ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ನವದೆಹಲಿ: ವಿಶ್ವದ ಅತಿ ದೊಡ್ಡ ಚುನಾವಣಾ ಪ್ರಚಾರದಲ್ಲಿ ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ ಮತ್ತು ಕೆಲವರ ನೋವು ನನಗೆ ಅರ್ಥವಾಗುತ್ತದೆ. ನಿರಂತರವಾಗಿ ಸುಳ್ಳುಗಳನ್ನು ಹಬ್ಬಿಸಿದರೂ, ಅವರು ಸೋಲು ಅನುಭವಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದರು. ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ

ಈಶಾನ್ಯ ಭಾರತದಲ್ಲಿ ಭಾರೀ ಮಳೆಯ ಕಾರಣ ಪ್ರವಾಹ ತಾಂಡವಾಡುತ್ತಿದ್ದು ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಭಾರೀ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿರುವುದರಿಂದ, ಅಸ್ಸಾಂ ಮತ್ತು ಅರುಣಾಚಲ ಪ್ರದೇಶಗಳು ತೀವ್ರ ಪ್ರವಾಹ ಪರಿಸ್ಥಿತಿ ಎದುರಿಸುತ್ತಿದೆ. ರಕ್ಷಣಾ ಕಾರ್ಯಕ್ಕಾಗಿ ಕೆಲವೆಡೆ ಐಎಎಫ್‌ ಹೆಲಿಕಾಪ್ಟರ್‌ಗಳನ್ನು ಬಳಸಲಾಗುತ್ತಿದೆ. ಅಸ್ಸಾಂನಲ್ಲಿನ ಪ್ರವಾಹ ಪರಿಸ್ಥಿತಿಯು ಜೂನ್ 30 ರ ಸಂಜೆ ಮೀತಿ ಮೀರಿತ್ತು.

ಹಾಥರಸ್ (ಉತ್ತರ ಪ್ರದೇಶ) ಜುಲೈ 02: ಮಂಗಳವಾರ ಉತ್ತರ ಪ್ರದೇಶದ  ಹಾಥರಸ್  ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ  23 ಮಹಿಳೆಯರು, ಮೂವರು ಮಕ್ಕಳು ಮತ್ತು ಒಬ್ಬ ಪುರುಷ ಸೇರಿದಂತೆ ಕನಿಷ್ಠ 27 ಜನರು ಸಾವಿಗೀಡಾಗಿದ್ದಾರೆ. ಹಾಥರಸ್ ಜಿಲ್ಲೆಯ ಸಿಕಂದ್ರ ರಾವು ಪ್ರದೇಶದ ರಾತಿ ಭನ್‌ಪುರ್ ಗ್ರಾಮದಲ್ಲಿ ವಿಶೇಷವಾಗಿ

ಕಲಬುರಗಿ, ಜುಲೈ 2: ಡಿಜೆ ಸಾಂಗ್​ಗೆ ಡ್ಯಾನ್ಸ್ ಮಾಡಿದ ವಿಚಾರವಾಗಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದು ಹಲವು ಮಂದಿ ಗಾಯಗೊಂಡ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಯುವಕರ ತಂಡವೊಂದು ಸ್ನೇಹಿತನ ಮದುವೆ ಮೆರವಣಿಗೆ ವೇಳೆ ಡಿಜೆ ಹಾಡಿಗೆ ಡ್ಯಾನ್ಸ್ ಮಾಡುತ್ತಿತ್ತು. ರಾಮಮಂದಿರ ಕುರಿತ

ಹಿಜಾಬ್(Hijab) ನಿಷೇಧದ ನಂತರ ಮುಂಬೈನ ಈ ಕಾಳೇಜಿನಲ್ಲಿ ಜೀನ್ಸ್ ಮತ್ತು ಟೀ ಶರ್ಟ್‌ಗಳನ್ನು ಧರಿಸುವುದನ್ನು ಕೂಡ ನಿಷೇಧಿಸಲಾಗಿದೆ. ಸೋಮವಾರ ಚೆಂಬೂರಿನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಗೇಟ್‌ನಲ್ಲಿ ಜೀನ್ಸ್ ಮತ್ತು ಟೀ ಶರ್ಟ್ ಧರಿಸಿದ್ದ ವಿದ್ಯಾರ್ಥಿಗಳನ್ನು ತಡೆದಿದ್ದರು. ಕಾಲೇಜು ಹೊಸ ವಸ್ತ್ರಸಂಹಿತೆಯನ್ನು ಬಿಡುಗಡೆ ಮಾಡಿದೆ. ಕೆಲ

