ಜಾರ್ಖಂಡ್: ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರು ಮೃತಪಟ್ಟಿರುವ ಹಾಗೂ ಅನೇಕರು ಗಾಯಗೊಂಡಿರುವ ಘಟನೆ ಜಾರ್ಖಂಡ್ನ ಧನ್ಬಾದ್ ಜಿಲ್ಲೆಯಲ್ಲಿ ನಡೆದಿದೆ. ಅನೇಕರು ಕಲ್ಲಿದ್ದಲು ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಉಪ ಪೊಲೀಸ್ ಅಧೀಕ್ಷಕ (ಡಿಎಸ್ಪಿ) ಅಭಿಷೇಕ್ ಕುಮಾರ್ ತಿಳಿಸಿದ್ದಾರೆ. ಸಾವು-ನೋವಿನ ಕುರಿತು ನಿಖರ ಮಾಹಿತಿ ಇಲ್ಲ,
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಜೆಡಿಎಸ್ ಒಂದು ರೀತಿಯ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಜೊತೆಗೆ ಎಲ್ಲರಿಗೂ ಕಾಣುವಂತೆ ಬಿಜೆಪಿಯತ್ತ ಆಕರ್ಷಿತವಾಗುತ್ತಿದೆ. ಶತ್ರುವಿನ ಶತ್ರು ಮಿತ್ರ ಎಂಬ ಪರಿಕಲ್ಪನೆಯಡಿ ಜೆಡಿಎಸ್ ಬಿಜೆಪಿ ತೆಕ್ಕೆಗೆ ಸರಿಯುತ್ತಿರುವಂತೆ ಕಾಣುತ್ತಿದೆ. 2005 ರಲ್ಲಿ ಜೆಡಿಎಸ್ ನಿಂದ ಉಚ್ಚಾಟನೆಗೊಂಡು ನಂತರ ಪ್ರಬಲವಾಗಿ ಬೆಳೆದು ನಿಂತಿರುವ ಸಿದ್ದರಾಮಯ್ಯ
ಕೊಲ್ಲಾಪುರ (ಮಹಾರಾಷ್ಟ್ರ): ಟಿಪ್ಪು ಸುಲ್ತಾನ್, ಔರಂಗಜೇಬ್ನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಖಂಡಿಸಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಹಿಂದೂಪರ ಸಂಘಟನೆಗಳು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ನೆರೆಯ ಕೊಲ್ಲಾಪುರದಲ್ಲಿ ಹಿಂಸಾಚಾರ ನಡೆದ ಹಿನ್ನೆಲೆ ಮಹಾರಾಷ್ಟ್ರ ಗಡಿಯಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ
ನವದೆಹಲಿ: ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ಮಹಿಳಾ ಡಬ್ಲ್ಯುಎಫ್ಐ ಮುಖ್ಯಸ್ಥರ ನೇಮಕ ಮತ್ತು ತಮ್ಮ ವಿರುದ್ಧದ ಪೊಲೀಸ್ ಎಫ್ಐಆರ್ಗಳನ್ನು ರದ್ದುಗೊಳಿಸುವುದು ಸೇರಿದಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಮುಂದೆ ನಾಲ್ಕು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ)ಗೆ ಮುಕ್ತ
ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್ಐ)ದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಪದಕ ವಿಜೇತ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲ್ಲಿಕ್ ಅವರು, ಬುಧವಾರ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್
ಕೋಲ್ಕತ್ತಾ: ಕೋರಮಂಡಲ್ ಎಕ್ಸ್ಪ್ರೆಸ್ ರೈಲು ದುರಂತದಲ್ಲಿ ಮಡಿದಿದ್ದವರ ಶವನ್ನು ಶವಾಗಾರದಲ್ಲಿ ಇರಿಸಲಾಗಿತ್ತು. ಆದರೆ ತನ್ನ ಮಗ ಸತ್ತಿಲ್ಲ ಎಂಬ ದೃಢ ನಂಬಿಕೆಯಿಂದ ಕೋಲ್ಕತ್ತಾದಿಂದ 230 ಕಿಮೀ ದೂರದ ಬಾಲಸೋರ್ ಗೆ ತೆರಳಿದ್ದ ತಂದೆಯೊಬ್ಬ ಶವಾಗಾರದಲ್ಲಿ ಇರಿಸಿದ್ದ ಮಗ ಜೀವಂತವಾಗಿರುವುದನ್ನು ಕಂಡು ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾಕ್ಕೆ ಕರೆತಂದಿದ್ದಾರೆ. 24 ವರ್ಷದ ಬಿಸ್ವಜಿತ್ ಮಲಿಕ್
ಕುಸ್ತಿ ಅಸೋಸಿಯೇಷನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ತಮ್ಮ ಕರ್ತವ್ಯಕ್ಕೆ ಮರಳಿದ್ದಾರೆ. ಆದರೆ, ಕುಸ್ತಿಪಟುಗಳು ಚಳವಳಿಯಿಂದ ಹಿಂದೆ ಸರಿಯುತ್ತಿರುವ ಸುದ್ದಿಯನ್ನು ಸಾಕ್ಷಿ ಮಲಿಕ್ ಅಲ್ಲಗಳೆದಿದ್ದು ಸತ್ಯಾಗ್ರಹದ
ವಾರಣಾಸಿ: 1991ರಲ್ಲಿ ಕಾಂಗ್ರೆಸ್ ನಾಯಕ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಆರೋಪಿ ಮುಕ್ತಾರ್ ಅನ್ಸಾರಿಗೆ ವಾರಣಾಸಿಯ ಎಂಪಿ, ಎಂಎಲ್ಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಉತ್ತರ ಪ್ರದೇಶದ ವಾರಾಣಸಿಯ ಸಂಸದರ-ಶಾಸಕರ ವಿಶೇಷ ನ್ಯಾಯಾಲಯ, ಅವಧೇಶ್ ರಾಯ್ ಹತ್ಯೆ
ಭುವನೇಶ್ವರ: ಕಳೆದ ಶುಕ್ರವಾರ ಮೂರು ರೈಲುಗಳ ಭೀಕರ ಅಪಘಾತದಿಂದಾಗಿ ಹಾನಿಗೊಳಗಾದ ಒಡಿಶಾದ ಬಾಲಸೋರ್ನ ಬಹನಾಗ ಗ್ರಾಮದ ಹಳಿಗಳ ಮೇಲೆ ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ರೈಲು ಇಂದು ಸೋಮವಾರ 51 ಗಂಟೆಗಳ ಬಳಿಕ ಸಂಚಾರ ಪುನಾರಂಭವಾಗಿದೆ. ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ರೈಲುಗಳ ಅಪಘಾತದಲ್ಲಿ 275 ಜನರು ಮೃತಪಟ್ಟಿದ್ದರು. 1,000 ಕ್ಕೂ ಹೆಚ್ಚು
ಭುವನೇಶ್ವರ: ಬೆಂಗಳೂರು-ಹೌರಾ ಎಕ್ಸ್ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ ಎಂಬ ಎರಡು ಪ್ಯಾಸೆಂಜರ್ ರೈಲುಗಳು ಮತ್ತು ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾದ ಬಾಲಸೋರ್ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 261ಕ್ಕೆ ಏರಿದೆ ಎಂದು ಆಗ್ನೇಯ ರೈಲ್ವೆ ಶನಿವಾರ ತಿಳಿಸಿದೆ. ಇಲ್ಲಿಯವರೆಗೆ ಬಂದಿರುವ ಮಾಹಿತಿ ಪ್ರಕಾರ, 'ಅಪಘಾತದಲ್ಲಿ 261 ಮಂದಿ