ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಹೈದರಾಬಾದ್: ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಇಂದು ಶುಕ್ರವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡು ಪ್ರಾಥಮಿಕ ವರದಿಗಳ ಪ್ರಕಾರ, ಕನಿಷ್ಠ 21 ಜನರು ಮೃತಪಟ್ಟಿದ್ದಾರೆ, ಬಸ್ಸಿನಲ್ಲಿ 42 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಕರ್ನೂಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರ ಚಿನ್ನತೇಕೂರು ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ಖಾಸಗಿ

ಮುಂಬೈ: ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಆರು ವರ್ಷದ ಬಾಲಕ ಸೇರಿ ನಾಲ್ವರು ಮೃತಪಟ್ಟಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನವಿ ಮುಂಬೈನ ವಾಶಿಯಲ್ಲಿರುವ ರಹೇಜಾ ಕಾಂಪ್ಲೆಕ್ಸ್‌ನಲ್ಲಿ ಬೆಳಗಿನ ಜಾವ 2 ಗಂಟೆಗೆ ಈ

ವಾಷಿಂಗ್ಟನ್, ಅಕ್ಟೋಬರ್ 20: ದೀಪಾವಳಿಯಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಭಾರತಕ್ಕೆ ಸುಂಕಗಳ ಬಗ್ಗೆ ಬಲವಾದ ಎಚ್ಚರಿಕೆ ರವಾನಿಸಿದ್ದಾರೆ.  ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವವರೆಗೂ ಭಾರತ ಭಾರಿ ಸುಂಕ ಪಾವತಿಸಬೇಕು ಎಂದು ಟ್ರಂಪ್ ಹೇಳಿದ್ದಾರೆ. ಭಾರತ ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸದಿದ್ದರೆ, ಮತ್ತಷ್ಟು ಸುಂಕಗಳನ್ನು ಪಾವತಿಸಲು ಸಿದ್ಧರಾಗಿರಿ ಎಂದು

ಚಂಡೀಗಢ: ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ ರೈಲಿನಲ್ಲಿ (ರೈಲು ಸಂಖ್ಯೆ 12204) ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಉರಿದ ಪಂಜಾಬ್‌ನಲ್ಲಿ ನಡೆದಿದೆ. ಓರ್ವ ಮಹಿಳಾ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದೆ, ಗಾಯಾಳು ಮಹಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸಮಯದಲ್ಲಿ ರೈಲು ಅಮೃತಸರದಿಂದ ಪ್ರಯಾಣಿಸುತ್ತಿತ್ತು. ಆದ್ರೆ ಪ್ರಯಾಣಿಕರಿಗೆ ಯಾವುದೇ

ಜಗದಲ್ಪುರ: ಛತ್ತೀಸ್‌ಗಢದಲ್ಲಿ ಒಂದೇ ದಿನ ನಡೆದ ಅತಿ ದೊಡ್ಡ ಶರಣಾಗತಿಯಲ್ಲಿ, 110 ಮಹಿಳಾ ನಕ್ಸಲರು ಸೇರಿದಂತೆ 208 ಮಾವೋವಾದಿಗಳು ಶುಕ್ರವಾರ ಶಸ್ತ್ರಾಸ್ತ್ರ ತ್ಯಜಿಸಿ ಪೊಲೀಸರಿಗೆ ಶರಣಾಗಿದ್ದಾರೆ. ರಾಯ್‌ಪುರದಿಂದ ದಕ್ಷಿಣಕ್ಕೆ 300 ಕಿ.ಮೀ ದೂರದಲ್ಲಿರುವ ಜಗದಲ್ಪುರ(ಬಸ್ತರ್ ಜಿಲ್ಲೆ)ದಲ್ಲಿರುವ ರಿಸರ್ವ್ ಪೊಲೀಸ್ ಲೈನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ 208 ನಕ್ಸಲರು ಶಸ್ತ್ರಾಸ್ತ್ರ ತ್ಯಜಿಸಿದರು. ಈ ಬೆಳವಣಿಗೆಯು ಛತ್ತೀಸ್‌ಗಢದಲ್ಲಿ

