ವಯನಾಡಿನಲ್ಲಿ ಮತ್ತೆ ಭಾರೀ ಭೂಕುಸಿತ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ, 30 ಮಂದಿ ನಾಪತ್ತೆ...ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ: ವಾಹನಗಳ ಸಂಚಾರಕ್ಕಿಲ್ಲ ತೊಂದರೆ...

ಮೊಜಾಂಬಿಕ್​ನಲ್ಲಿ ಚುನಾವಣೆಗೆ ಸಂಬಂಧಿಸಿದ ಗಲಾಟೆಗಳು ನಡೆಯುತ್ತಿದ್ದು, ಅಶಾಂತಿ ತಲೆದೋರಿದೆ. ಇದೇ ಸಮಯವನ್ನು ಬಳಸಿಕೊಂಡು 1,500 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಮೊಜಾಂಬಿಕ್‌ನ ರಾಜಧಾನಿ ಮಾಪುಟೊದಲ್ಲಿನ ಜೈಲಿನಲ್ಲಿ ನಡೆದ ಗಲಭೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಲಭೆಯಿಂದಾಗಿ 1534 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರಲ್ಲಿ 150 ಕೈದಿಗಳನ್ನು ಮರಳಿ