ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ ನೀಡಿದ್ದಾರೆ. ಚುನಾವಣೆಯ ಹೀನಾಯ ಸೋಲಿನ ಹೊಣೆ ಹೊತ್ತು ಪಟೋಲೆ ರಾಜೀನಾಮೆ ನೀಡಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಎರಡಂಕಿ ತಲುಪಿದೆ. ಕೇವಲ 10 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು, ಆದರೆ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸಾಧನೆ ಉತ್ತಮವಾಗಿತ್ತು. ಭಂಡಾರಾ

ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 28 ರಂದು ಜಾರ್ಖಂಡ್ ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅದ್ದೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎಎಪಿ ರಾಷ್ಟ್ರೀಯ ಸಂಚಾಲಕ

ಜಿದ್ದಾ (ಸೌದಿ ಅರೇಬಿಯ) : ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯುತ್ತಿರುವ ಐಪಿಎಲ್‌ ಮೆಗಾ ಹರಾಜಿನಲ್ಲಿ ಭಾರತದ ಬ್ಯಾಟರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರು 27 ಕೋಟಿ ರೂ. ಗೆ ಹರಾಜಾಗಿದ್ದಾರೆ. ಆ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬೆಲೆಗೆ ಹರಾಜಾದ ಆಟಗಾರ ಎನಿಸಿಕೊಂಡಿದ್ದಾರೆ. ಮೂಲ ಬೆಲೆ 2 ಕೋಟಿ

ಪರ್ತ್: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಿರ್ಣಾಯಕ ಘಟ್ಟ ತಲುಪಿದ್ದು, ಭಾರತದ ಬೃಹತ್ ಮೊತ್ತದಲ್ಲಿ ಮಹತ್ತರ ಪಾತ್ರವಹಿಸಿದ ವಿರಾಟ್ ಕೊಹ್ಲಿ ಶತಕದ ಮೂಲಕ ಭಾರತದ ಕ್ರಿಕೆಟ್ ಲೆಜೆಂಡ್ ಸುನಿಲ್ ಗವಾಸ್ಕರ್ ರ ದಾಖಲೆಯೊಂದನ್ನು ಧೂಳಿಪಟ ಮಾಡಿದ್ದಾರೆ. ಹೌದು.. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ NCP ಶಾಸಕಾಂಗದ ಪಕ್ಷದ ನಾಯಕರಾಗಿ ಅಜಿತ್ ಪವಾರ್ ಭಾನುವಾರ ಆಯ್ಕೆಯಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಸಂಸದ ಸುನೀತ್ ತಟ್ಕರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮತ್ತು ಅವರ ಸಹೋದ್ಯೋಗಿ ಅನಿಲ್ ಪಾಟೀಲ್ ಅವರನ್ನು ಮುಖ್ಯ ಸಚೇತಕರನ್ನಾಗಿ ಮರು ನೇಮಕ ಮಾಡಲಾಯಿತು. ಪಾಟೀಲ್

ಸಂಭಾಲ್‌: ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತೆರಳಿದ್ದ ಪೊಲೀಸರು ಹಾಗೂ ಸಮೀಕ್ಷಾ ತಂಡದ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ ಘಟನೆ ಭಾನುವಾರ ವರದಿಯಾಗಿದೆ. ಸಮೀಕ್ಷಾ ತಂಡ ಸ್ಥಳಕ್ಕೆ ತೆರಳುತ್ತಿದ್ದಂತೆಯೇ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಸಮೀಕ್ಷೆಗೆ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಹಿರಿಯ

ನವದೆಹಲಿ: ನ.19100 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಚೀನಾ ಪ್ರಜೆಯೊಬ್ಬನನ್ನು ದೆಹಲಿಯಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿ ಫಾಂಗ್ ಚೆಂಜಿನ್ ವಾಟ್ಸಾಪ್ ಗುಂಪುಗಳ ಮೂಲಕ ಆನ್‌ಲೈನ್ ಸ್ಟಾಕ್ ಟ್ರೇಡಿಂಗ್ ಹಗರಣಗಳಲ್ಲಿ ಭಾಗಿಯಾಗಿದ್ದನು. ಸಂತ್ರಸ್ತರಲ್ಲಿ ಒಬ್ಬರಾದ ಸುರೇಶ್ ಕೋಳಿಚಿಯಿಲ್ ಅಚ್ಯುತನ್ ಅವರು

ವಾಷಿಂಗ್ಟನ್:ನ.19ಇದೇ ಮೊದಲ ಬಾರಿಗೆ ಇಸ್ರೋ ಸಂಸ್ಥೆ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ ಮಾಲೀಕತ್ವದ ಸ್ಪೇಸ್‌ಎಕ್ಸ್‌ ಕಂಪನಿಯ ರಾಕೆಟ್‌ ಬಳಸಿ ಉಪಗ್ರಹವನ್ನು ಕಕ್ಷೆಗೆ ಸೇರಿಸಿ ಯಶಸ್ಸಿಯಾಗಿದೆ. ಇಸ್ರೋದ ಜಿಸ್ಯಾಟ್‌ -20 ಸಂವಹನ ಉಪಗ್ರಹವನ್ನು ಹೊತ್ತುಕೊಂಡಿದ್ದ ಸ್ಪೇಸ್‌ಎಕ್ಸ್‌ನ ಫಾಲ್ಕನ್ 9 ರಾಕೆಟ್ ಭಾರತೀಯ ಕಾಲಮಾನ ಸೋಮವಾರ ರಾತ್ರಿ 23:45ಕ್ಕೆ ಅಮೆರಿಕದ ಫ್ಲೋರಿಡಾ

ಲಖನೌ: ಉತ್ತರ ಭಾರತದಲ್ಲಿ ದಟ್ಟ ಮಂಜು ಮುಂದುವರೆದಿರುವಂತೆಯೇ ಉತ್ತರ ಪ್ರದೇಶದ ನೋಯ್ಡಾದಲ್ಲಿ ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, 12 ವಾಹನಗಳು ಢಿಕ್ಕಿಯಾಗಿ 2 ಪ್ರತ್ಯೇಕ ಅವಘಡಗಳಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ನೋಯ್ಡಾದ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಸರಣಿ ಅಪಘಾತ ನಡೆದಿದ್ದು,

ಡೆನ್ಮಾರ್ಕ್‌ನ ವಿಕ್ಟೋರಿಯಾ ಕ್ಜೇರ್ ಅವರು 73 ನೇ ವಿಶ್ವ ಸುಂದರಿ 2024 ರ ವಿಜೇತರಾಗಿದ್ದಾರೆ. ಡೆನ್ಮಾರ್ಕ್‌ಗೆ ಮೊದಲ ವಿಶ್ವ ಸುಂದರಿ ಕಿರೀಟ ಇದು. ಮೆಕ್ಸಿಕೋದ ಮರಿಯಾ ಫೆರ್ನಾಂಡಾ ಬೆಲ್ಟ್ರಾನ್ ಮತ್ತು ನೈಜೀರಿಯಾದ ಸಿನಿದಿಮ್ಮಾ ಅಡೆಟ್ಶಿನಾ ಕ್ರಮವಾಗಿ ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿದ್ದಾರೆ. ಭಾರತದ ರಿಯಾ ಸಿಂಘಾ