.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಇಂಫಾಲ್: ಜನಾಂಗೀಯ ಸಂಘರ್ಷಗಳಿಂದ ಕಂಗೆಟ್ಟಿರುವ ಮಣಿಪುರದಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಕಳೆದ ತಿಂಗಳು ಅಪಹರಣಕ್ಕೊಳಗಾಗಿದ್ದ ಆರು ನಾಗಾ ಸಮುದಾಯದ ಸದಸ್ಯರ ಮೃತದೇಹಗಳು ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ರಾಜ್ಯದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಖೇಮಚಂದ್ ಸಿಂಗ್ ಅವರು, ಈ ಕ್ರೂರ ಹತ್ಯೆಯ

ತುಮಕೂರು: ಪಾಕ್ ಮೂಲದ ಭಯೋತ್ಪಾದಕನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ತುಮಕೂರು ಮತ್ತು ದಾವಣಗೆರೆಯಲ್ಲಿ ಶಂಕಿತರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳಿಂದ ಬಂದ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ತುಮಕೂರು ನಗರ ಪೊಲೀಸರು 24 ವರ್ಷದ ಯುವಕನನ್ನು ಬಂಧಿಸಿದ್ದರೆ, ಮತ್ತೊಂದೆಡೆ ದಾವಣಗೆರೆಯಲ್ಲಿ ತಲೆಮರೆಸಿಕೊಂಡಿದ್ದ ಜಮೀರ್ ಖಾನ್ ಎಂಬಾತನನ್ನು ಉಗ್ರ

ತಮಿಳುನಾಡು ಭಾರತೀಯ ಜನತಾ ಪಕ್ಷದ (BJP) ಮಾಜಿ ರಾಜ್ಯ ಅಧ್ಯಕ್ಷ ಅಣ್ಣಾಮಲೈ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಹೊಸ ರಾಜಕೀಯ ಆಂದೋಲನ ಆರಂಭಿಸಿದ್ದರು. ವಿಡಿಯೋ ಮೂಲಕ ಅಣ್ಣಾಮಲೈ ಅಭಿಮಾನಿಗಳಿಗೆ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ನಂತರದ ಸಾರ್ವತ್ರಿಕ ಚುನಾವಣೆಗಳಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ. ಅಲ್ಲದೆ We The Leaders

ಕ್ವೆಟ್ಟಾ: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿ, 100ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಚಮನ್ ಫಾಟಕ್ ಸಮೀಪ ಕ್ಯಾಂಟ್ ಕಡೆಗೆ ತೆರಳುತ್ತಿದ್ದ ಪ್ರಯಾಣಿಕರ ರೈಲನ್ನು ಗುರಿಯಾಗಿಸಿಕೊಂಡು ವಾಹನದ ಮೂಲಕ ಆತ್ಮಾಹುತಿ ದಾಳಿ ನಡೆಸಲಾಗಿದೆ

ಬೀಜಿಂಗ್: ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ 82 ಮಂದಿ ಕಾರ್ಮಿಕರು ಸಾವನ್ನಪ್ಪಿ ಇನ್ನೂ ಒಂಬತ್ತು ಮಂದಿ ನಾಪತ್ತೆಯಾಗಿರುವ ಘಟನೆ ದೇಶವನ್ನು ಬೆಚ್ಚಿಬೀಳಿಸಿದೆ. ಚೀನಾದ ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ರಾತ್ರಿ 7.29ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಚೀನಾದ ಸರ್ಕಾರಿ ಸುದ್ದಿ

ಚೆನ್ನೈ: ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ದಳಪತಿ ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲ ನೀಡಿರುವ ಕಾಂಗ್ರೆಸ್ ಇದೀಗ ಸುದೀರ್ಘ 59 ವರ್ಷಗಳ ನಂತರ ಅಧಿಕಾರ ಹಂಚಿಕೊಳ್ಳುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಶಾಸಕರಾದ ಎಸ್ ರಾಜೇಶ್ ಕುಮಾರ್ ಮತ್ತು ಪಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಅತಿದೊಡ್ಡ ಲೂಟಿ ನಡೆದಿದ್ದು, ಹೋಲ್‌ಸೇಲ್ ಚಿನ್ನ ಖರೀದಿಸುವುದಾಗಿ ನಂಬಿಸಿ 3 ಕೋಟಿ ರೂ. ಮೌಲ್ಯದ 1 ಕೆಜಿ 850 ಗ್ರಾಂ ಚಿನ್ನಾಭರಣ ಕಳವು ಮಾಡಿ ಪರಾರಿಯಾದ ಘಟನೆ ಮಲ್ಲೇಶ್ವರದಲ್ಲಿ ನಡೆದಿದೆ. ಚಿನ್ನಾಭರಣ ಕಂಪನಿಗೆ ವಂಚಿಸಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಆಭರಣಗಳೊಂದಿಗೆ ಪರಾರಿಯಾದ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಮೆಲೋಡಿ ಚಾಕಲೇಟ್ ಗಿಫ್ಟ್ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದ್ದು, ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಎಕ್ಸ್ ನಲ್ಲಿ ಮೋದಿ ಹಾಗೂ ಮೆಲೋನಿ ಅವರ ವಿಡಿಯೋ ಹಂಚಿಕೊಂಡು ತೀವ್ರ ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ್

ಪಂಜಾಬ್‌ನ ಹೋಶಿಯಾರ್‌ಪುರ-ದಸುಹಾ ರಸ್ತೆಯಲ್ಲಿರುವ ಚಕ್ ಸಮಾನಾ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದು, ಆ ಪ್ರದೇಶದಲ್ಲಿ ಭೀತಿ ಮೂಡಿಸಿತ್ತು. ಮಾಹಿತಿ ಪಡೆದ ಕೂಡಲೇ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪಂಜಾಬ್ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಸ್ಥಳೀಯ ನಿವಾಸಿಗಳ ಜಂಟಿ ಕಾರ್ಯಾಚರಣೆ ನಡೆಸಿ 9 ಗಂಟೆಗಳ

ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ ಪಂಜಾಬ್‌ನ ಗುರುದಾಸ್ಪುರದಲ್ಲಿ ಪೊಲೀಸರು ಪಿಸಿಎಸ್ ಅಧಿಕಾರಿ ಮತ್ತು ಎಸ್‌ಡಿಎಂ ಅನುಪ್ರೀತ್ ಕೌರ್ ರಾಂಧವಾ ಅವರನ್ನು ಅಧಿಕೃತ ನಿವಾಸದಿಂದ ಬಂಧಿಸಿದ್ದಾರೆ. ಪೊಲೀಸ್ ತಂಡ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅವರ ಮನೆಗೆ ಆಗಮಿಸಿ ವಿಚಾರಣೆಯ ನಂತರ ಅವರನ್ನು ವಶಕ್ಕೆ ಪಡೆದರು. ಜಮ್ಮು ಮತ್ತು ಕಾಶ್ಮೀರ-ರಾಜಸ್ಥಾನ ಹೆದ್ದಾರಿ ಯೋಜನೆಗಾಗಿ