....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ನವದೆಹಲಿ, ಜುಲೈ 20: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದ ಪ್ರತಿಭಟನಾಕಾರರ ಮೇಲಿನ ಪೊಲೀಸರ ಲಾಠಿ ಚಾರ್ಜ್ ಅನ್ನು ಖಂಡಿಸಿರುವ ಸೋನಮ್ ವಾಂಗ್ಚುಕ್  ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ತಾವೀಗ ದಾಖಲಾಗಿರುವ ದೆಹಲಿಯ ಆಸ್ಪತ್ರೆಗೆ ಸಂಸದರು

ನವದೆಹಲಿ, ಜುಲೈ 20: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಥಮ ಮಾಹಿತಿ ವರದಿ (FIR) ದಾಖಲಿಸಲು ನಿರ್ಧರಿಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರತ್ತ ಪ್ರತಿಭಟನಾಕಾರರು ಕಲ್ಲು ಎಸೆದಿದ್ದಾರೆ. ಇದರಿಂದ ಹಲವು ಪೊಲೀಸ್ ಸಿಬ್ಬಂದಿಗೆ

ವಾರ್ಧಾ: ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಮೆಣಸಿನಕಾಯಿ ತುಂಬಿದ್ದ ಕಂಟೇನರ್ ಟ್ರಕ್ ಪಲ್ಟಿಯಾಗಿ, ಕಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಆರು ಜನ ಸಜೀವ ದಹನವಾಗಿದ್ದಾರೆ. ಮುಂಬೈನಿಂದ ನಾಗ್ಪುರಕ್ಕೆ ಸಂಪರ್ಕ ಕಲ್ಪಿಸುವ ಆರು ಪಥಗಳ ಎಕ್ಸ್‌ಪ್ರೆಸ್‌ವೇ ಸಮೃದ್ಧಿ ಮಹಾಮಾರ್ಗ್‌ನಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ

ಡೆಹ್ರಾಡೂನ್: ನಿರಂತರ ಮಳೆ, ಹವಾಮಾನ ಎಚ್ಚರಿಕೆ ಮತ್ತು ಭೂಕುಸಿತದಿಂದಾಗಿ ಉತ್ತರಾಖಂಡ ರಾಜ್ಯಾದ್ಯಂತ ತೀರ್ಥಯಾತ್ರೆ ಮಾರ್ಗಗಳಲ್ಲಿ ಅಡ್ಡಿ ಉಂಟಾಗಿದ್ದರಿಂದ ಉತ್ತರಾಖಂಡ ಸರ್ಕಾರ ಸೋಮವಾರ ಚಾರ್ ಧಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಭಾರತ ಹವಾಮಾನ ಇಲಾಖೆ ಕೆಂಪು ಮತ್ತು ಕಿತ್ತಳೆ ಅಲರ್ಟ್ ನೀಡಿದ್ದು, ಹಿಮಾಲಯದ ದೇವಾಲಯಗಳಿಗೆ ಹೋಗುವ ಮಾರ್ಗಗಳಲ್ಲಿ ಹಲವಾರು ಸ್ಥಳಗಳಲ್ಲಿ ಭೂಕುಸಿತಗಳು ವರದಿಯಾದ

ಜಮ್ಮು: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಸುರಿದ ಭಾರೀ ಮಳೆಯಿಂದ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಅತಿಹೆಚ್ಚು ಹಾನಿ ಸುರಂಕೋಟ್ ತಹಸೀಲಿನಲ್ಲಿ ಸಂಭವಿಸಿದ್ದು, ಸಂಕಷ್ಟಕ್ಕೆ ಸಿಲುಕಿರುವ ನಿವಾಸಿಗಳನ್ನು ರಕ್ಷಿಸಲು, ಹಾನಿಗೊಳಗಾದ ಪ್ರದೇಶಗಳನ್ನು ತೆರವುಗೊಳಿಸಲು ಹಾಗೂ ಸಂತ್ರಸ್ತರಿಗೆ ತುರ್ತು ನೆರವು

ನವದೆಹಲಿ: ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್​ ಅವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದ್ದು, ಶನಿವಾರ ಬೆಳಗ್ಗೆ ದೆಹಲಿ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಂಗ್‌ಚುಕ್ ಆಸ್ಪತ್ರೆಗೆ ದಾಖಲಾದ ಬಳಿಕ ಪ್ರತಿಭಟನಾ ಸ್ಥಳದಲ್ಲಿ ಭಾರಿ ಬಂದೋಬಸ್ತ್​ ಮಾಡಲಾಗಿದ್ದು, ರಾಷ್ಟ್ರ ರಾಜಧಾನಿಯ

ವಾರಣಾಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿದೇಶಿಯರ ದಾಂಧಲೆ ಹೆಚ್ಚಾಗುತ್ತಿದ್ದು, ವಿದೇಶಿ ಪ್ರಜೆಯೊಬ್ಬ ಅರೆ ಬೆತ್ತಲಾಗಿ ಹಲವಾರು ಮನೆಗಳಿಗೆ ನುಗ್ಗಿ, ಮನೆಯ ವಸ್ತುಗಳನ್ನು ಎಸೆದು, ಹಲವು ಜನರಿಗೆ ಕಚ್ಚಿದ್ದು, ನಿವಾಸಿಗಳಲ್ಲಿ ಭೀತಿ ಸೃಷ್ಟಿಸಿದ ಘಟನೆ ನಡೆದಿದೆ. ವಾರಣಾಸಿಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸಪ್ತಸಾಗರ ಔಷಧ ಮಾರುಕಟ್ಟೆ ಪ್ರದೇಶದಲ್ಲಿ ಗುರುವಾರ ಈ

ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಒತ್ತಾಯಿಸಿ ಶಿಕ್ಷಣತಜ್ಞ ಮತ್ತು ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚೂಕ್‌ ಅವರು ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಶುಕ್ರವಾರ 20ನೇ ದಿನಕ್ಕೆ ಕಾಲಿಟ್ಟಿದೆ. ವೈದ್ಯರ ಗಂಭೀರ ಎಚ್ಚರಿಕೆಯ ನಡುವೆಯೂ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರೆಸಿರುವ

ಭಾರತದಾದ್ಯಂತ ಇರುವ ಇಸ್ರೋದ (ISRO) ವಿವಿಧ ಕೇಂದ್ರಗಳ ಸುಮಾರು 100 ಉದ್ಯೋಗಿಗಳು ರಾಜೀನಾಮೆ ನೀಡಿದ್ದಾರೆ ಅಥವಾ ಸಂಸ್ಥೆಯನ್ನು ತೊರೆದಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, 'ಗಗನಯಾನ'ದಂತಹ ಮಹತ್ವದ ಪ್ರಮುಖ ರಾಷ್ಟ್ರೀಯ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳ ರಾಜೀನಾಮೆ ಹಾಗೂ ಸ್ವಯಂ ನಿವೃತ್ತಿಗೆ ಸಂಬಂಧಿಸಿದ ನಿಯಮಗಳನ್ನು ಕಠಿಣಗೊಳಿಸುವ ಆದೇಶವನ್ನು ಬಾಹ್ಯಾಕಾಶ ಇಲಾಖೆ

ದುಬೈ: ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಗೆ ಪ್ರತಿಯಾಗಿ ಅಮೆರಿಕ ಭಾನುವಾರ ಮುಂಜಾನೆ ಇರಾನ್‌ನ ಸುಮಾರು 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಬಹ್ರೇನ್, ಕತಾರ್ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಕಡೆಗೆ ಕ್ಷಿಪಣಿ ಮತ್ತು ಡ್ರೋನ್