ಶ್ರೀನಗರ: ನಿರಂತರ ಮಳೆಯಿಂದಾಗಿ ಜಮ್ಮು-ಕಾಶ್ಮೀರದಲ್ಲಿ ನದಿಗಳು ಮತ್ತು ತೊರೆಗಳಲ್ಲಿ ನೀರಿನ ಮಟ್ಟ ಹೆಚ್ಚಿರುವುದರಿಂದ ಪ್ರವಾಹ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ, ಕಾಶ್ಮೀರವನ್ನು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ರಸ್ತೆ ಸಂಪರ್ಕವಾದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ವಾಹನ ಸಂಚಾರಕ್ಕೆ ಮುಚ್ಚಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ
ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡವು ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಬಹುಮಾನದ ಹಣವನ್ನು ಪಡೆಯಲಿದೆ. ಇದು ಕಳೆದ ಆವೃತ್ತಿಯಲ್ಲಿ 1.32 ಮಿಲಿಯನ್ ಡಾಲರ್ (ರೂ. 11.65 ಕೋಟಿ) ನಿಂದ 4.48 ಮಿಲಿಯನ್ ಡಾಲರ್ (ರೂ 39.55 ಕೋಟಿ) ಗೆ ಏರಿದೆ. ಜಯ್ ಶಾ ನೇತೃತ್ವದ ಅಂತರರಾಷ್ಟ್ರೀಯ ಕ್ರಿಕೆಟ್
ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಮೃತಪಟ್ಟಿರುವ ಘಟನೆ ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್ನಲ್ಲಿ ಸಂಭವಿಸಿದೆ. ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್ನ ಡೈಮರ್ ಜಿಲ್ಲೆಯ ಚಿಲಾಸ್ನ ಥೋರ್ ಪ್ರದೇಶದ ಬಳಿ ಈ ದುರಂತ ನಡೆದಿದೆ. ಘಟನೆಯಲ್ಲಿ ಇಬ್ಬರು ಪೈಲಟ್ ಸೇರಿ ಮೂವರು ತಂತ್ರಜ್ಞರು ಮೃತಪಟ್ಟಿದ್ದಾರೆ. ಈ ಕುರಿತು
ಚಂಡೀಗಢ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ರಾವಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದಿಂದ ಅಪಾರ ಹಾನಿಯಾಗಿದ್ದು, ಕಾಂಗ್ರಾ ಮತ್ತು ಚಂಬಾ ಜಿಲ್ಲೆಯಲ್ಲಿ ಶಾಲೆಗಳು, ಪಂಚಾಯತ್ ಕಟ್ಟಡಗಳು, ಸೇತುವೆಗಳು ಮತ್ತು ಇತರ ಪ್ರಮುಖ ಕಟ್ಟಡಗಳು ಕೊಚ್ಚಿ ಹೋಗಿವೆ. ಭೀಕರ ಪ್ರವಾಹದಿಂದ ಹಲವಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಆದರೆ ಪ್ರತ್ಯೇಕ ಭೂಕುಸಿತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ
ಶ್ರೀನಗರ: ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ
ನವದೆಹಲಿ:ಆ. 26ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚಿಗಷ್ಟೇ ಹವಾಮಾನ ಇಲಾಖೆಯು ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮುವಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿತ್ತು.
ಭುವನೇಶ್ವರ:ಆ. 26. ಒಡಿಶಾದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಮುದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಉತ್ತರ ಒಡಿಶಾದ ಬಾಲಸೋರ್, ಭದ್ರಕ್ ಮತ್ತು ಜಾಜ್ಪುರ ಜಿಲ್ಲೆಗಳ 170 ಕ್ಕೂ ಹೆಚ್ಚು
ಅಹಮದಾಬಾದ್: ಗುಜರಾತ್ನ ಕಚ್ ಜಿಲ್ಲೆಯ ಭಾರತ-ಪಾಕ್ ಗಡಿ ಬಳಿ ಶನಿವಾರ ಗಡಿ ಭದ್ರತಾ ಪಡೆ (ಬಿಎಸ್ಎಫ್) 15 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ್ದು, ಎಂಜಿನ್ ಅಳವಡಿಸಿದ್ದ ದೋಣಿಯನ್ನು ವಶಪಡಿಸಿಕೊಂಡಿದೆ. ನಿರ್ದಿಷ್ಟ ಗುಪ್ತಚರ ಮಾಹಿತಿ ಮೇರೆಗೆ, ಬಿಎಸ್ಎಫ್ ಸಿಬ್ಬಂದಿ 68ನೇ ಬೆಟಾಲಿಯನ್ ಅಡಿಯಲ್ಲಿ ಗಡಿ ಹೊರಠಾಣೆ ಬಳಿಯ ಕೋರಿ ಕ್ರೀಕ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು
ನವದೆಹಲಿ: ಒಡಿಶಾ ಕರಾವಳಿಯಲ್ಲಿ ಸಮಗ್ರ ವಾಯು ರಕ್ಷಣಾ ಶಸ್ತ್ರಾಸ್ತ್ರ ವ್ಯವಸ್ಥೆಯ (IADWS) ಮೊದಲ ಹಾರಾಟ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ವೇದಿಕೆಯ ಅಭಿವೃದ್ಧಿಕಾರರಾದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ಸಶಸ್ತ್ರ ಪಡೆಗಳನ್ನು ಹಾರಾಟ ಪರೀಕ್ಷೆಗಳಲ್ಲಿ ಅಭಿನಂದಿಸಿದರು. ಶನಿವಾರ ಒಡಿಶಾ ಕರಾವಳಿಯಲ್ಲಿ 1230 ಗಂಟೆಗಳ
ಗೋಪಾಲೇಶ್ವರ: ಉತ್ತರಾಖಂಡದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮ ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಪ್ರವಾಹ ಉಂಟಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದ ಕೆಲವು ಅಂಗಡಿಗಳು ಹಾನಿಗೊಳಗಾಗಿದ್ದು, ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