ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಹೆಸರನ್ನು ಬಳಸಿಕೊಂಡು, ಬೇಕಾದಷ್ಟು ಸಾಲ ನೀಡುವುದಾಗಿ ಹಾಗೂ ಅರ್ಧದಷ್ಟು ಸಬ್ಸಿಡಿ ನೀಡುವುದಾಗಿ ಹೇಳಿ ಅಮಾಯಕರಿಂದ ಕೋಟಿ ರೂ. ಹಣ ಪಡೆದು ಮಹಿಳೆಯೊಬ್ಬಳು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ, ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಮೂಲದ

ಹಲ್ದ್ವಾನಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮ ಮದರಸಾ ಮತ್ತು ಪಕ್ಕದ ಮಸೀದಿ ಧ್ವಂಸಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗುರುವಾರ ಮದರಸಾವನ್ನು ಕೆಡವಿದ ನಂತರ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದು, ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ನಗರದಲ್ಲಿ ಕರ್ಫ್ಯೂ ಜಾರಿ

ಚಿಲಿ: ಚಿಲಿಯಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಇದು ವಿನಾಶಕಾರಿಯಂತೆ ಹರಡುತ್ತಿದ್ದು ಈವರೆಗೆ 100 ಕ್ಕೂ ಹೆಚ್ಚು ಜನರನ್ನು ಸಾವನ್ನಪ್ಪಿದ್ದಾರೆ , ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿಲಿಯ ರಾಷ್ಟ್ರೀಯ ವಿಪತ್ತು ತಡೆಗಟ್ಟುವಿಕೆ ಮತ್ತು ಪ್ರತಿಕ್ರಿಯೆ ಸೇವೆಯು ಈವರೆಗೆ ಕನಿಷ್ಠ 112 ಜನರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡಿದ್ದು,

ಬೆಂಗಳೂರು: ಪ್ರತ್ಯೇಕ ರಾಷ್ಟ್ರದ ಕುರಿತು ಹೇಳಿಕೆ ನೀಡಿರುವ ಸಂಸದ ಡಿಕೆ ಸುರೇಶ್ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ ಘಟನೆ ಭಾನುವಾರ ನಡೆಯಿತು. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಸುರೇಶ್ ಅವರ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರು ನುಗ್ಗಿದ್ದರು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಹೈಡ್ರಾಮಾ ನಡೆಯಿತು. ಬಿಜೆಪಿ ಕಾರ್ಯಕರ್ತರು ಏಕಾಏಕಿ ಸುರೇಶ್

ಚಂಡೀಗಢ: ಪಂಜಾಬ್ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಬನ್ವಾರಿಲಾಲ್ ಪುರೋಹಿತ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. "ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳಿಂದಾಗಿ, ನಾನು ಪಂಜಾಬ್ ರಾಜ್ಯಪಾಲರ ಹುದ್ದೆಗೆ ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಗಢದ ಆಡಳಿತಾಧಿಕಾರಿ ಹುದ್ದೆಗೆ ರಾಜೀನಾಮೆ

ಲಖನೌ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ ಲಕ್ನೋ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 2012ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ ಸಂಸದೆ ರೀಟಾ ಬಹುಗುಣ ಜೋಶಿ ಅವರಿಗೆ ಶುಕ್ರವಾರ

ನವದೆಹಲಿ, ಫೆಬ್ರವರಿ 3: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ (LK Advani) ಅವರಿಗೆ ದೇಶದ ಪರಮೋಚ್ಚ ಗೌರವವಾದ ಭಾರತ ರತ್ನ (Bharat Ratna) ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಘೋಷಣೆ ಮಾಡಿದ್ದಾರೆ. ಎಲ್​​ಕೆ ಅಡ್ವಾಣಿ ಜೀ ಅವರಿಗೆ ಭಾರತ

ನವದೆಹಲಿ: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸಂಸದ ಸುರೇಶ್ ಅವರು ಸದನದಲ್ಲಿ ಬೇಷರತ್ ಕ್ಷಮೆಯಾಚಿಸಬೇಕೆಂದು ಆಡಳಿತ ಪಕ್ಷದ ಸದಸ್ಯರು ಆಗ್ರಹಿಸುತ್ತಿದ್ದಾರೆ. ಡಿಕೆ ಸುರೇಶ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಗೋಯಲ್ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದರು. ಜೊತೆಗೆ