ಮುಂಬೈ, ಜುಲೈ 2: ಇಂಡಿಯನ್ ಓವರ್​ಸೀಸ್ ಬ್ಯಾಂಕ್​ನಿಂದ 180 ಕೋಟಿ ರೂ ಸಾಲ ಪಡೆದು ಮರುಪಾವತಿಸದೇ ಬಾಕಿ ಉಳಿಸಿರುವ ಪ್ರಕರಣದಲ್ಲಿ ವಿಜಯ್ ಮಲ್ಯ ವಿರುದ್ಧ ಮುಂಬೈನ ವಿಶೇಷ ಸಿಬಿಐ ಕೋರ್ಟ್​ವೊಂದು ಜಾಮೀನುರಹಿತ ವಾರಂಟ್ ಹೊರಡಿಸಿದೆ. ಸಿಬಿಐ ಕೋರ್ಟ್ ಜಡ್ಜ್ ಎಸ್.ಪಿ. ನಾಯ್ಕ್ ನಿಂಬಾಳ್ಕರ್ ಅವರು ಇತ್ತೀಚೆಗೆ ಈ ಆದೇಶ ಹೊರಡಿಸಿರುವುದು

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ‌ ಇಂದು ಎನ್.ಡಿ.ಎ ಮೈತ್ರಿಕೂಟವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅಗ್ನಿವೀರರು ಹುತಾತ್ಮರಾದಾಗ ಅವರಿಗೆ ಹುತಾತ್ಮ ದರ್ಜೆ ಸಿಗುತ್ತಿಲ್ಲ. ಸೂಕ್ತ ತರಬೇತಿ ಇಲ್ಲದೆ ಚೀನಾದಂತಹ ಪೂರ್ಣ ತರಬೇತಿಗೊಡ ಸೈನಿಕರನ್ನು ಎದುರಿಸಬೇಕಾಗಿತ್ತದೆ. ಪಂಜಾಬ್ ನಲ್ಲಿ ಅಗ್ನಿವೀರದ ಯೋಧ ಹುತಾತ್ಮರಾದಾಗ ಅವರಿಗೆ ಸೂಕ್ತ ಪರಿಹಾರ ಸಿಗದೆ ಕಣ್ಣೀರು ಹಾಕುತ್ತಿದ್ದಾರೆ.

ಪುಣೆ: ಮಳೆಗಾಲದಲ್ಲಿ ಜನರು ಜಲಸಮಾಧಿಯಾಗುವ ದುರ್ಘಟನೆಗಳು ಮುಂದುವರಿದಿದೆ. ಮಹಾರಾಷ್ಟ್ರ ರಾಜ್ಯದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿಂಭಾಗದ ಜಲಪಾತದಲ್ಲಿ ಮುಳುಗಿ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ಜಲಸಮಾಧಿಯಾಗಿದ್ದಾರೆ. ನಿನ್ನೆ ಭಾನುವಾರ ಮಧ್ಯಾಹ್ನ 12:30 ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಮೃತರನ್ನು ಶಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13)

ಹೊಸದಿಲ್ಲಿ: ದಿಲ್ಲಿಯಲ್ಲಿ ಸುರಿಯುತ್ತಿರುವ ಮಳೆಗೆ ಎರಡೇ ದಿನಗಳ ಅಂತರದಲ್ಲಿ ಒಟ್ಟು 11 ಮಂದಿ ಬಲಿಯಾಗಿದ್ದಾರೆ. ಶನಿವಾರ ಒಂದೇ ದಿನ ನಡೆದಿರುವ ಮಳೆ ಸಂಬಂಧಿ ಅವಘಡಗಳಲ್ಲಿ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ ಮುಂಗಾರು ಮಳೆಯ ಅವಾಂತರಗಳನ್ನು ಎದುರಿಸಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರಗಳು ತಿಳಿಸಿದ್ದರೂ, ರಸ್ತೆಗಳು ಜಲಾವೃತಗೊಂಡಿರುವುದರಿಂದ ಈವರೆಗೆ ಒಟ್ಟು

ಮುಂಬೈ : ಟಿ20 ವಿಶ್ವಕಪ್ ನಲ್ಲಿ ಭಾರತ ಚಾಂಪಿಯನ್ ಆದ ಬೆನ್ನಿಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾದಿಯಲ್ಲಿ ರವೀಂದ್ರ ಜಡೇಜ ಕೂಡ ಸಾಗಿದ್ದಾರೆ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‌ಗಳ ಜಯ ಸಾಧಿಸಿದ