ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ತ್ರಿಶೂರ್: ತ್ರಿಶೂರ್ ನಲ್ಲಿ ರಾತ್ರೋರಾತ್ರಿ 5 ಮಂದಿ ಇದ್ದ ದರೋಡೆ ಗ್ಯಾಂಗ್ ಎಸ್ ಬಿ ಐ ಎಟಿಎಂ ಲೂಟಿ ಮಾಡಿ 65 ಲಕ್ಷ ರೂಪಾಯಿಗಳನ್ನು ದರೋಡೆ ಮಾಡಿದೆ. ಒಂದೇ ಬಾರಿಗೆ 3 ಬೇರೆ ಬೇರೆ ಪ್ರದೇಶಗಳ ಎಟಿಎಂ ಗಳಲ್ಲಿ ತಡ ರಾತ್ರಿ ಈ ದರೋಡೆ ನಡೆದಿದೆ. ಮಧ್ಯರಾತ್ರಿ 2: 30 ರ

ಸಮಷ್ಟಿಪುರ: ಜಯನಗರ್-ನವದೆಹಲಿ ನಡುವಿನ ಸ್ವತಂತ್ರ ಸೇನಾನಿ ಎಕ್ಸ್ ಪ್ರೆಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬಿಹಾರದ ಸಮಷ್ಟಿಪುರದ ಬಳಿ ಈ ಘಟನೆ ನಡೆದಿದೆ ಎಂದು ಇಸಿಆರ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ ಆದರೆ ಪ್ಯಾಂಟ್ರಿ ಕಾರು ಸೇರಿದಂತೆ ಮೂರು ಕೋಚ್‌ಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು

ದೆಹಲಿ: ದೆಹಲಿಯ ಎಂಟನೇ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ನಾಯಕಿ ಆತಿಶಿ ಇಂದು  ಅಧಿಕಾರ ವಹಿಸಿಕೊಂಡರು. ಈ ವೇಳೆ ಮಾತನಾಡಿದ ಅವರು, ಭಗವಾನ್ ರಾಮನ ಪಾದಗಳನ್ನು ಸಿಂಹಾಸನದ ಮೇಲೆರಿಸಿ ಭರತ ಆಡಳಿತ ನಡೆಸಿದ ರೀತಿಯಲ್ಲೇ ಮುಂದಿನ ನಾಲ್ಕು ತಿಂಗಳು ಮುಖ್ಯಮಂತ್ರಿಯಾಗಿ ನಾನು ಕಾರ್ಯ ನಿರ್ವ ಹಿಸುತ್ತೇನೆ. ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭೆ

ಉಡುಪಿ:ತಿರುಪತಿ ತಿರುಮಲ ದೇವಸ್ಥಾನದಲ್ಲಿ ಇತ್ತೀಚಿಗೆ ಹುಟ್ಟಿಕೊ೦ಡ ಲಡ್ದು ವಿಷಯದಿ೦ದಾಗಿ ಭಕ್ತರಲ್ಲಿ ಭಾರೀ ಅತ೦ಕವನ್ನು ಹುಟ್ಟು ಹಾಕಿತ್ತು. ಇದೀಗ ತಿರುಪತಿ ತಿರುಮಲ ದೇವಸ್ಥಾನಕ್ಕೆ ತೆರಳುವ ಎಲ್ಲಾ ಭಕ್ತರಲ್ಲಿ ನಮ್ಮ ಕರಾವಳಿಕಿರಣ ಡಾಟ್ ಕಾ೦ನ ಮನವಿ ಇದಾಗಿದೆ.ಇನ್ನು ತಿರುಪತಿಯಲ್ಲಿ ಲಡ್ಡು ಪ್ರಸಾದವನ್ನು ಪಡೆದುಕೊಳ್ಳ ಬೇಕಾದರೆ ತಮ್ಮ ತಮ್ಮ ಆಧಾರ್ ಕಾರ್ಡು ಬಹಳ

ಕೊಲಂಬೊ: ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶದ ಆರ್ಥಿಕತೆ ಬಲಪಡಿಸುವ ಮತ್ತು ಭ್ರಷ್ಟಾಚಾರವನ್ನು ತೊಡೆದು ಹಾಕುವ ಭರವಸೆ ನಡುವೆ 56ರ ಹರೆಯದ ಡಿಸಾನಾಯಕೆ ರಾಷ್ಟ್ರಪತಿಗಳ ಕಾರ್ಯದರ್ಶಿ ಕಚೇರಿಯಲ್ಲಿ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ಶನಿವಾರ ನಡೆದ ಚುನಾವಣೆಯಲ್ಲಿ ಮಾರ್ಕ್ಸ್‌ವಾದಿ

