ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ನವದೆಹಲಿ:ಏ 02. ಭಾರತದಲ್ಲಿ ನಿರುದ್ಯೋಗದ ದರವು ತಿಂಗಳಿಂದ ತಿಂಗಳಿಗೆ ಗಣನೀಯವಾಗಿ ಏರುತಲಿದ್ದು, ಮಾರ್ಚ್‌ ತಿಂಗಳಲ್ಲಿ ಇದು ಮೂರು ತಿಂಗಳ ಗರಿಷ್ಠ ಮಟ್ಟವನ್ನು ತಲುಪಿವೆ. ಈ ಕುರಿತು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಶನಿವಾರದಂದು ಈ ನಿರುದ್ಯೋಗ ದರ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ನಿರುದ್ಯೋಗ ದರವು ಡಿಸೆಂಬರ್ 2022

ನವದೆಹಲಿ:ಮಾ 31. ದೆಹಲಿಯ ಶಾಸ್ತ್ರೀ ಪಾರ್ಕ್ ಪ್ರದೇಶದಲ್ಲಿ ಸೊಳ್ಳೆ ಕಾಯಿಲ್‌‌ನಿಂದ ಉಸಿರುಗಟ್ಟಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ರಾತ್ರಿ ವೇಳೆ ಸೊಳ್ಳೆ ಕಾಯಿಲ್ ಹಚ್ಚಿಟ್ಟಿದ್ದು ಅದರ ಬೂದಿ ಕೋಣೆಯಲ್ಲಿ ಪತ್ತೆಯಾಗಿದ್ದು, ವಿಷಕಾರಿ ಹೊಗೆಯಿಂದ ಇವರೆಲ್ಲಾ ಪ್ರಜ್ಞಾಹೀನರಾಗಿದ್ದು, ನಂತರ ಉಸಿರುಗಟ್ಟಿ

ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್ ) ಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಏಳು ವಿಕೆಟ್ ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್  ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 16 ಓವರ್ ಗಳಿಗೆ 9 ವಿಕೆಟ್ ನಷ್ಟಕ್ಕೆ ಕೇವಲ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಮಂಗಳವಾರ ಹಳೆ ದೆಹಲಿಯ ಚಾಂದಿನಿ ಚೌಕ್‌ನಲ್ಲಿರುವ ಕೆಂಪು ಕೋಟೆಯಿಂದ ಟೌನ್ ಹಾಲ್‌ ವರೆಗೆ ಪಂಜಿನ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದೆ. ಇಂದು ಸಂಜೆ 7 ಗಂಟೆಗೆ ಕೆಂಪುಕೋಟೆಯಿಂದ ಆರಂಭವಾಗುವ ಲೋಕತಂತ್ರ ಬಚಾವೋ ಪಂಜಿನ ಮೆರವಣಿಗೆಯಲ್ಲಿ

ನವದೆಹಲಿ: ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯಾವಕಾಶ ನೀಡುವ ಸಲುವಾಗಿ, ಪ್ಯಾನ್ ಸಂಖ್ಯೆ ಮತ್ತು ಆಧಾರ್ ನ್ನು ಲಿಂಕ್ ಮಾಡುವ ದಿನಾಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ, ಆ ಮೂಲಕ ವ್ಯಕ್ತಿಗಳು ಯಾವುದೇ ಪರಿಣಾಮಗಳನ್ನು ಎದುರಿಸದೆ  ತಮ್ಮ ಆಧಾರ್ ಅನ್ನು ಪ್ಯಾನ್-ಆಧಾರ್ ಲಿಂಕ್ ಮಾಡಲು ನಿಗದಿತ ಪ್ರಾಧಿಕಾರಕ್ಕೆ ತಿಳಿಸಬಹುದು. 2023ರ

ನವದೆಹಲಿ: ಅದಾನಿ ವಿವಾದ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ ಕೇಂದ್ರದ ವಿರುದ್ಧ ಖಂಡನೆ ವ್ಯಕ್ತಪಡಿಸಿರುವ ವಿರೋಧ ಪಕ್ಷಗಳು, ಕಪ್ಪು ಬಟ್ಟೆ ಧರಿಸಿ ಸಂಸತ್ತಿನ ಸಂಕೀರ್ಣದಿಂದ ರಾಷ್ಟ್ರ ರಾಜಧಾನಿಯ ವಿಜಯ್ ಚೌಕ್'ನತ್ತ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ. ಪ್ರತಿಪಕ್ಷದ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಸರ್ಕಾರದ ವಿರುದ್ಧ

ನವದೆಹಲಿ: ರಾಷ್ಟ್ರೀಯ ಏಕತೆಗಾಗಿ ಸಾವಿರಾರು ಕಿಲೋಮೀಟರ್ ನಡೆದು ಹುತಾತ್ಮರಾದ ಪ್ರಧಾನಮಂತ್ರಿಗಳ ಪುತ್ರ ದೇಶವನ್ನು ಎಂದಿಗೂ ಅವಮಾನಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದೆ. ಇದರಂತೆ ದೆಹಲಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಅಧಿಕಾರದ ಮೇಲೆ ಕಣ್ಣಿಟ್ಟಿರುವ ಜಾತ್ಯಾತೀತ ಜನತಾ ದಳದ ಪರವಾಗಿ ತೆಲಂಗಾಣ ಸಿಎಂ ಹಾಗೂ ಬಿಆರ್ ಎಸ್ ಪಕ್ಷದ ಮುಖ್ಯಸ್ತ ಕೆ ಚಂದ್ರಶೇಖರ ರಾವ್ ಮತ್ತು ತೃಣಮೂಲ ಕಾಂಗ್ರೆಸ್ ಅಧಿನಾಯಕಿ, ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಜನತಾದಳ

ಶ್ರೀಹರಿಕೋಟ: ಎಲ್‌ವಿಎಂ3-ಎಂ3/ಒನ್‌ವೆಬ್ ಇಂಡಿಯಾ-2 ಮಿಷನ್‌ನಲ್ಲಿ 36 ಉಪಗ್ರಹಗಳ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) ಶನಿವಾರ ತಿಳಿಸಿದೆ. ಉಪಗ್ರಹ ವಾಹಕವನ್ನು ಲಾಂಚ್ ಪ್ಯಾಡ್‍ಗೆ ಸ್ಥಳಾಂತರಿಸಲಾಗಿದ್ದು, ಮಾರ್ಚ್ 26 ರಂದು 36 ಬ್ರಾಡ್‍ಬ್ಯಾಂಡ್ ಉಪಗ್ರಹಗಳೊಂದಿಗೆ ಕಕ್ಷೆಗೆ ಹಾರಿಸಲಾಗುವುದು ಎಂದು ಇಸ್ರೋ ತಿಳಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 36

ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಜನರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಮತ್ತು ರಾಹುಲ್ ಗಾಂಧಿ ಎತ್ತಿರುವ ಪ್ರಶ್ನೆಗಳು ಈಗ ದೇಶದಾದ್ಯಂತ ಪ್ರತಿಧ್ವನಿಸುತ್ತವೆ ಎಂದಿದ್ದಾರೆ. ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ಪ್ರಿಯಾಂಕಾ, ಸಂಸತ್ತಿನ ಕಲಾಪಗಳ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. 'ಈ ಪ್ರಶ್ನೆಗಳಿಂದಾಗಿ