ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಬಾಲಿವುಡ್​ನಿಂದ ಹೊರಬರುವುದಾಗಿ ನಟಿ, ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್  ಹೇಳಿದ್ದಾರೆ. ಕಂಗನಾ ರಣಾವತ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ್ದಾರೆ. ಇದೀಗ ವೈರಲ್ ಆಗುತ್ತಿರುವ ಕಂಗನಾ ಹೇಳಿಕೆಯಲ್ಲಿ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುವುದಾಗಿ ಹೇಳಿದ್ದಾರೆ. ಕಳೆದ ಮಂಗಳವಾರ

ಶ್ರೀನಗರ, ಮೇ.19:ಜಮ್ಮು ಮತ್ತು ಕಾಶ್ಮೀರದಲ್ಲಿ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನಕ್ಕೆ ಕ್ಷಣನೆ ಬಾಕಿ ಇರುವಾಗಲೇ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಜಮ್ಮು ಮತ್ತು ಕಾಶ್ಮೀ ರದ ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿಯಲ್ಲಿ ಜೈಪುರದ ಪ್ರವಾಸಿ ದಂಪತಿಗಳು ಗಾಯಗೊಂಡಿದ್ದು, ಬಿಜೆಪಿಯ ಮಾಜಿ

ಭೋಪಾಲ್ (ಮಧ್ಯಪ್ರದೇಶ): ಭೋಪಾಲ್‌ನ ಶಹಪುರದ ಶೀತಲ್ ಕೌಶಲ್(24) ಎಂದು ಗುರುತಿಸಲಾದ ಯುವತಿಯ ಶವ ಹಿಮಾಚಲ ಪ್ರದೇಶದ ಮನಾಲಿಯ ಹೋಟೆಲ್‌ವೊಂದರಲ್ಲಿ ಪತ್ತೆಯಾಗಿದೆ. ಸೋಶಿಯಲ್​ ಮೀಡಿಯಾದ ಮೂಲಕ ಪರಿಚಯವಾದ ಆಕೆಯ ಸ್ನೇಹಿತ ವಿನೋದ್ ಠಾಕೂರ್ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ . ಆರೋಪಿ ವಿನೋದ್ ಆಕೆಯ ಮೃತ ದೇಹವನ್ನು ಲಾಗೇಜ್​​ ಬ್ಯಾಗ್​​ನಲ್ಲಿ ತುಂಬಿಕೊಂಡು ಪರಾರಿಯಾಗಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ

ವಾಷಿಂಗ್ಟನ್, ಮೇ. 15:ಭಾರತೀಯ ಮೂಲದ ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ವಾಯುವ್ಯ ಲಂಡನ್ ನ ಬಸ್ ನಿಲ್ದಾಣದಲ್ಲಿ ನಡೆದಿರುವುದಾಗಿ ವರದಿಯಿಂದ ತಿಳಿದು ಬಂದಿದೆ. ಈ ಘಟನೆ ಮೇ 9ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 22 ವರ್ಷದ ಯುವಕನನ್ನು ಬಂಧಿಸಿ, ಕೊಲೆ ಆರೋಪ ದಾಖಲಿಸಿಕೊಳ್ಳಲಾಗಿದೆ

ಪಲ್ನಾಡು(ಆಂಧ್ರ ಪ್ರದೇಶ): ಬಸ್ಸು ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸು ಸಂಪೂರ್ಣ ಹೊತ್ತಿ ಉರಿದು ಆರು ಮಂದಿ ಸಜೀವ ದಹನವಾದ ಪ್ರಕರಣ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ನಡೆದಿದೆ. ಗಾಯಗೊಂಡವರಿಗೆ ಚಿಲಕಲುರಿಪೆಟ್ ಪಟ್ಟಣದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಗುಂಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಪ್ರಯಾಣಿಕರನ್ನು ಅಂಜಿ(35ವ),

