ನವದೆಹಲಿ: ಅಪರೂಪದಲ್ಲೇ ಅಪರೂಪ ಎಂಬಂತೆ ಬರೊಬ್ಬರಿ 62 ವರ್ಷಗಳ ಬಳಿಕ ದೇಶದ ರಾಜಧಾನಿ ದೆಹಲಿ ಮತ್ತು ವಾಣಿಜ್ಯ ರಾಜಧಾನಿ ಮುಂಬೈಗೆ ಮಾನ್ಸೂನ್ ಮಳೆ ಏಕಕಾಲದಲ್ಲಿ ಪ್ರವೇಶ ಮಾಡಿದೆ. ಹೌದು.. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ವಾಣಿಜ್ಯ ನಗರಿ ಮುಂಬೈಗೆ ಈ ಬಾರಿ ಒಂದೇ ಸಲ ಮಾನ್ಸೂನ್ ಪ್ರವೇಶಿಸಿದ್ದು, 62 ವರ್ಷಗಳಲ್ಲಿ ಇದೇ
ಮುಂಬೈ: ಜುಲೈ 12ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, WTC ಫೈನಲ್ ಪಂದ್ಯದಲ್ಲಿ ವಿಫಲವಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರನ್ನು ಕೈ ಬಿಡಲಾಗಿದೆ. ಐಪಿಎಲ್ ಟೂರ್ನಿಯಲ್ಲಿ ಯಶಸ್ವಿ ಜೈಸ್ವಾಲ್ ಗೆ ಸ್ಥಾನ ಕಲ್ಪಿಸಲಾಗಿದ್ದು, ರುಜುರಾಡ್ ಗಾಯಕ್ವಾಡ್, ಉಮ್ರಾನ್ ಮಲ್ಲಿಕ್ ಮತ್ತು ಮುಖೇಶ್ ಕುಮಾರ್ ಮತ್ತು
ಶಹಜಹಾನ್ಪುರ: ಬೈಕ್ ನಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶ ಶಹಜಹಾನ್ಪುರ-ಲಖನೌ ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ರಘುವೀರ್ (34), ಅವರ ಪತ್ನಿ ಜ್ಯೋತಿ (30), ಜೂಲಿ (36) ಮತ್ತು ಅವರ ಮಕ್ಕಳಾದ ಅಭಿ (3), ಮತ್ತು ಕೃಷ್ಣ (5) ಎಂದು ಗುರುತಿಸಲಾಗಿದೆ. ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ
ವಾಷಿಂಗ್ಟನ್: ಭಾರತದ ಮುಂದೆ ತಮ್ಮ ದೇಶದ ನಾಯಕರ ಮಧ್ಯೆ ಬಾಂಧವ್ಯವನ್ನು ಸಂಭ್ರಮಿಸಲು ಒಗ್ಗೂಡಿದ ಯುಎಸ್ ಕಾಂಗ್ರೆಸ್ ಸದಸ್ಯರನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ,(PM Narendra Modi) ವಿಚಾರಗಳು ಬಂದಾಗ ನಮ್ಮ ನಮ್ಮ ಮನೆಯೊಳಗೆ ಪೈಪೋಟಿ ಸ್ಪರ್ಧೆ ಇರಬೇಕೆ ಹೊರತು ರಾಷ್ಟ್ರದ ವಿಷಯ ಬಂದಾಗ ನಾವೆಲ್ಲರೂ ಒಂದಾಗಬೇಕು ಎಂದಿದ್ದಾರೆ. ಭಾರತೀಯ ಕಾಲಮಾನ ನಿನ್ನೆ
ಸ್ಪೆಷಲ್ ಒಲಿಂಪಿಕ್ಸ್ ವರ್ಲ್ಡ್ ಸಮ್ಮರ್ ಗೇಮ್ಸ್ನಲ್ಲಿ ಭಾರತೀಯ ಪಡೆ ತನ್ನ ಪದಕದ ಭರಾಟೆಯನ್ನು ಮುಂದುವರೆಸಿದ್ದು, ಬರ್ಲಿನ್ನಲ್ಲಿ 50 ಪದಕಗಳ ಗಡಿ ದಾಟಿತು. ಟೂರ್ನಿಯ ಕೊನೆ ದಿನ ಸ್ಪೆಷಲ್ ಒಲಿಂಪಿಕ್ಸ್ ಭಾರತ 15 ಚಿನ್ನ, 27 ಬೆಳ್ಳಿ, 13 ಕಂಚು ಸೇರಿದಂತೆ ಅಥ್ಲೆಟಿಕ್ಸ್, ಸೈಕ್ಲಿಂಗ್, ಪವರ್ಲಿಫ್ಟಿಂಗ್, ರೋಲರ್ ಸ್ಕೇಟಿಂಗ್ ಮತ್ತು ಈಜು.
