ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಪಲ್ನಾಡು(ಆಂಧ್ರ ಪ್ರದೇಶ): ಬಸ್ಸು ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸು ಸಂಪೂರ್ಣ ಹೊತ್ತಿ ಉರಿದು ಆರು ಮಂದಿ ಸಜೀವ ದಹನವಾದ ಪ್ರಕರಣ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ನಡೆದಿದೆ. ಗಾಯಗೊಂಡವರಿಗೆ ಚಿಲಕಲುರಿಪೆಟ್ ಪಟ್ಟಣದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಗುಂಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಪ್ರಯಾಣಿಕರನ್ನು ಅಂಜಿ(35ವ),

ನವದೆಹಲಿ: ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದ ನಂತರ ಸಿಎಂ ಕೇಜ್ರಿವಾಲ್ ಉತ್ಸಾಹ ಇಮ್ಮಡಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಪತ್ರಿಕಾಗೋಷ್ಠಿ ಹಾಗೂ ರೋಡ್ ಶೋ ನಡೆಸಿದ್ದಾರೆ. ಇದೇ ವೇಳೆ ಲೋಕಸಭೆ ಚುನಾವಣೆಗೆ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಈ 10 ಗ್ಯಾರಂಟಿಗಳು ಯಾವುದೆಂದರೆ ಇಡೀ ದೇಶದಲ್ಲಿ 200 ಯೂನಿಟ್ ಉಚಿತ ವಿದ್ಯುತ್,

ನವದೆಹಲಿ: ಬಿಜೆಪಿ ಹಾಗೂ ಶಿವಸೇನೆ (ಉದ್ಧವ್ ಠಾಕ್ರೆ ಬಣ) ಗಳ ಹಿಂದುತ್ವಕ್ಕೆ ವ್ಯತ್ಯಾಸಗಳಿವೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ತಮ್ಮ ಪಕ್ಷದ ಹಿಂದುತ್ವ ಮನೆಗಳಲ್ಲಿ ಒಲೆ ಹೊತ್ತಿಸಿದರೆ, ಬಿಜೆಪಿಯ ಹಿಂದುತ್ವ ಮನೆಗಳನ್ನೇ ಹೊತ್ತಿ ಉರಿಯುವಂತೆ ಮಾಡುತ್ತದೆ ಎಂದು ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿರುವ ಉದ್ಧವ್ ಠಾಕ್ರೆ,

ದೆಹಲಿ ಮೇ 11: ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ (Supreme Court) ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ತಿಹಾರ್ ಜೈಲಿನಿಂದ ಹೊರಬಂದ  ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು(ಶನಿವಾರ) ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷದ ಕೇಂದ್ರ ಕಚೇರಿಯಲ್ಲಿ ತಮ್ಮ ಬೆಂಬಲಿಗರಿಗೆ ಫ್ಲೈಯಿಂಗ್

ನವದೆಹಲಿ, ಮೇ 10: ಉದ್ಯೋಗಿಗಳಿಂದ ಪ್ರತಿಭಟನೆ ಎದುರಿಸುತ್ತಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್  ಸಂಸ್ಥೆ ವಾರಾಂತ್ಯದೊಳಗೆ ಬಿಕ್ಕಟ್ಟು ಶಮನ ಮಾಡಿಕೊಂಡಿದೆ. ಕ್ಯಾಬಿನ್ ಸಿಬ್ಬಂದಿ ಮುಷ್ಕರ ಅಂತ್ಯಗೊಂಡಿದ್ದು ಇಂದು ಶುಕ್ರವಾರ ಸಂಸ್ಥೆಯ ಬಹುತೇಕ ವಿಮಾನಗಳು ಇನ್ನೆರಡು ದಿನದಲ್ಲಿ ಪೂರ್ಣಪ್ರಮಾಣದಲ್ಲಿ ಸಂಚಾರ ನಡೆಸಲಿವೆ. ಮೇ 7ರಂದು ನೂರಾರು ಉದ್ಯೋಗಿಗಳು ಹೇಳದೇ ಕೇಳದೇ ರಜೆ

ದೆಹಲಿ, ಮೇ.10: ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​​​ (Arvind Kejriwal) ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​​​ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ. ಹಾಗೂ ಜೂನ್​​ ಎರಡಕ್ಕೆ ಶರಣಾಗುವಂತೆ ತಿಳಿಸಿದೆ. ಲೋಕಸಭೆ ಚುನಾವಣೆಯ ನಡುವೆ ಆಮ್ ಆದ್ಮಿ ಪಕ್ಷಕ್ಕೆ

ಹೈದರಾಬಾದ್: ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಬಾಚುಪಲ್ಲಿ ಪೊಲೀಸರ ಪ್ರಕಾರ, ಬಲಿಯಾದವರು ಒಡಿಶಾ ಮತ್ತು ಛತ್ತೀಸ್‌ಗಢಕ್ಕೆ ಸೇರಿದ ವಲಸೆ ಕಾರ್ಮಿಕರು ಎಂದು ತಿಳಿದು ಬಂದಿದೆ. ಘಟನೆ

ನವದೆಹಲಿ, ಮೇ.8: ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಹಿರಿಯ ಪೈಲಟ್‌ ಗಳು ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕವಾಗಿ ರಜೆ ತೆಗೆದುಕೊಂಡ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌ ವಿಮಾನ ಸಂಚಾರವನ್ನು ಇಂದು ರದ್ದುಪಡಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಸುಮಾರು 300 ಮಂದಿ ಹಿರಿಯ ಪೈಲಟ್‌

ರಿಯೊ ಗ್ರಾಂಡೆ ಡೊ ಸುಲ್‌, ಮೇ.8: ದಕ್ಷಿಣ ಬ್ರೆಜಿಲ್ ನಲ್ಲಿ ಸುರಿದ ಭಾರೀ ಮಳೆಗೆ ಪ್ರವಾಹ ಉಂಟಾಗಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ರಿಯೊ ಗ್ರಾಂಡೆ ಡೊ ಸುಲ್‌ ರಾಜ್ಯದಲ್ಲಿ ಉಂಟಾದ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಹಾಗೂ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಪ್ರವಾಹದಿಂದಾಗಿ ಈವರೆಗೆ 1,55,000 ಮಂದಿ ಸ್ಥಳಾಂತರ

ಫಿರೋಜ್‌ಪುರ: ಶ್ರೀ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಿದ್ದಾನೆಂದು ಆರೋಪಿಸಿ ಯುವಕನೊಬ್ಬನನ್ನು ಥಳಿಸಿ ಕೊಂದಿರುವ ಅಮಾನವೀಯ ಘಟನೆ ಪಂಜಾಬ್‌ನ ಫಿರೋಜ್‌ಪುರದ ಗುರುದ್ವಾರದಲ್ಲಿ ನಡೆದಿದೆ. 19 ವರ್ಷದ ಯುವಕ ತಲ್ಲಿ ಗುಲಾಮ್ ಗ್ರಾಮದ ನಿವಾಸಿ ಬಕ್ಷೀಶ್ ಸಿಂಗ್ ಅಲಿಯಾಸ್ ಗೋಲಾ ಬಂಡಾಲಾ ಗ್ರಾಮದಲ್ಲಿರುವ ಗುರುದ್ವಾರವನ್ನು ಪ್ರವೇಶಿಸಿದ ನಂತರ ಸಿಖ್ಖರ ಪವಿತ್ರ ಗ್ರಂಥ