ನವದೆಹಲಿ: ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದ ನಂತರ ಸಿಎಂ ಕೇಜ್ರಿವಾಲ್ ಉತ್ಸಾಹ ಇಮ್ಮಡಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಪತ್ರಿಕಾಗೋಷ್ಠಿ ಹಾಗೂ ರೋಡ್ ಶೋ ನಡೆಸಿದ್ದಾರೆ. ಇದೇ ವೇಳೆ ಲೋಕಸಭೆ ಚುನಾವಣೆಗೆ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಈ 10 ಗ್ಯಾರಂಟಿಗಳು ಯಾವುದೆಂದರೆ ಇಡೀ ದೇಶದಲ್ಲಿ 200 ಯೂನಿಟ್ ಉಚಿತ ವಿದ್ಯುತ್,

ನವದೆಹಲಿ: ಬಿಜೆಪಿ ಹಾಗೂ ಶಿವಸೇನೆ (ಉದ್ಧವ್ ಠಾಕ್ರೆ ಬಣ) ಗಳ ಹಿಂದುತ್ವಕ್ಕೆ ವ್ಯತ್ಯಾಸಗಳಿವೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ತಮ್ಮ ಪಕ್ಷದ ಹಿಂದುತ್ವ ಮನೆಗಳಲ್ಲಿ ಒಲೆ ಹೊತ್ತಿಸಿದರೆ, ಬಿಜೆಪಿಯ ಹಿಂದುತ್ವ ಮನೆಗಳನ್ನೇ ಹೊತ್ತಿ ಉರಿಯುವಂತೆ ಮಾಡುತ್ತದೆ ಎಂದು ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿರುವ ಉದ್ಧವ್ ಠಾಕ್ರೆ,

ದೆಹಲಿ ಮೇ 11: ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ (Supreme Court) ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ತಿಹಾರ್ ಜೈಲಿನಿಂದ ಹೊರಬಂದ  ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು(ಶನಿವಾರ) ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷದ ಕೇಂದ್ರ ಕಚೇರಿಯಲ್ಲಿ ತಮ್ಮ ಬೆಂಬಲಿಗರಿಗೆ ಫ್ಲೈಯಿಂಗ್

ನವದೆಹಲಿ, ಮೇ 10: ಉದ್ಯೋಗಿಗಳಿಂದ ಪ್ರತಿಭಟನೆ ಎದುರಿಸುತ್ತಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್  ಸಂಸ್ಥೆ ವಾರಾಂತ್ಯದೊಳಗೆ ಬಿಕ್ಕಟ್ಟು ಶಮನ ಮಾಡಿಕೊಂಡಿದೆ. ಕ್ಯಾಬಿನ್ ಸಿಬ್ಬಂದಿ ಮುಷ್ಕರ ಅಂತ್ಯಗೊಂಡಿದ್ದು ಇಂದು ಶುಕ್ರವಾರ ಸಂಸ್ಥೆಯ ಬಹುತೇಕ ವಿಮಾನಗಳು ಇನ್ನೆರಡು ದಿನದಲ್ಲಿ ಪೂರ್ಣಪ್ರಮಾಣದಲ್ಲಿ ಸಂಚಾರ ನಡೆಸಲಿವೆ. ಮೇ 7ರಂದು ನೂರಾರು ಉದ್ಯೋಗಿಗಳು ಹೇಳದೇ ಕೇಳದೇ ರಜೆ

ದೆಹಲಿ, ಮೇ.10: ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​​​ (Arvind Kejriwal) ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​​​ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ. ಹಾಗೂ ಜೂನ್​​ ಎರಡಕ್ಕೆ ಶರಣಾಗುವಂತೆ ತಿಳಿಸಿದೆ. ಲೋಕಸಭೆ ಚುನಾವಣೆಯ ನಡುವೆ ಆಮ್ ಆದ್ಮಿ ಪಕ್ಷಕ್ಕೆ