ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅಪರಾಧಿ ಎಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಎರಡು ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು.  ಈ ಹಿನ್ನೆಲೆಯಲ್ಲಿ ಲೋಕಸಭಾ

ಕೆನಡಾದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಖಲಿಸ್ತಾನಿ ಬೆಂಬಲಿಗರು ವಿರೂಪಗೊಳಿಸಿದ್ದಾರೆ. ಇದಲ್ಲದೇ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಬರಹಗಳನ್ನು ಬರೆಯಲಾಗಿದೆ. ಕೆನಡಾದ ಒಂಟಾರಿಯೊದ ಹ್ಯಾಮಿಲ್ಟನ್ ನಗರದ ಸಿಟಿ ಹಾಲ್ ಬಳಿ ಈ ಘಟನೆ ನಡೆದಿದ್ದು 2012ರಿಂದ ಇಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಮಹಾತ್ಮ ಗಾಂಧಿಯವರ ಪ್ರತಿಮೆಯು ಆರು ಅಡಿ

ವಿಶಾಖಪಟ್ಟಣ: ಮಹಾರಾಣಿಪೇಟೆಯ ರಾಮಜೋಗಿಪೇಟೆಯಲ್ಲಿ ಗುರುವಾರ ಮುಂಜಾನೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಕೆಲವೇ ಗಂಟೆಗಳ ಹಿಂದೆ ಮನೆಯಲ್ಲಿ ಹುಟ್ಟುಹಬ್ಬದ ಸಂಭ್ರಮಾಚರಣೆ ನಡೆದಿತ್ತು, ಮಧ್ಯರಾತ್ರಿ 2 ಗಂಟೆವರೆಗೆ ದೊಡ್ಡ ಶಬ್ದಕೇಳಿ ಬಂದಿತ್ತು. ಹೊರಗೆ ಬಂದು ನೋಡುವಷ್ಟರಲ್ಲಿ ಕಟ್ಟಡ ಕುಸಿದಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.  ಬೆಳಗಿನ

ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕೇಂದ್ರ ನಾಯಕತ್ವವು ಬಿಹಾರ, ರಾಜಸ್ಥಾನ, ಒಡಿಶಾ ಮತ್ತು ದೆಹಲಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನು ಗುರುವಾರ ನೇಮಕ ಮಾಡಿದೆ. ಬಿಹಾರ ಬಿಜೆಪಿ ಅಧ್ಯಕ್ಷರಾಗಿ ಸಾಮ್ರಾಟ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ. ಅವರು ಬಿಜೆಪಿಯಿಂದ ಬಿಹಾರ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಇವರು ಆರ್‌ಜೆಡಿ ತೊರೆದು

ನವದೆಹಲಿ: ಉದ್ಯಮಿ ಗೌತಮ್ ಅದಾನಿಯನ್ನು ಅವರನ್ನು ಬಂಧಿಸುವಂತೆ ಒತ್ತಾಯಿಸಿ ಟಿಎಂಸಿ ಸಂಸದರ ನಿಯೋಗ ಗುರುವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಟಿಎಂಸಿ ಲೋಕಸಭಾ ಸಂಸದರಾದ ಪ್ರತಿಮಾ ಮಂಡಲ್, ಅಬು ತಾಹೆರ್ ಖಾನ್, ಖಲೀಲುರ್ ರೆಹಮಾನ್, ಸುನಿಲ್ ಮಂಡಲ್ ಮತ್ತು ರಾಜ್ಯಸಭಾ ಸದಸ್ಯರಾದ ಸಂತಾನು ಸೇನ್,

ನವದೆಹಲಿ: ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ ದೋಷಿ ಎಂದು ಪರಿಗಣಿಸಿ, ಸೂರತ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿ ಜಾಮೀನು ಮಂಜೂರು ಮಾಡಿದ ನಂತರ ಆಮ್ ಆದ್ಮಿ ಪಕ್ಷ ರಾಹುಲ್ ಬೆಂಬಲಕ್ಕೆ ಬಂದಿದೆ. ಬಿಜೆಪಿಯೇತರ ನಾಯಕರು ಮತ್ತು ಪಕ್ಷಗಳನ್ನು ವಿಚಾರಣೆಗೆ ಒಳಪಡಿಸುವ ಮೂಲಕ ಅವರನ್ನು

