.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ದೆಹಲಿ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಅತಿಶಿ ವಿರುದ್ಧ ಪ್ರಕರಣ ದಾಖಲಾಗಿದೆ. ಅತಿಶಿ ವಿರುದ್ಧ ಬಿಎನ್‌ಎಸ್ ಸೆಕ್ಷನ್ 188 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅತಿಶಿ ಮತ್ತು ಅವರ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿಡಿಯೋದಲ್ಲಿ, ಅತಿಶಿ ಅವರ ಬೆಂಬಲಿಗ ಸಾಗರ್ ಮೆಹ್ತಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ನಡೆದ ಉಗ್ರರ ದಾಳಿಯಲ್ಲಿ ನಿವೃತ್ತ ಸೇನಾ ಯೋಧ ಸಾವಿಗೀಡಾಗಿದ್ದು, ಅವರ ಪತ್ನಿ ಮತ್ತು ಮಗಳು ಗಾಯಗೊಂಡಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಬೆಹಿಬಾಗ್ ಪ್ರದೇಶದಲ್ಲಿ ಮಧ್ಯಾಹ್ನ ನಿವೃತ್ತ ಸೇನಾಧಿಕಾರಿ ಮಂಜೂರ್ ಅಹ್ಮದ್ ವಾಗೆ, ಅವರ ಪತ್ನಿ ಮತ್ತು ಮಗಳ ಕಡೆಗೆ ಉಗ್ರರು

ಗಾಂಧೀನಗರ:ಫೆ.2. ಖಾಸಗಿ ಬಸ್‌ವೊಂದು ಕಂದಕಕ್ಕೆ ಉರುಳಿ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ, 15 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಸಂಭವಿಸಿದೆ. ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ನಾಸಿಕ್‌ನಿಂದ ಗುಜರಾತ್‌ಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ನಾಸಿಕ್-ಗುಜರಾತ್ ಹೆದ್ದಾರಿಯ ಸಪುತಾರಾ ಘಾಟ್‌ನಲ್ಲಿ 200

ನವದೆಹಲಿ: ಭಾರತದ ಮೆಟ್ರೋ ರೈಲು ಜಾಲವು ಈಗ 1,000 ಕಿಲೋಮೀಟರ್ ಮೈಲಿಗಲ್ಲನ್ನು ದಾಟಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ಜಾಲವನ್ನು ಹೊಂದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಇಂದು ಶುಕ್ರವಾರ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಭಾಷಣ

ಪ್ರಯಾಗರಾಜ್:ಜ.30: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯ ಮಹಾಕುಂಭ ಮೇಳ ನಡೆಯುವ ಪ್ರದೇಶದ ಸೆಕ್ಟರ್ 22 ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಪೆಂಡಾಲ್‌ಗಳು ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಉಂಟಾದ ಬಗ್ಗೆ ವರದಿಯಾಗಿಲ್ಲ. ಹಿರಿಯ ಅಧಿಕಾರಿಗಳು

ಭೋಪಾಲ್: ಭೋಪಾಲ್‌ನ ಮಿಸ್ರೋಡ್ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆ(CRPF)ಯ ಯೋಧನೊಬ್ಬ ಬುಧವಾರ ಮಧ್ಯರಾತ್ರಿ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು, ಬಳಿಕ ಅದೇ ರೈಫಲ್ ನಿಂದ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಭೋಪಾಲ್ ಪೊಲೀಸ್ ನಿಯಂತ್ರಣ ಕೊಠಡಿ ಮತ್ತು ಡಯಲ್ 100 ತುರ್ತು

ಲಖನೌ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸೀತಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಗುರುವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗಲೇ ಬಂಧಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದ ಬಳಿಕ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ವಿವಿಐಪಿ ಪಾಸ್​ಗಳನ್ನು ರದ್ದುಗೊಳಿಸಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಐದು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ. ಇನ್ನುಮುಂದೆ ಯಾವುದೇ ಬಗೆಯ ವಾಹನಗಳನ್ನು ಒಳಗೆ ಬಿಡುವುದಿಲ್ಲ.

ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಮಂಗಳವಾರ ಬೆಳಗ್ಗೆ ನಡೆದ ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಮಂದಿ ಸಾವನ್ನಪ್ಪಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡೂಗಳನ್ನು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು

ಪುಣೆ: ಪುಣೆಯಲ್ಲಿ ಶಂಕಿತ GB ಸಿಂಡ್ರೋಮ್‌ಗೆ ಮೊದಲ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಚೀನಾ ವೈರಸ್ ಕೋವಿಡ್ ಹಾವಳಿ ಇನ್ನೂ ಸಂಪೂರ್ಣವಾಗಿ ತಣ್ಣಗಾಗಿಲ್ಲ.. ಅದಾಗಲೇ ಒಂದಿಲ್ಲೊಂದು ಆರೋಗ್ಯ ಸಮಸ್ಯೆಗಳು ಆಗಾಗ ಸುದ್ದಿಯಾಗುತ್ತಿವೆ. ಎಂಪಾಕ್ಸ್, ಹೆಚ್ ಎಂಪಿವಿ ವೈರಸ್ ಗಳ ಸುದ್ದಿ ಹಸಿರಾಗಿರುವಂತೆಯೇ ಇತ್ತ ಪುಣೆಯಲ್ಲಿ ಶಂಕಿತ