ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ: ದೇಶದಲ್ಲಿ ಮೊದಲ ಬಾರಿಗೆ ಖಾದಿ ಗ್ರಾಮೋದ್ಯೋಗ ವ್ಯವಹಾರವು 1.5 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ. ಖಾದಿ ಮತ್ತು ಕೈಮಗ್ಗ ವಲಯಗಳಿಂದ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ತಮ್ಮ ಮನ್ ಕಿ ಬಾತ್ ಮಾಸಿಕ ರೇಡಿಯೋ ಕಾರ್ಯಕ್ರಮದಲ್ಲಿ ಅವರು, ಖಾದಿ ಉತ್ಪನ್ನಗಳನ್ನು ಹೆಚ್ಚು ಇಷ್ಟಪಡದವರು

ಫ್ರಾನ್ಸ್​ ರಾಜಧಾನಿ ಪ್ಯಾರಿಸ್​ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದ ಮೊದಲ ದಿನವೇ ಭಾರತೀಯ ಸ್ಪರ್ಧಿಗಳಿಂದ ನೀರಸ ಪ್ರದರ್ಶನ ಮೂಡಿಬಂದಿದೆ. ಶನಿವಾರ ನಡೆದ 10 ಮೀಟರ್ ಏರ್ ರೈಫಲ್ ಶೂಟಿಂಗ್​ ಸ್ಪರ್ಧೆಯಲ್ಲಿ ಭಾರತದ ನಾಲ್ವರು ಶೂಟರ್​ಗಳು ಭಾಗವಹಿಸಿದ್ದರು. ಆದರೆ ಮಿಶ್ರ ಏರ್​ ರೈಫಲ್​ ವಿಭಾಗದಲ್ಲಿ ಪದಕದ ಸುತ್ತಿಗೆ ಪ್ರವೇಶಿಸುವಲ್ಲಿ ಭಾರತೀಯ ಶೂಟರ್​ಗಳು ವಿಫಲರಾಗಿದ್ದಾರೆ. 10

ಮಾಜಿ ಮದ್ಯದ ದೊರೆ ವಿಜಯ್​​​ ಮಲ್ಯಗೆ ಸೆಬಿ  ಬಿಗ್​​ ಶಾಕ್​​​ ನೀಡಿದೆ. ವಿಜಯ್​​​ ಮಲ್ಯ ಯುಬಿಎಸ್ ಎಜಿ ಹೊಂದಿರುವ ದೇಶದ ಬೇರೆ ಬೇರೆ ಬ್ಯಾಂಕ್​​ ಖಾತೆಗಳ ಮೂಲಕ ಭಾರತೀಯ ಸೆಕ್ಯುರಿಟೀಸ್ ಮಾರುಕಟ್ಟೆಗೆ ಹಣವನ್ನು ರೂಟಿಂಗ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಮೂರು ವರ್ಷಗಳ ಕಾಲ ಸೆಬಿ, ಸೆಕ್ಯುರಿಟೀಸ್

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಭಾರೀ ಮಳೆಯು ಅಪಾರ ಹಾನಿಯನ್ನುಂಟುಮಾಡಿದೆ. ಗುರುವಾರ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ನಗರದ ತಗ್ಗು ಪ್ರದೇಶಗಳಲ್ಲಿನ ಹಲವಾರು ಮನೆಗಳು ಮತ್ತು ವಸತಿ ಸಮುಚ್ಚಯಗಳು ಜಲಾವೃತವಾಗಿದ್ದು, ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಖಡಕ್ ವಾಸ್ಲಾ

ನವದೆಹಲಿ: ದಶಕಗಳಿಂದ ಸಂಸತ್ತು ಮತ್ತು ವಿವಿಧ ಸಮಿತಿಗಳಲ್ಲಿ ಸಶಸ್ತ್ರ ಪಡೆಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ನೀಡುವ ಅಗತ್ಯತೆಯ ಬಗ್ಗೆ ಚರ್ಚೆಗಳು ನಡೆದಿವೆ. ಭಾರತೀಯ ಸೈನಿಕರ ಸರಾಸರಿ ವಯಸ್ಸು ಜಾಗತಿಕ ಸರಾಸರಿಗಿಂತ ಹೆಚ್ಚಿರುವುದು ಆತಂಕ ಮೂಡಿಸಿದೆ. ಇದರ ಹೊರತಾಗಿಯೂ, ಈ ನಿರ್ಣಾಯಕ ಭದ್ರತಾ ಸವಾಲನ್ನು ಎದುರಿಸುವ ಇಚ್ಛಾಶಕ್ತಿಯ ಕೊರತೆಯಿದೆ ಎಂದು ಪ್ರಧಾನಿ

