ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಸಿಯಾಟಲ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜನ್ಮಸಿದ್ಧ ಪೌರತ್ವವನ್ನು ಮರು ವ್ಯಾಖ್ಯಾನಿಸುವ ಕಾರ್ಯನಿರ್ವಾಹಕ ಆದೇಶವನ್ನು ಫೆಡರಲ್ ನ್ಯಾಯಾಧೀಶರು ತಾತ್ಕಾಲಿಕವಾಗಿ ತಡೆಹಿಡಿದಿದ್ದಾರೆ, ಆದೇಶವನ್ನು ಪ್ರಶ್ನಿಸುವ ಬಹು-ರಾಜ್ಯ ಪ್ರಯತ್ನದ ಮೊದಲ ವಿಚಾರಣೆಯ ಸಮಯದಲ್ಲಿ ಅದನ್ನು " ಇದು ಖಂಡಿತವಾಗಿ ಅಸಂವಿಧಾನಿಕ" ಎಂದು ಕರೆದಿದ್ದಾರೆ. ನ್ಯಾಯಾಂಗ ಇಲಾಖೆಯ ವಕೀಲರ ವಾದಗಳ ಸಮಯದಲ್ಲಿ ಅಮೆರಿಕದ ಜಿಲ್ಲಾ

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಕನಿಷ್ಠ 13 ಪ್ರಯಾಣಿಕರು ಮೃತಪಟ್ಟ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ದುರಂತಕ್ಕೆ ಹಳಿಯ ವಕ್ರತೆಯು ಪ್ರಾಥಮಿಕವಾಗಿ ಗೋಚರತೆಯ ಮೇಲೆ ಬೀರಿದ ಪರಿಣಾಮ ಕಾರಣ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವದಂತಿ ಹಬ್ಬಿ ಲಕ್ನೋ-ಸಿಎಸ್‌ಎಂಟಿ ಪುಷ್ಪಕ್ ಎಕ್ಸ್‌ಪ್ರೆಸ್‌ನ ಪ್ರಯಾಣಿಕರು ಭೀತಿಯಿಂದ ಹಳಿ ಮೇಲೆ

ಹೈದರಾಬಾದ್: ಪತ್ನಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡುಗಳಾಗಿ ಮಾಡಿ, ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿ ಬಳಿಕ ಕೆರೆಗೆ ಎಸೆದ ಆರೋಪದ ಮೇಲೆ ಮಾಜಿ ಯೋಧನನ್ನು ಬಂಧಿಸಿರುವ ಘಟನೆ ಮೀರಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಜಿಲ್ಲೆಲಗುಡದಲ್ಲಿ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ಗುರುಮೂರ್ತಿ ವಿಚಾರಣೆ ವೇಳೆ ತನ್ನ ಪತ್ನಿ ಪುಟ್ಟವೆಂಕಟ ಮಾಧವಿ

ನವದೆಹಲಿ: ಮಥುರಾದ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶದ ಮೇಲಿನ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಸ್ತರಿಸಿದೆ. ಹಿಂದೂಗಳ ಮಹತ್ವದ ಧಾರ್ಮಿಕ ಪ್ರಾಮುಖ್ಯತೆಯ ಸ್ಥಳವಾದ ಕೃಷ್ಣ ಜನ್ಮಭೂಮಿ ದೇವಾಲಯದ ಪಕ್ಕದಲ್ಲಿ ಈ ಮಸೀದಿಯಿದೆ. ಏಪ್ರಿಲ್ 1 ರಿಂದ ಆ ವಾರದಲ್ಲಿ ಮಸೀದಿ

