.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಇಂಫಾಲ್: ಮಣಿಪುರದ ಜೆಡಿಯು ರಾಜ್ಯ ಘಟಕವು ಬಿಜೆಪಿ ನೇತೃತ್ವದ ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದು, ಪಕ್ಷವು ತನ್ನ ನಿರ್ಧಾರವನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ತಿಳಿಸಿದೆ. ರಾಜ್ಯದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್ ನಾಸಿರ್ ಅವರು ವಿರೋಧ ಪಕ್ಷಗಳ ಸ್ಥಾನದಲ್ಲಿ ಕುಳಿತುಕೊಳ್ಳಲಿದ್ದಾರೆ ಎಂದು ನಿತೀಶ್ ಕುಮಾರ್

ಮುಂಬೈ: ಹಿಂದಿನ ಏಕನಾಥ್ ಶಿಂಧೆ ಸರ್ಕಾರ ತೆಗೆದುಕೊಂಡ ನಿರ್ಧಾರಗಳನ್ನು ರದ್ದುಗೊಳಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕ್ರಮದಿಂದ ಮಹಾಯುತಿ ಮೈತ್ರಿಕೂಟದ ಪಾಲುದಾರರಾದ ಬಿಜೆಪಿ ಮತ್ತು ಶಿವಸೇನೆ ನಡುವಿನ ಸಂಬಂಧಗಳು ಬಿಗಡಾಯಿಸಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆಯ ಶಂಕಿತ ಕಾರಣ, ಖಾಸಗಿ ಕಂಪನಿಗಳಿಂದ 1310 ಸಾರ್ವಜನಿಕ ಸಾರಿಗೆ

ಅಯೋಧ್ಯೆ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ದೇಶವೇ ಭಕ್ತಿಯ ಅಲೆಯಲ್ಲಿ ಮುಳುಗೇಳುತ್ತಿರುವುದರ ಮಧ್ಯೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿ ಇಂದಿಗೆ ಒಂದು ವರ್ಷ ತುಂಬಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ 'ಪ್ರಾಣ ಪ್ರತಿಷ್ಠೆ' ಸಮಾರಂಭ ಕಳೆದ ವರ್ಷ ಜನವರಿ 22, 2024 ರಲ್ಲಿ ನಡೆಸಲಾಯಿತು. ಇಡೀ ಅಯೋಧ್ಯೆ ನಗರದಲ್ಲಿ ಕಳೆದ ವರ್ಷ ಈ ದಿನ

ಕೋಲ್ಕತ್ತಾ: ದೇಶಾದ್ಯಂತ ಭಾರಿ ಆಕ್ರೋಶ ಮತ್ತು ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ 31 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಪ್ರಕರಣದ ಏಕೈಕ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಅಪರಾಧಿ ಸಂಜಯ್ ರಾಯ್ ಗೆ

ಉತ್ತರ ಪ್ರದೇಶ, ಜನವರಿ 19: ಪ್ರಯಾಗ್​ರಾಜ್​ನ ಮಹಾ ಕುಂಭಮೇಳದಲ್ಲಿ  ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಎರಡು-ಮೂರು ಸಿಲಿಂಡರ್​​ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಟೆಂಟ್​​ಗಳು ಹೊತ್ತಿ ಉರಿದಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ ಬೆಂಕಿ ವ್ಯಾಪಿಸಿದೆ. ಸದ್ಯ ಯಾವುದೇ ಸಾವು ನೋವು ಸಂಭವಿಸಿಲ್ಲ. ವಿವೇಕಾನಂದ ಸೇವಾ

ಫೆಬ್ರವರಿ 19 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ ಕೊನೆಗೂ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ಬಲಿಷ್ಠ ತಂಡವನ್ನು ಈ ಐಸಿಸಿ ಈವೆಂಟ್​ಗೆ ಬಿಸಿಸಿಐ ಆಯ್ಕೆ ಮಾಡಿದೆ. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿದ್ದು, ಇದೀಗ ಟೀಂ ಇಂಡಿಯಾ ಪ್ರಕಟಣೆಯ ಜೊತೆಗೆ ಒಟ್ಟು

ಬೆಂಗಳೂರು: ರಾಜ್ಯದ ಕೃಷಿ ವಲಯದಲ್ಲಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹ್ಹಾಣ್ ಶನಿವಾರ ರಾಜ್ಯದ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯದ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆ ಬಳಿಕ ಎಎನ್ಐ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾತ್ರಿ ಕೇಂದ್ರ ಸಚಿವರು ಆಗಿರುವ ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ. ಕಿಶನ್ ರೆಡ್ಡಿ ಅವರ ನಿವಾಸದಲ್ಲಿ ಸಂಕ್ರಾಂತಿ ಮತ್ತು ಪೊಂಗಲ್ ಆಚರಣೆಯಲ್ಲಿ ಪಾಲ್ಗೊಂಡರು. ಜೊತೆಗೆ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಅಲಂಕೃತ ಗೋವಿಗೆ ಬಾಳೆ ಹಣ್ಣು ತಿನ್ನಿಸುವ ಮೂಲಕ ಜನತೆಗೆ ಸಂಕ್ರಾಂತಿ

ಪ್ರಯಾಗ್‌ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ಆರಂಭವಾಗಿದೆ. ಲಕ್ಷಾಂತರ ನಾಗ ಸಾಧುಗಳು ಪವಿತ್ರ ಸ್ನಾನ ಮಾಡುವ ಮೂಲಕ ಮಹಾಕುಂಭ ಮೇಳಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ. ಫೆಬ್ರವರಿ 26ರ ಮಹಾ ಶಿವರಾತ್ರಿವರೆಗೂ ಮಹಾಕುಂಭ ಮೇಳ ನಡೆಯಲಿದೆ. 40 ಕೋಟಿಗೂ ಅಧಿಕ ಜನರು ಭಾಗಿಯಾಗುವ

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಟೆಂಪೋವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಅಯ್ಯಪ್ಪ ದೇವಸ್ಥಾನದ ಬಳಿ ದ್ವಾರಕಾ ವೃತ್ತದಲ್ಲಿ ರಾತ್ರಿ 7.30 ಕ್ಕೆ ಟೆಂಪೋ ಮತ್ತು ಟ್ರಕ್ ಡಿಕ್ಕಿ