ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ...ಶೃಂಗೇರಿ ಶಾಸಕ ಪ್ರಮಾಣವಚನ ವಿಚಾರ: ನನ್ನಿಂದ ವಿಳಂಬವಾಗಿಲ್ಲ: ಸ್ಪೀಕರ್ ಯು.ಟಿ.ಖಾದರ್...

‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು ಖಂಡನೆ ವ್ಯಕ್ತಪಡಿಸಿದ್ದರು. ಸರ್ಕಾರ ಮತ್ತು ಚಿತ್ರರಂಗದ ನಡುವೆ ಉತ್ತಮ ಬಾಂಧವ್ಯ ಹೊಂದುವ ಉದ್ದೇಶದಿಂದ ಇಂದು (ಡಿ.26) ಸಂಧಾನ ಸಭೆ ಮಾಡಲಾಗಿದೆ. ಈ

ಮೊಜಾಂಬಿಕ್​ನಲ್ಲಿ ಚುನಾವಣೆಗೆ ಸಂಬಂಧಿಸಿದ ಗಲಾಟೆಗಳು ನಡೆಯುತ್ತಿದ್ದು, ಅಶಾಂತಿ ತಲೆದೋರಿದೆ. ಇದೇ ಸಮಯವನ್ನು ಬಳಸಿಕೊಂಡು 1,500 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಮೊಜಾಂಬಿಕ್‌ನ ರಾಜಧಾನಿ ಮಾಪುಟೊದಲ್ಲಿನ ಜೈಲಿನಲ್ಲಿ ನಡೆದ ಗಲಭೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಲಭೆಯಿಂದಾಗಿ 1534 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರಲ್ಲಿ 150 ಕೈದಿಗಳನ್ನು ಮರಳಿ