ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ: ಲೋಕಸಭೆ ಚುನಾವಣೆ 2024ರ ಬಿರುಸಿನ ಪ್ರಚಾರ, ಬಿಡುವಿರದ ಸಮಯ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೇಮಿಂಗ್ ಉದ್ಯಮಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳ ಕುರಿತು ಭಾರತದ ಪ್ರಮುಖ ಗೇಮರ್ ಗಳ ಜೊತೆ ಸಂವಾದ ನಡೆಸಿದರು. ಇ-ಗೇಮಿಂಗ್ ಉದ್ಯಮದ ಮುಂದಿರುವ ಸವಾಲುಗಳು ಮತ್ತು ಭವಿಷ್ಯದ ಬಗ್ಗೆ ನಡೆದ ಮುಕ್ತ ಸಂವಾದದಲ್ಲಿ, ಪ್ರಧಾನ

ಬೆಂಗಳೂರು: ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram cafe) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿದಳು ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಬಂಧಿಸಲಾಗಿದೆ ಎಂದು ಎನ್ಎಐ

ಉಧಂಪುರ: ಮುಂಬರುವ ಲೋಕಸಭೆ ಚುನಾವಣೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ, ದಾಳಿ, ಕಲ್ಲು ತೂರಾಟ ಮತ್ತು ಗಡಿಯಾಚೆಗಿನ ಗುಂಡಿನ ದಾಳಿಯ ಭಯವಿಲ್ಲದೆ ನಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಇಂದು ಉಧಂಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ ಜನರ ದೀರ್ಘಾವಧಿಯ ನೋವುಗಳನ್ನು ಕೊನೆಗೊಳಿಸುವ ಭರವಸೆಯನ್ನು

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (CBI) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖಂಡ ಕೆ. ಕವಿತಾರನ್ನು ಇಂದು ಬಂಧಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಸದ್ಯ ತಿಹಾರ್

ಅಯೋಧ್ಯೆ ಶ್ರೀ ರಾಮಜನ್ಮಭೂಮಿಯ ಶ್ರೀರಾಮ ಮಂದಿರದಲ್ಲಿ ಈಗಾಗಲೇ ರಾಮನವಮಿ ಆಚರಣೆ ಪ್ರಾರಂಭವಾಗಿದೆ. ರಾಮ ಮಂದಿರ ನಿರ್ಮಾಣದ ನಂತರ ಇದು ಮೊದಲ ರಾಮನವಮಿ. ಈ ಶುಭ ಸಂದರ್ಭದಲ್ಲಿ ಮಧ್ಯಪ್ರದೇಶದ ನಿವೃತ್ತ ಐಎಎಸ್ ಅಧಿಕಾರಿ ಸುಬ್ರಮಣಿಯನ್ ಲಕ್ಷ್ಮೀ ನಾರಾಯಣ್ ಅವರು ಚೈತ್ರ ನವರಾತ್ರಿಯ ಮೊದಲ ದಿನದಂದು ರಾಮ ಮಂದಿರ ಟ್ರಸ್ಟ್‌ಗೆ ಸುವರ್ಣ

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (CEC Rajiv Kumar) ಅವರ ಭದ್ರತೆಯನ್ನು Z ಕೆಟಗರಿಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳ ತಿಳಿಸಿವೆ. ಮೂಲಗಳ ಪ್ರಕಾರ ಗುಪ್ತಚರ ವರದಿಯ ಆಧಾರದ ಮೇಲೆ ಗೃಹ ಸಚಿವಾಲಯ, ಮುಖ್ಯ ಚುನಾವಣಾ ಆಯುಕ್ತರಿಗೆ Z ಕೆಟಗರಿ

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಮ್ಮ ಅರೆಸ್ಟ್ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಹೌದು.. ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೀಡಾಗಿದ್ದ ಅರವಿಂದ್ ಕೇಜ್ರಿವಾಲ್ ಮತ್ತೊಂದುಷ್ಟು ದಿನ ಜೈಲಿನಲ್ಲೇ ಕಾಲ ಕಳೆಯಬೇಕಿದ್ದು,

ನವದೆಹಲಿ: ಮೋದಿ ಆಡಳಿತ ಶೈಲಿ ಬದಲಾವಣೆ, ಪ್ರಜಾಪ್ರಭುತ್ವ ಸರ್ಕಾರ ಸ್ಥಾಪನೆ ವಿಶ್ವಾಸ ಸೇರಿದಂತೆ ಹಲವು ಅಂಶಗಳನ್ನೊಳಗೊಂಡ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ 'ನ್ಯಾಯ ಪತ್ರ'ವನ್ನು ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಬಿಡುಗಡೆ ಮಾಡಿದರು. ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಚುನಾವಣೆಗೆ ಸಕಲ ರೀತಿಯಲ್ಲೂ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷ ಇಂದು

ನವದೆಹಲಿ:ಏ .4: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ರಾಜ್ಯಸಭೆ ಸದಸ್ಯೆಯಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಯ್‌ ಬರೇಲಿಯಿಂದ ಸಂಸದೆಯಾಗಿ ಆಯ್ಕೆಯಾಗುತ್ತಿದ್ದ ಸೋನಿಯಾ ಗಾಂಧಿ ಅವರು, ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿರುತ್ತಾರೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಅವರಿಂದ ತೆರವಾದ ಸ್ಥಾನಕ್ಕೆ ರಾಜಸ್ಥಾನದಿಂದ ಆಯ್ಕೆಯಾದ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಕೆಲವೊಮ್ಮೆ ವೈಯಕ್ತಿಕ ಹಿತಾಸಕ್ತಿಯು ರಾಷ್ಟ್ರೀಯ ಹಿತಾಸಕ್ತಿಗೆ