ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಅಹಮದಾಬಾದ್: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಬ್ಯಾಟರ್ ಶುಭ್ಮನ್ ಗಿಲ್ ಶತಕ ಸಿಡಿಸಿದ್ದು ತಂಡ ಸುಸ್ಥಿತಿಯಲ್ಲಿದೆ. ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 480 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ

ನವದೆಹಲಿ: ಭಾರತೀಯ ವಾಯುಪಡೆಯು ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರನ್ನು ಪಶ್ಚಿಮ ವಲಯದಲ್ಲಿನ ಮುಂಚೂಣಿ ಯುದ್ಧ ಘಟಕದ ಕಮಾಂಡರ್‌ ಆಗಿ ನೇಮಕ ಮಾಡಲಾಗಿದೆ. ಆ ಮೂಲಕ ಐಎಎಫ್‌ನ ಯುದ್ಧ ಘಟಕವನ್ನು ಮುನ್ನಡೆಸಲಿರುವ ಮೊದಲ ಮಹಿಳೆ ಎನ್ನುವ ಹಿರಿಮೆಗೆ ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರು ಪಾತ್ರರಾಗಿದ್ದಾರೆ. 2003ರಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಅವರೊಂದಿಗೆ ಆಸ್ಟ್ರೇಲಿಯಾದಲ್ಲಿ ಇತ್ತೀಚಿಗೆ ದೇವಾಲಯಗಳ ಮೇಲೆ ನಡೆದ ದಾಳಿಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಉಭಯ ದೇಶಗಳ ನಡುವಿ ಸಂಬಂಧಗಳನ್ನು ವಿಸ್ತರಿಸುವ ಗುರಿ ಹೊಂದಿರುವ ಸಂವಾದದ ವೇಳೆ ದೇವಸ್ಥಾನಗಳ ಮೇಲಿನ ದಾಳಿಯ ವಿಷಯ ಚರ್ಚೆಗೆ ಬಂದಿತು. ಕಳೆದ ಕೆಲವು ವಾರಗಳಿಂದ ಆಸ್ಟ್ರೇಲಿಯದಲ್ಲಿ

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಬಿಹಾರದ ಅನೇಕ ನಗರಗಳು ಮತ್ತು ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಮೂವರು ಪುತ್ರಿಯರು ಹಾಗೂ ಆರ್‌ಜೆಡಿ ನಾಯಕರಿಗೆ ಸೇರಿದ ಸ್ಥಳಗಳು ಸೇರಿದಂತೆ ಇತರ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿತು. ಲಾಲು ಪ್ರಸಾದ್ ಅವರ ಪುತ್ರಿಯರಾದ ರಾಗಿಣಿ

ಚೆನ್ನೈ: ಭಾರತೀಯ ಜನತಾ ಪಕ್ಷದ ತಮಿಳುನಾಡು ಘಟಕದ ಒಟ್ಟು 13 ಪದಾಧಿಕಾರಿಗಳು ಬುಧವಾರ ಕೇಸರಿ ಪಕ್ಷ ತೊರೆದು ಮಿತ್ರ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಸೇರಿದ್ದಾರೆ. ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ನಮ್ಮ ಪಕ್ಷದ ನಾಯಕರನ್ನು ಖರೀದಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕ ಆರೋಪಿಸಿದ ಬೆನ್ನಲ್ಲೇ

ನವದೆಹಲಿ: ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರನ್ನು ತಿಹಾರ್‌ ಜೈಲಿನ ಸೆಲ್‌ ನಂಬರ್‌ 1ರಲ್ಲಿ ಇರಿಸಲಾಗಿದ್ದು, ಅದರ ಪಕ್ಕದ ವಾರ್ಡ್‌ ನಂ 9ರಲ್ಲಿ ಘೋರ ಕೊಲೆ ಅಪರಾಧಿಗಳನ್ನು ಇರಿಸಲಾಗಿದೆ. ಈ ಮೂಲಕ "ರಾಜಕೀಯ ಕೊಲೆ"ಗೆ ಸಂಚು ರೂಪಿಸಲಾಗಿದೆ ಎಂದು ಆಮ್‌ ಆದ್ಮಿ ಪಕ್ಷದ(ಎಎಪಿ) ನಾಯಕ ಸೌರಭ್‌ ಭಾರದ್ವಾಜ್‌ ಅವರು

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಪ್ರಮುಖ ಆರೋಪಿ ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಬಂಧನದ ಬಳಿಕ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಬಿಆರ್ ಎಸ್ ನಾಯಕಿ ಕೆ ಕವಿತಾ

ಗುವಾಹಟಿ: 60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕೇವಲ ಐದು ದಿನಗಳ ನಂತರ ಸಲ್ಹೌಟುವೊನುವೊ ಕ್ರೂಸ್ ಅವರು ಮಂಗಳವಾರ ರಾಜ್ಯದ ಮೊದಲ ಮಹಿಳಾ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದ್ದಾರೆ. ನಾಗಾಲ್ಯಾಂಡ್ ರಾಜ್ಯದ ಸ್ಥಾನಮಾನ ಪಡೆದು 60 ವರ್ಷಗಳ

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರನ್ನು ಸಿಬಿಐ ಅಧಿಕಾರಿಗಳು ಮಂಗಳವಾರ ವಿಚಾರಣೆಗೆ ಒಳಪಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ತಂದೆಗೆ ಮೂತ್ರಪಿಂಡ ದಾನ ಮಾಡಿರುವ ಲಾಲು ಪುತ್ರಿ ರೋಹಿಣಿ ಆಚಾರ್ಯ ಅವರು, ಅನಾರೋಗ್ಯದಿಂದ ಬಳಲುತ್ತಿರುವ

ಮುಂಬೈ: ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಡಬ್ಲ್ಯುಪಿಎಲ್  ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಆರ್ ಸಿಬಿ ತಂಡವನ್ನು 9 ವಿಕೆಟ್ ಗಳಿಂದ ಮಣಿಸಿದ್ದು, 2 ನೇ ಗೆಲುವನ್ನು ದಕ್ಕಿಸಿಕೊಂಡಿದೆ. ಸ್ಮೃತಿ ಮಂದಾನ ನಾಯಕತ್ವದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ ತಂಡ 156 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