ಚೆನ್ನೈ: ಭಾರತ-ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಮಂದಬೆಳಕಿನ ಕಾರಣ ಅಂತ್ಯವಾಗಿದ್ದು, ಬಾಂಗ್ಲಾದೇಶ 4 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿ ಸೋಲಿನ ಸಂಕಷ್ಟದಲ್ಲಿ ಸಿಲುಕಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ನೀಡಿರುವ 515 ರನ್ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಪಾಕ್ ಸೇನೆಯೇ ಸುರಕ್ಷಿತವಾಗಿಲ್ಲ. ಪ್ರತಿದಿನ ಅವರ ಮೇಲೆ ದಾಳಿಗಳು ನಡೆಯುತ್ತಿವೆ. ದಕ್ಷಿಣ ವಜೀರಿಸ್ತಾನದಲ್ಲಿ ಪಾಕಿಸ್ತಾನಿ ಸೇನೆಯ ಮೇಲೆ ಮತ್ತೊಮ್ಮೆ ಭೀಕರ ದಾಳಿ ನಡೆದಿದೆ. ಈ ದಾಳಿಯಲ್ಲಿ ಆರು ಯೋಧರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪಾಕಿಸ್ತಾನ ಸೇನೆ ಮೇಲೆ ಉಗ್ರರ ದಾಳಿ ನಿಂತಿಲ್ಲ. ಜೂನ್ ತಿಂಗಳಿನಿಂದ ಪ್ರತಿ ತಿಂಗಳು ಪಾಕಿಸ್ತಾನದ

ಬೆಂಗಳೂರು, ಸೆಪ್ಟೆಂಬರ್​ 20: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳು ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಅಂತ ಚಂದ್ರಬಾಬು ನಾಯ್ಡು ನೀಡಿದ್ದ ಸ್ಫೋಟಕ ಹೇಳಿಕೆ ಸದ್ಯ ದೇಶ ವ್ಯಾಪಿ ಸುದ್ದಿಯಾಗಿದೆ. ಇದೇ ವಿಷಯ ಇದೀಗ ರಾಜಕೀಯ ವಾಗ್ಯುದ್ಧಕ್ಕೂ ವೇದಿಕೆ ಆಗಿದೆ. ಈ ಮಧ್ಯೆ ಇತ್ತ ಕರ್ನಾಟಕದ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ

ಗುರುಗ್ರಾಮ್: ಮಾಜಿ ಪೊಲೀಸ್ ಕಮಿಷನರ್ ಕೃಷ್ಣ ಕುಮಾರ್ ರಾವ್ ಅವರು ನ್ಯಾಯಾಂಗ ಆದೇಶದಲ್ಲಿ ತಮ್ಮ ವಿರುದ್ಧ ವ್ಯತಿರಿಕ್ತ ಹೇಳಿಕೆಗಾಗಿ ನ್ಯಾಯಾಧೀಶರ ವಿರುದ್ಧ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲಾಗಿದ್ದು ಅದೇ ದಿನ ಈ ಬಗ್ಗೆ ವಿಚಾರಣೆ ಕೂಡ ನಡೆದಿತ್ತು. ನವೆಂಬರ್ 21ರಂದು

ಪಾಟ್ನಾ: ಭೂ ವಿವಾದ ಸಂಬಂಧ ನಡೆದ ಗುಂಡಿನ ದಾಳಿಯ ನಂತರ ಬುಧವಾರ ತಡರಾತ್ರಿ ನವಾಡ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದಲಿತ್ ತೊಲಾ ಗ್ರಾಮದಲ್ಲಿ ದುಷ್ಕರ್ಮಿಗಳ ಗುಂಪೊಂದು ಸುಮಾರು 80 ಮನೆಗಳಿಗೆ ಬೆಂಕಿ ಹಚ್ಚಿದೆ. ಮಹಾದಲಿತ ಸಮುದಾಯದ ಜನರು ಕಳೆದ 10 ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಮೂಲಗಳು