ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ನವದೆಹಲಿ:ಮಾ,22: ಜೈಲಿನ ಒಳಗಿರಲಿ, ಹೊರಗಿರಲಿ, ನನ್ನ ಜೀವನವು ದೇಶಕ್ಕಾಗಿ ಸಮರ್ಪಿತ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮದ್ಯ ಹರಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿಯನ್ನು ಇಂದು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ, ಜೈಲಿನಲ್ಲಿದ್ದರೂ ಹೊರಗಿದ್ದರೂ ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವುದಾಗಿ ಹೇಳಿದ್ದಾರೆ. ದೆಹಲಿ ಅಬಕಾರಿ

ಥಿಂಪು: ಮಾ 22: ಎರಡು ದಿನಗಳ ಭೇಟಿಗಾಗಿ ಭೂತಾನ್‌ ತೆರಳಿದ ನರೇಂದ್ರ ಮೋದಿಯವರಿಗೆ ಅಲ್ಲಿ ಭವ್ಯ ಸ್ವಾಗತ ದಿಂ ಬರ ಮಾಡಿಕೊಂಡಿದ್ದಾರೆ. ಭೂತಾನ್‌ ಪ್ರಧಾನಿ ತ್ಶೆರಿಂಗ್ ಟೊಬ್ಗೇ ಅವರು ಮೋದಿಯವರನ್ನು ಆಲಿಂಗಿಸಿ ನನ್ನ ಹಿರಿಯ ಸಹೋದರ ನಿಮಗೆ ಸ್ವಾಗತ ಎಂದು ಹೇಳಿದ್ದಾರೆ. ಮಾರ್ಚ್ 21 ಹಾಗೂ 22 ರಂದು ಪ್ರಧಾನಿ

ನವದೆಹಲಿ:ಮಾ 22,ಮದ್ಯದ ವಿರುದ್ಧ ಧ್ವನಿ ಎತ್ತಿದ್ದ ಕೇಜ್ರಿವಾಲ್ ಹಣಕ್ಕಾಗಿ ನೂತನ ಲಿಕ್ಕರ್ ಪಾಲಿಸಿ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷವು ಮದ್ಯ ನೀತಿಯನ್ನು ಮಾಡಬಾರದಿತ್ತು. ಮದ್ಯದ ವಿರುದ್ಧ ಧ್ವನಿ ಎತ್ತಿದ್ದ ವ್ಯಕ್ತಿ ಇಂದು ಮದ್ಯ ನೀತಿಯನ್ನು ಸಿದ್ಧಪಡಿಸಿದ್ದು ನನಗೆ ಬೇಸರ ತಂದಿದೆ.ಕೇಜ್ರಿವಾಲ್ ಅವರನ್ನು ಇ.ಡಿ. ಬಂಧಿಸಿದ ಬಳಿಕ ಶುಕ್ರವಾರ ಮಾಧ್ಯಮಗಳಿಗೆ

ನವದೆಹಲಿ: ಜಾರಿ ನಿರ್ದೇಶನಾಲಯ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಇಲ್ಲಿನ ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 10 ದಿನಗಳ ಕಸ್ಟಡಿಗೆ ಕೋರಿದೆ. ಇಂದು ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ನ್ಯಾಯಾಲಯ ಆವರಣ ಹಾಗೂ ಸುತ್ತಮುತ್ತ ಬಿಗಿ ಭದ್ರತೆ ನಡುವೆ

ನವದೆಹಲಿ:ಮಾ, 22:ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ವಿಕಸಿತ್ ಭಾರತ್ ಸಂಪರ್ಕ ವಾಟ್ಸಪ್ ಸಂದೇಶ ಕಳುಹಿಸುವುದನ್ನು ತಕ್ಷಣವೇ ನಿಲ್ಲಿಸಬೇಕೆಂದು ಕೇಂದ್ರ ಚುನಾವಣಾ ಆಯೋಗ ಗುರುವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ವಿಕಸಿತ್ ಭಾರತ್ ಹೆಸರಿನ ಸಂದೇಶದಲ್ಲಿ ಕೇಂದ್ರದ ಬೃಹತ್ ಯೋಜನೆಗಳನ್ನು ಪ್ರಚಾರ ಮಾಡುತ್ತಿರುವುದಾಗಿ ಚುನಾವಣಾ ಆಯೋಗ ದೂರನ್ನು ಸ್ವೀಕರಿಸಿದ ಬಳಿಕ

ನವದೆಹಲಿ: ದೆಹಲಿ ಜಲ ಮಂಡಳಿಗೆ ಸಂಬಂಧಿಸಿದ 'ನಕಲಿ' ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಹೊಸ ಸಮನ್ಸ್ ಕಳುಹಿಸಿದೆ ಎಂದು ಎಎಪಿ ಹಿರಿಯ ನಾಯಕಿ ಮತ್ತು ದೆಹಲಿ ಸಚಿವೆ ಅತಿಶಿ ಭಾನುವಾರ ಹೇಳಿದ್ದಾರೆ. 'ಈ ಡಿಜೆಬಿ (ದೆಹಲಿ ಜಲ ಮಂಡಳಿ) ಪ್ರಕರಣದ ಬಗ್ಗೆ ಯಾರಿಗೂ ತಿಳಿದಿಲ್ಲ.

ನವದೆಹಲಿ: ಸಮುದ್ರ ಪ್ರದೇಶದಲ್ಲಿ ಸರಕು ಸಾಗಾಣಿಕಾ ಹಡಗೊಂದರ ಮೇಲೆ ದಾಳಿ ಮಾಡಿ ಅದರಲ್ಲಿನ 17 ಮಂದಿ ಸಿಬ್ಬಂದಿಗಳನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದ ಸೊಮಾಲಿಯಾ ಕಡಲ್ಗಳ್ಳರ ವಿರುದ್ಧ ಸತತ 40 ಗಂಟೆಗಳ ಕಾಲ ಹೋರಾಡಿ 35 ಮಂದಿ ಕಡಲ್ಗಳ್ಳರನ್ನು ಭಾರತೀಯ ನೌಕಾಪಡೆ ಬಂಧಿಸಿದೆ. ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ ಮಧ್ಯೆ (Israel Palestine War) ಯುದ್ಧ

ಬೆಂಗಳೂರು: ಬೆಂಗಳೂರಿನಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ಅನಾಥ ಆಶ್ರಮದ ಮೇಲೆ ದಾಳಿ ನಡೆಸಿದ್ದು ದಾಳಿಯಲ್ಲಿ 20 ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ. ಬಾಲಕಿಯರನ್ನು ಗಲ್ಫ್​ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರಿನಲ್ಲಿ ಮಾನವ ಕಳ್ಳಸಾಗಣೆ ನಡೆಯುತ್ತಿದೆ ಎಂದು ಎನ್​ಸಿಪಿಸಿಆರ್​ ದೂರು

ನವದೆಹಲಿ : ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ದೆಹಲಿ ಇ ಡಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ ಹಿನ್ನೆಲೆ ಅವರು ದೆಹಲಿ ಕೋರ್ಟ್ ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು

ನವದೆಹಲಿ : 1990ರಲ್ಲಿ ನಕಲಿ ದಾಖಲೆ ಬಳಸಿಕೊಂಡು ಶಸ್ತ್ರಾಸ್ತ್ರ ಪರವಾನಗಿ ಪಡೆದ ಆರೋಪದಲ್ಲಿ ಗ್ಯಾಂಗ್‌ ಸ್ಟರ್‌, ರಾಜಕಾರಣಿ ಮುಖ್ತಾರ್‌ ಅನ್ಸಾರಿಗೆ ವಾರಣಾಸಿಯ ಎಂಪಿ/ಎಂಎಲ್‌ ಎ ಕೋರ್ಟ್‌ ಬುಧವಾರ (ಮಾರ್ಚ್‌ 13) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಜೈಲಿನಲ್ಲಿರುವ ಮಾಫಿಯಾ ಡಾನ್‌ ಅನ್ಸಾರಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಸೆಕ್ಷನ್‌ 30