ಹಾಂಗ್ ಕಾಂಗ್ನಲ್ಲಿ ನಡೆದ ACC ಮಹಿಳಾ ಉದಯೋನ್ಮುಖ ಏಷ್ಯಾ ಕಪ್ 2023ರ ಪ್ರಶಸ್ತಿಯನ್ನು ಭಾರತದ ಮಹಿಳಾ-ಎ ತಂಡವು ಗೆದ್ದುಕೊಂಡಿದೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡವನ್ನು 31 ರನ್ಗಳಿಂದ ಸೋಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 7 ವಿಕೆಟ್ಗೆ 127 ರನ್
ವಾಷಿಂಗ್ಟನ್ ಡಿಸಿ: ಅಮೆರಿಕದ ನ್ಯೂಯಾರ್ಕ್ ಸಿಟಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಮುಗಿಸಿ ಕಳೆದ ರಾತ್ರಿ ನೇರವಾಗಿ ವಾಷಿಂಗ್ಟನ್ ಡಿಸಿಯಲ್ಲಿರುವ ಆಡಳಿತ ಶಕ್ತಿಕೇಂದ್ರ ಶ್ವೇತಭವನಕ್ಕೆ ಹೋದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಪತ್ನಿ ಅಮೆರಿಕದ ಪ್ರಥಮ ಮಹಿಳೆ ಎಂದು ಕರೆಯಲ್ಪಡುವ ಜಿಲ್ ಬೈಡನ್
ಯಿಂಚುವಾನ್: ವಾಯುವ್ಯ ಚೀನಾದ ಬಾರ್ಬೆಕ್ಯೂ ರೆಸ್ಟೋರೆಂಟ್ನಲ್ಲಿ ಭಾರಿ ಅಡುಗೆ ಅನಿಲ ಸ್ಫೋಟ ಸಂಭವಿಸಿದ್ದು, ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ. ಎಲ್ ಪಿಜಿ ಅನಿಲ ಸೋರಿಕೆಯಿಂದಾಗಿ ಯಿಂಚುವಾನ್ನ ಕ್ಸಿಂಕಿಂಗ್ ಜಿಲ್ಲೆಯ ಜನನಿಬಿಡ ಬೀದಿಯಲ್ಲಿ ಬುಧವಾರ ರಾತ್ರಿ 8:40 ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಸರ್ಕಾರಿ
ಹೊಸದಿಲ್ಲಿ : ಛತ್ತೀಸ್ಗಢ ಕೇಡರ್ನ ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ಅವರು ಸೋಮವಾರ ಭಾರತದ (ಬಾಹ್ಯ ಗುಪ್ತಚರ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ)RAW ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಪ್ರಸ್ತುತ ರಾ ಮುಖ್ಯಸ್ಥರಾಗಿರುವ ಸಮಂತ್ ಗೋಯೆಲ್ ಅವರು ಅಧಿಕಾರಾವಧಿಯನ್ನು ಜೂನ್ 30 ರಂದು ಪೂರ್ಣಗೊಳಿಸಿದ ನಂತರ ಸಿನ್ಹಾ ಅವರು ಉತ್ತರಾಧಿಕಾರಿಯಾಗಲಿದ್ದಾರೆ ಮತ್ತು ಎರಡು
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ತಮ್ಮ ಮನೆಯಿಂದ 50 ಮೀಟರ್ ದೂರದಲ್ಲಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (ಎಸ್ಯುವಿ) ನಲ್ಲಿ ಸಹೋದರ ಮತ್ತು ಸಹೋದರಿ ಸೇರಿದಂತೆ ಮೂವರು ಮಕ್ಕಳು ಭಾನುವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದು ಫಾರೂಕ್ ನಗರದ ನಿವಾಸಿಗಳಾದ ತೌಫಿಕ್ ಫಿರೋಜ್ ಖಾನ್ (4), ಅಲಿಯಾ ಫಿರೋಜ್