ಇಂದು ಕಾರ್ಗಿಲ್‌ ವಿಜಯ ದಿವಸ. 1999 ರ ಕಾರ್ಗಿಲ್‌ ಯುದ್ಧದಲ್ಲಿ ಹೋರಾಡಿದ ಹಾಗೂ ಮಡಿದ ಸೈನಿಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಮತ್ತು ವೀರ ಸೈನಿಕರ ತ್ಯಾಗ ಬಲಿದಾನವನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಅಂದು ಭಾರತೀಯರು ಯೋಧರ ಧೈರ್ಯ, ಸಾಹಸಕ್ಕೆ ಪತರಗುಟ್ಟಿದ ಪಾಕಿಸ್ತಾನಿ ಸೇನೆ ಕಾರ್ಗಿಲ್‌ನಿಂದ ಕಾಲ್ಕಿತ್ತು ಓಡಿ

Paris Olympics 2024: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕಾಗಿ ಪ್ರಣಯದೂರು ಪ್ಯಾರಿಸ್​ ಸಜ್ಜಾಗಿ ನಿಂತಿದೆ. ಇಂದಿನಿಂದ ಶುರುವಾಗಲಿರುವ ಒಲಿಂಪಿಯಾಡ್​ನಲ್ಲಿ ಈ ಬಾರಿ 206 ದೇಶಗಳ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯುತ್ತಿದ್ದು, ಇವರಲ್ಲಿ 47 ಮಹಿಳಾ ಸ್ಪರ್ಧಿಗಳಿರುವುದು ವಿಶೇಷ.

ನವದೆಹಲಿ: ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯ ಸಮಸ್ಯೆ ಪರಿಹರಿಸಲು ಮಾರ್ಗೋಪಾಯಗಳನ್ನು ಕಂಡುಕೊಳ್ಳುವಂತೆ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ. ಪಂಜಾಬ್-ಹರಿಯಾಣ "ಸರ್ಕಾರಗಳು ರೈತರ ಪ್ರತಿಭಟನೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಮತ್ತು ರೈತರೊಂದಿಗೆ ಮಾತುಕತೆ ನಡೆಸುವ ಸ್ವತಂತ್ರ ವ್ಯಕ್ತಿಗಳ ಸಮಿತಿ ರಚಿಸುವಂತೆ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ದೀಪಂಕರ್

ಕಠ್ಮಂಡು: ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಬುಧವಾರ 19 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನವು ಟೇಕಾಫ್ ಸಮಯದಲ್ಲಿ ಪತನಗೊಂಡಿದ್ದು, 18 ಮಂದಿ ಮೃತಪಟ್ಟು ಪೈಲಟ್ ಮಾತ್ರ ಬದುಕುಳಿದಿದ್ದಾರೆ ಎಂದು ಪೊಲೀಸರು ಎಎಫ್ ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ವಿಮಾನವು ದೇಶೀಯ ಶೌರ್ಯ ಏರ್‌ಲೈನ್‌ಗೆ ಸೇರಿದ್ದು, ಹಿಮಾಲಯ ಗಣರಾಜ್ಯದ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾದ ಪೋಖರಾದ ರೆಸಾರ್ಟ್

ತಿರುಪತಿ ತಿಮ್ಮಪ್ಪನ ಭಕ್ತರ ಪರಮ ಭಕ್ತಿಯ, ಹೆಚ್ಚು ಇಷ್ಟಪಡುವ ಲಡ್ಡುವಿನ ಗುಣಮಟ್ಟ ಕ್ಷೀಣಿಸುತ್ತಿದೆ ಎಂಬ ಆರೋಪ ಇತ್ತೀಚೆಗೆ ಹೆಚ್ಚು ಹೆಚ್ಚು ಕೇಳಿಬರುತ್ತಿದೆ. ಆದರೆ ದೇವಸ್ಥಾನದ ಆಡಳಿತ ಮಂಡಳಿ ಟಿಟಿಡಿ ಈಗ ಅದರ ಬಗ್ಗೆ ಹೆಚ್ಚು ಗಮನಹರಿಸಿದೆ. ಲಡ್ಡು ತಯಾರಿಕೆಗೆ ಸರಬರಾಜಾಗುವ ತುಪ್ಪ ಕಳಪೆ ಗುಣಮಟ್ಟದ್ದಾಗಿರುವುದೇ ಇದಕ್ಕೆ ಕಾರಣವಾಗಿದೆ ಎಂದು