ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ಪ್ರಮುಖ ಮಾರ್ಗಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡ ಪರಿಣಾಮ ಬರೊಬ್ಬರಿ ಹದಿನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಬಂಗಾಳದ ಡಾರ್ಜಿಲಿಂಗ್ನಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದ್ದು, ಮಿರಿಕ್ ಮತ್ತು ಸುಖಿಯಾ ಪೋಖಾರಿಯಂತಹ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ. ಪೊಲೀಸರು ಮತ್ತು ಸ್ಥಳೀಯ
ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಶತಮಾನೋತ್ಸವ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಇಂದು ರೂ.100 ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ. 100 ರೂಪಾಯಿ ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನ, ಇನ್ನೊಂದು ಬದಿಯಲ್ಲಿ ಸಿಂಹ, ಅಭಯ ಮುದ್ರೆಯಲ್ಲಿರುವ ಭಾರತ ಮಾತೆಯ ಚಿತ್ರ ಮತ್ತು ಸ್ವಯಂಸೇವಕರು
ಮಿರ್ಜಾಪುರ: ಪ್ರಸಿದ್ಧ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ಅವರು ಗುರುವಾರ ವಿಧಿವಶರಾಗಿದ್ದಾರೆ. ಪಂಡಿತ್ ಛನ್ನುಲಾಲ್ ಮಿಶ್ರಾ ಅವರಿಗೆ 89 ವರ್ಷದ ವಯಸ್ಸಾಗಿದ್ದು, ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ಹಲವು ತಿಂಗಳುಗಳಿಂದ ವೈದ್ಯಕೀಯ ಆರೈಕೆಯಲ್ಲಿದ್ದರು. ಇಂದು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ವಿಧಿವಶರಾಗಿದ್ದಾರೆ. ನಿಧನ ಸುದ್ದಿಯನ್ನು ಪುತ್ರಿ ನಮ್ರತಾ ಮಿಶ್ರಾ
ಸಿಡೋರ್ಜೊ: ಇಸ್ಲಾಮಿಕ್ ಶಾಲಾ ಕಟ್ಟಡ ಕುಸಿದು ಎರಡು ದಿನಗಳ ನಂತರ ಕನಿಷ್ಠ 91 ವಿದ್ಯಾರ್ಥಿಗಳು ಕಾಂಕ್ರೀಟ್ ಅವಶೇಷಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲೆಯಲ್ಲಿ ಮಕ್ಕಳ ಹಾಜರಾತಿ ದಾಖಲೆಗಳು ಮತ್ತು ಕಾಣೆಯಾದವರ ಆತಂಕಗೊಂಡ ಕುಟುಂಬಗಳ ವರದಿಗಳನ್ನು ಪರಿಶೀಲಿಸಿದ ನಂತರ ಅಧಿಕಾರಿಗಳು ಈ ಸಂಖ್ಯೆಯನ್ನು ತಿಳಿಸಿದ್ದಾರೆ. ಪೂರ್ವ ಜಾವಾ ಪ್ರಾಂತ್ಯದ ಶತಮಾನಗಳಷ್ಟು ಹಳೆಯದಾದ
ಮನಿಲಾ: ಮಧ್ಯ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ. ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದ 6.9 ತೀವ್ರತೆಯ ಭೂಕಂಪವು ಬೊಗೊ ನಗರ ಮತ್ತು ಸೆಬು ಪ್ರಾಂತ್ಯದ ಹೊರವಲಯದ ಗ್ರಾಮೀಣ ಪಟ್ಟಣಗಳಲ್ಲಿ ಕುಸಿದ ಮನೆಗಳು, ನೈಟ್ಕ್ಲಬ್ಗಳು ಮತ್ತು ನೂರಾರು ನಿವಾಸಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇಂದು ರಕ್ಷಣಾ
ನವದೆಹಲಿ:ಅ. 01. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು 15.50 ರೂ. ಏರಿಕೆ ಮಾಡುವ ಮೂಲಕ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ ಏರಿಕೆಯ ಶಾಕ್ ಕೊಟ್ಟಿದೆ. ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಮಾರುಕಟ್ಟೆ ಕಂಪನಿಗಳು ಹೊಸ ಪರಿಷ್ಕರಣೆಯನ್ನು ಘೋಷಿಸಿದ್ದು, ಇಂದಿನಿಂದಲೇ ಈ ದರ ಜಾರಿಗೆ
ಭೋಪಾಲ್: ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ಫೇಲ್ ಆಗಿ ಸಾವನ್ನಪ್ಪಿರುವ ಧಾರುಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಈ ಬೆಚ್ಚಿಬೀಳಿಸುವ ಹೃದಯ ವಿದ್ರಾವಕ ದುರಂತ ಸಂಭವಿಸಿದ್ದು, ಕಳೆದ 15 ದಿನಗಳಲ್ಲಿ ಆರು ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಆರಂಭದಲ್ಲಿ ಋತುಮಾನದ ಜ್ವರದ ಸಾಮಾನ್ಯ ಸಮಸ್ಯೆಗಳಂತೆ
ಕರೂರು:ಸೆ. 29ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದ್ದು, ಇದಕ್ಕೆ ನಟ, ರಾಜಕಾರಣಿ ವಿಜಯ್ ತಡವಾಗಿ ಬಂದಿದ್ದೇ ಕಾರಣ, ಅಷ್ಟೇ ಅಲ್ಲದೆ ರೋಡ್ ಶೋಗೆ ಅನುಮತಿಯೂ ಇರಲಿಲ್ಲ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಎಫ್ಐಆರ್ನಲ್ಲಿ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಬುಷಿ ಆನಂದ್ ಮತ್ತು ರಾಜ್ಯ
ಕೋಲ್ಕತ್ತಾ: ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕೋಲ್ಕತ್ತಾ ನಗರದಾದ್ಯಂತ ವ್ಯಾಪಕ ನೀರು ನಿಂತು, ಸಂಚಾರ, ಸಾರ್ವಜನಿಕ ಸಾರಿಗೆ ಮತ್ತು ದೈನಂದಿನ ಜೀವನ ಸ್ಥಗಿತಗೊಂಡಿದೆ. ಕನಿಷ್ಠ 7 ಮಂದಿ ವಿದ್ಯುತ್ ಆಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮಧ್ಯರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದಾದ್ಯಂತ ರಸ್ತೆಗಳು ಮತ್ತು ವಸತಿ ಸಂಕೀರ್ಣಗಳು
ಅಯೋಧ್ಯೆ: ರಾಮ ಜನ್ಮಭೂಮಿಯ ಗೆಸ್ಟ್ಹೌಸ್ನಲ್ಲಿ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸೆಕ್ಸ್ ದಂಧೆಯನ್ನು ಅಯೋಧ್ಯೆಯ ಪೊಲೀಸರು ಭೇದಿಸಿದ್ದು, 11 ಮಹಿಳೆಯರು ಸೇರಿದಂತೆ 14 ಜನರನ್ನು ಬಂಧಿಸಿರುವುದಾಗಿ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಮತ್ತು ಶನಿವಾರ ಪೊಲೀಸರು ಗೆಸ್ಟ್ಹೌಸ್ ಮೇಲೆ ದಾಳಿ ನಡೆಸಿ, 11 ಮಹಿಳೆಯರನ್ನು ಬಂಧಿಸಿದ್ದಾರೆ. ಅತಿಥಿ ಗೃಹದ ಮಾಲೀಕ