾಂಡ್‌ಗೆ ಸುಮಾರು 500 ಮಂದಿ ಭಾರತೀಯರು ಅಕ್ರಮವಾಗಿ ಪ್ರವೇಶಿಸಿದ್ದು,

ನವದೆಹಲಿ: ಭಾರತ ತನ್ನ ಸ್ವಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳಿಗೆ ಸಹಿ ಹಾಕುವುದಿಲ್ಲ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಅಮೆರಿಕ ಜೊತೆಗಿನ ಮಹತ್ವದ ವ್ಯಾಪಾರ ಒಪ್ಪಂದ ಕುರಿತು ಭುಗಿಲೆದ್ದಿರುವ ಚರ್ಚೆಗಳ ಕುರಿತು ಇದೇ ಮೊದಲ ಬಾರಿಗೆ ಮಾತನಾಡಿರುವ ಕೇಂದ್ರ ವಾಣಿಜ್ಯ