ನವದೆಹಲಿ: ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,133 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,98,118ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,813ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ

ನವದೆಹಲಿ: ಕೇಂದ್ರ ಸರ್ಕಾರದೊಂದಿಗಿನ ಸಂಘರ್ಷದ ನಡುವೆ ದೆಹಲಿಯ ಆಮ್ ಆದ್ಮಿ ಸರ್ಕಾರ 2023-24 ನೇ ಸಾಲಿಗೆ 78,800 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದೆ. ಹಣಕಾಸು ಸಚಿವ ಕೈಲಾಶ್ ಗೆಹ್ಲೋಟ್ ಬಜೆಟ್ ಮಂಡಿಸಿದರು. 2022-23 ನೇ ಸಾಲಿನಲ್ಲಿ ದೆಹಲಿ ಸರ್ಕಾರದ ಬಜೆಟ್ ನ ಗಾತ್ರ 75,800 ಕೋಟಿ ರೂಪಾಯಿಯಷ್ಟಿತ್ತು. ಅದಕ್ಕೂ ಮೊದಲು

ಅಮರಾವತಿ: ಆಂಧ್ರ ಪ್ರದೇಶ ಅಸೆಂಬ್ಲಿಯಲ್ಲಿ ಸೋಮವಾರ ವೈಎಸ್ ಆರ್ ಕಾಂಗ್ರೆಸ್ ಮತ್ತು ಟಿಡಿಪಿ ಶಾಸಕರ ನಡುವೆ ಘರ್ಷಣೆ ನಡೆದು ಕೋಲಾಹಲದ ಸನ್ನಿವೇಶವೇರ್ಪಟ್ಟಿತು. ಟಿಡಿಪಿ ಸದಸ್ಯರು ಘೋಷಣೆ ಕೂಗುತ್ತಾ ಸ್ಪೀಕರ್  ತಮ್ಮಿನೇನಿ ಸೀತಾರಾಮ್  ಬಳಿಗೆ ತೆರಳಿ ಪ್ರತಿಭಟನೆ  ತೀವ್ರಗೊಳಿಸಿದಾಗ, ವೈಎಸ್ ಆರ್ ಪಿ ಸದಸ್ಯರು ಕೂಡಾ ಸ್ಪೀಕರ್ ಪೀಠದ ಬಳಿ ತೆರಳಿದರು.

ಚಂಡೀಗಢ: ಖಲಿಸ್ತಾನಿ ಪರ ಹೋರಾಟಗಾರ ಅಮೃತಪಾಲ್ ಸಿಂಗ್ ಪರಾರಿಯಾಗಿದ್ದು, ಪಂಜಾಬ್ ಪೊಲೀಸರು ಆತನ ಮತ್ತು ಆತನ ಸಹಾಯಕರ ವಿರುದ್ಧ ಮತ್ತೆ ಎರಡು ಹೊಸ ಪ್ರಕರಣಗಳನ್ನು ದಾಖಲಿಸಿದ್ದಾರೆ, ಒಂದು ಅವರು ಶನಿವಾರ ಪರಾರಿಯಾಗುವಾಗ ಬ್ಯಾರಿಕೇಡ್‌ಗಳನ್ನು ಮುರಿದ ವಿಚಾರದಲ್ಲಿ ಮತ್ತು ಪರಾರಿಯಾಗುವಾಗ ಬಿಟ್ಟುಹೋದ ಕಾರಿನಲ್ಲಿ ರೈಫಲ್ ಪತ್ತೆಯಾದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದಾರೆ. ಪಂಜಾಬ್‌ನಾದ್ಯಂತ ಆತನೊಂದಿಗೆ