ವಾಷಿಂಗ್ಟನ್: ಅಮೆರಿಕದ ನೂತನ ಸೆಕ್ರೆಟರಿ ಆಫ್ ಸ್ಟೇಟ್ ಆಗಿ ನೇಮಕವಾಗಿರುವ ಮಾರ್ಕೊ ರೂಬಿಯೊ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜೊತೆಗೆ ನಡೆಸಿದ ಮೊದಲ ಸಭೆಯಲ್ಲಿ ಭಾರತದೊಂದಿಗೆ ಆರ್ಥಿಕ ಬಾಂಧವ್ಯವನ್ನು ಮುಂದುವರೆಸಲು ಮತ್ತು ಅನಿಯಮಿತ ವಲಸೆ ಸಮಸ್ಯೆ ಪರಿಹರಿಸಲು ಟ್ರಂಪ್ ಸರ್ಕಾರ ಒಲವು ಹೊಂದಿದೆ ಎಂದು ಅಮೆರಿಕದ ಉನ್ನತ

ಇಂಫಾಲ್: ಮಣಿಪುರದ ಜೆಡಿಯು ರಾಜ್ಯ ಘಟಕವು ಬಿಜೆಪಿ ನೇತೃತ್ವದ ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದು, ಪಕ್ಷವು ತನ್ನ ನಿರ್ಧಾರವನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ತಿಳಿಸಿದೆ. ರಾಜ್ಯದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್ ನಾಸಿರ್ ಅವರು ವಿರೋಧ ಪಕ್ಷಗಳ ಸ್ಥಾನದಲ್ಲಿ ಕುಳಿತುಕೊಳ್ಳಲಿದ್ದಾರೆ ಎಂದು ನಿತೀಶ್ ಕುಮಾರ್

ಮುಂಬೈ: ಹಿಂದಿನ ಏಕನಾಥ್ ಶಿಂಧೆ ಸರ್ಕಾರ ತೆಗೆದುಕೊಂಡ ನಿರ್ಧಾರಗಳನ್ನು ರದ್ದುಗೊಳಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕ್ರಮದಿಂದ ಮಹಾಯುತಿ ಮೈತ್ರಿಕೂಟದ ಪಾಲುದಾರರಾದ ಬಿಜೆಪಿ ಮತ್ತು ಶಿವಸೇನೆ ನಡುವಿನ ಸಂಬಂಧಗಳು ಬಿಗಡಾಯಿಸಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆಯ ಶಂಕಿತ ಕಾರಣ, ಖಾಸಗಿ ಕಂಪನಿಗಳಿಂದ 1310 ಸಾರ್ವಜನಿಕ ಸಾರಿಗೆ

ಅಯೋಧ್ಯೆ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ದೇಶವೇ ಭಕ್ತಿಯ ಅಲೆಯಲ್ಲಿ ಮುಳುಗೇಳುತ್ತಿರುವುದರ ಮಧ್ಯೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿ ಇಂದಿಗೆ ಒಂದು ವರ್ಷ ತುಂಬಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ 'ಪ್ರಾಣ ಪ್ರತಿಷ್ಠೆ' ಸಮಾರಂಭ ಕಳೆದ ವರ್ಷ ಜನವರಿ 22, 2024 ರಲ್ಲಿ ನಡೆಸಲಾಯಿತು. ಇಡೀ ಅಯೋಧ್ಯೆ ನಗರದಲ್ಲಿ ಕಳೆದ ವರ್ಷ ಈ ದಿನ

ಕೋಲ್ಕತ್ತಾ: ದೇಶಾದ್ಯಂತ ಭಾರಿ ಆಕ್ರೋಶ ಮತ್ತು ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ 31 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಪ್ರಕರಣದ ಏಕೈಕ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಅಪರಾಧಿ ಸಂಜಯ್ ರಾಯ್ ಗೆ

ಉತ್ತರ ಪ್ರದೇಶ, ಜನವರಿ 19: ಪ್ರಯಾಗ್​ರಾಜ್​ನ ಮಹಾ ಕುಂಭಮೇಳದಲ್ಲಿ  ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಎರಡು-ಮೂರು ಸಿಲಿಂಡರ್​​ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಟೆಂಟ್​​ಗಳು ಹೊತ್ತಿ ಉರಿದಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ ಬೆಂಕಿ ವ್ಯಾಪಿಸಿದೆ. ಸದ್ಯ ಯಾವುದೇ ಸಾವು ನೋವು ಸಂಭವಿಸಿಲ್ಲ. ವಿವೇಕಾನಂದ ಸೇವಾ