ಮುಂಬೈ: ಮಹಾರಾಷ್ಟ್ರದಲ್ಲಿ ನಕ್ಸಲ್ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ನಕ್ಸಲರ ಗುಂಪೊಂದು ಸಾಮೂಹಿಕ ಶರಣಾಗತಿಯಾಗಿದೆ. ಹೌದು.. ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಹಿರಿಯ ನಕ್ಸಲೀಯ ನಾಯಕ ಭೂಪತಿ ಸೇರಿದಂತೆ ಬರೊಬ್ಬರಿ 60 ಇತರ ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಶರಣಾದ ನಕ್ಸಲೀಯರಲ್ಲಿ ನಕ್ಸಲೀಯ ನಾಯಕರಲ್ಲಿ ಒಬ್ಬರಾದ ಮಲ್ಲೊಜುಲ ವೇಣುಗೋಪಾಲ್ ಅಲಿಯಾಸ್ ಭೂಪತಿ ಸೋಮವಾರ ತಡರಾತ್ರಿ

ಬಿಜಾಪುರ: ಛತ್ತೀಸಗಢದ ಬಿಜಾಪುರದಲ್ಲಿ ಮಾವೋವಾದಿಗಳು ಮರೆಮಾಡಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೆಜಿಬಿ ತಪ್ಪಲಿನ ಪ್ರದೇಶದ ತಲ್ಪಾಡಾ ಬೇಸ್ ಕ್ಯಾಂಪ್‌ನ ಕೋಬ್ರಾ 206, ಸಿಆರ್‌ಪಿಎಫ್ 229, 153, ಮತ್ತು 196 ರ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ನಡೆಸಿತು. ಕಾರ್ಯಾಚರಣೆಯ ಸಮಯದಲ್ಲಿ,

ದೇಶದ ಆರ್ ಬಿ ಐಯು ಇತ್ತೀಚಿನ ದಿನಗಳ ಹಿ೦ದೆ ಹಣಕಾಸುವರ್ಗಾವಣೆಯಲ್ಲಿ ವ್ಯವಸ್ಥೆಯಲ್ಲಿ ಹೊಸ ನೀತಿಯೊ೦ದನ್ನು ಜಾರಿಗೆ ತ೦ದಿದ್ದು ಇದರಿ೦ದಾಗಿ ಬ್ಯಾ೦ಕ್ ವ್ಯವಹಾರದ ಮೇಲೆ ದೊಡ್ದ ಪರಿಣಾಮವನ್ನು೦ಟುಮಾಡಿದೆ. ಈ ಹೊಸ ನೀತಿ ಎಲ್ಲಾ ಬ್ಯಾ೦ಕ್ ಗ್ರಾಹಕರಿಗೆ ದೊಡ್ಡ ತಲೆನೋವನ್ನು೦ಟು ಮಾಡಿದೆ, ಮಾತ್ರವಲ್ಲದೇ ಬ್ಯಾ೦ಕ್ ಖಾತೆಯ ಗ್ರಾಹಕರು ತಮ್ಮ ತಮ್ಮ ಹಣಕಾಸಿನ

ವೆನೆಜುವೆಲಾದ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮರಿಯಾ ಕೊರಿನಾ ಮಚಾದೊ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾದ ನಂತರ ವಿವಾದವೊಂದು ಹುಟ್ಟಿಕೊಂಡಿದೆ. ಮರಿಯಾ ಕೊರಿನಾ ಇಸ್ರೇಲ್ ಗಾಜಾ ಮೇಲೆ ನಡೆಸಿದ ಬಾಂಬ್ ದಾಳಿಯನ್ನು ಬೆಂಬಲಿಸಿದ್ದರು ಮತ್ತು ಅವರ ದೇಶದಲ್ಲಿ ಸರ್ಕಾರವನ್ನು ಉರುಳಿಸಲು ವಿದೇಶಿ ಹಸ್ತಕ್ಷೇಪಕ್ಕೂ ಕರೆ ನೀಡಿದ್ದಾರೆ ಎಂಬ ಅಸಮಾಧಾನ

ದುರ್ಗಾಪುರ: ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