ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ: ಈಗಾಗಲೇ ಯಮಹಾ FZS ಹೈಬ್ರಿಡ್ ದ್ವಿಚಕ್ರ ವಾಹನವನ್ನುತು೦ಬಾ ಗ್ರಾಹಕರು ಖರೀದಿಸಿದ್ದು ಈ ವಾಹನವು ಮೈಲೇಜಿಗೆ ಪ್ರಸಿದ್ಧವಾಗಿದ್ದು ಮೈಲೇಜು ಖಾತರಿಗೋಸ್ಕರ ಯಮಹಾದ ಅಧಿಕೃತ ಮಾರಟಾಗಾರರಾದ ಉಡುಪಿ ಮೋಟರ್ಸ್ ಗು೦ಡಿಬೈಲು ಸ೦ಸ್ಥೆಯು ಗ್ರಾಹಕರಿಗಾಗಿ ಡಿ.21ರ ಭಾನುವಾರ ಬೆಳಿಗ್ಗೆ 9ಗ೦ಟೆಗೆ ಮೈಲೇಜು ಸ್ಪರ್ಧೆಯನ್ನು ಆಯೋಜಿಸಿದ್ದು ಗ್ರಾಹಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಪ್ರಾಯೋಜಕರು

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಸಲು ಸರ್ಕಾರದ ಹಸಿರು ನಿಶಾನೆ ಅಗತ್ಯವಿತ್ತು. ಮೌಖಿಕ ಒಪ್ಪಿಗೆಯನ್ನು ರಾಜ್ಯ ಸರ್ಕಾರ ಈಗಾಗಲೇ ನೀಡಿದ್ದು, ಶೀಘ್ರದಲ್ಲಿಯೇ ಲಿಖಿತ ಅನುಮತಿ ದೊರೆಯಲಿದೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ವಿಧಾನಮಂಡಲ ಅಧಿವೇಶನದ ನಂತರ ಗೃಹ

ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ T20I ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ 100 ವಿಕೆಟ್‌ಗಳನ್ನು ತಲುಪಿದ ಅರ್ಶ್‌ದೀಪ್ ಸಿಂಗ್ ಮತ್ತು ಜಸ್‌ಪ್ರೀತ್ ಬುಮ್ರಾ ಅವರ ದಾಖಲೆಯನ್ನು ಅವರು ಹಂಚಿಕೊಂಡಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ 1000 ರನ್ ಹಾಗೂ 100 ವಿಕೆಟ್‌ಗಳನ್ನು ಪಡೆದ ವಿಶ್ವದ ಮೊದಲ

ಕೋಲ್ಕತ್ತಾ: ಮೂರು ದಿನಗಳ ಕಾಲ ಭಾರತ ಪ್ರವಾಸದಲ್ಲಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಶನಿವಾರ ಬೆಳಗ್ಗೆ ಕೋಲ್ಕತ್ತಾಗೆ ಆಗಮಿಸಿದ್ದು, ಅರ್ಜೆಂಟೀನಾದ ಸೂಪರ್‌ಸ್ಟಾರ್ ನನ್ನು ಸ್ವಾಗತಿಸಲು ಚಳಿಯನ್ನು ಲೆಕ್ಕಿಸದೇ ಸಾವಿರಾರು ಫುಟ್‌ಬಾಲ್ ಅಭಿಮಾನಿಗಳು ಮಧ್ಯರಾತ್ರಿಯಿಂದಲೇ ಕಾಯುತ್ತಿದ್ದರು. ಕೋಲ್ಕತ್ತಾ ಸಂಪೂರ್ಣ ಮೆಸ್ಸಿ ಮಯವಾಗಿತ್ತು. ಇಂದು ಬೆಳಗ್ಗೆ 10.30ಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಅವರೊಂದಿಗೆ

ದುಬೈನಲ್ಲಿ ಇಂದಿನಿಂದ ಆರಂಭವಾಗಿರುವ 19 ವರ್ಷದೊಳಗಿನವರ ಏಕದಿನ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಭಾರತ ಹಾಗೂ ಯುಎಇ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಯುವ ಪಡೆ ನಿಗದಿತ 50 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಬರೋಬ್ಬರಿ 433 ರನ್ ಕಲೆಹಾಕಿದೆ. ತಂಡವನ್ನು ಈ

ರತ್ನಗಿರಿಯ ಒಂದು ವರ್ಷದ ವೇದ ಪರೇಶ್ ಸರ್ಫಾರೆ ಎಂಬ ಪುಟ್ಟ ಬಾಲಕಿ ಇತ್ತೀಚೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ (IBR) ನಲ್ಲಿ ಸ್ಥಾನ ಪಡೆದುಕೊಂಡು, 100 ಮೀಟರ್ ಈಜುವ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ಧಾಳೆ. ವೇದಾ ಕೇವಲ 1 ವರ್ಷ, 9 ತಿಂಗಳು ಮತ್ತು 10 ದಿನಗಳ

ಟೀಂ ಇಂಡಿಯಾ ವಿರುದ್ಧದ ಮೊದಲೆರಡು ಏಕದಿನ ಪಂದ್ಯಗಳಲ್ಲಿ ಸಪ್ಪೆ ಪ್ರದರ್ಶನ ನೀಡಿದ್ದ ದಕ್ಷಿಣ ಆಫ್ರಿಕಾದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಇದೀಗ ಮೂರನೇ ಏಕದಿನದಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ವಿಶಾಖಪಟ್ಟಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ, ಡಿ ಕಾಕ್

ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ 17 ರನ್ ಗಳಿಂದ ರೋಚಕ ಜಯ ಸಾಧಿಸಿದೆ. ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಗೆಲುವಿನ ಸೂಚನೆ ನೀಡಿತ್ತು. ಆದರೆ ಭಾರತೀಯ ಬೌಲರ್ ಆಫ್ರಿಕಾ ಬ್ಯಾಟರ್ ಗಳನ್ನು ಕಟ್ಟಿಹಾಕಿದರು. ಈ ಮೂಲಕ ಟೆಸ್ಟ್ ಸರಣಿ ಸೋಲನ್ನು ಭಾರತ

ನವದೆಹಲಿ: ಬದ್ಧ ವೈರಿ ಕ್ರಿಕೆಟ್ ತಂಡಗಳಾದ ಭಾರತ- ಪಾಕಿಸ್ತಾನ ಕೊಲಂಬೋದಲ್ಲಿ ಫೆ.15 ರಂದು ಮುಖಾಮುಖಿಯಾಗಲಿವೆ. ಐಸಿಸಿ ಈ ವೇಳಾಪಟ್ಟಿಯನ್ನು ಘೋಷಿಸಿದ್ದು ಟಿ20 ವಿಶ್ವಕಪ್ ನ ಭಾಗವಾಗಿ ಉಭಯ ತಂಡಗಳ ಪಂದ್ಯವನ್ನು ದೃಢಪಡಿಸಿದೆ.ಮುಂಬೈನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ಶ್ರೀಲಂಕಾ ಸಹ-ಆತಿಥ್ಯ ವಹಿಸುತ್ತಿರುವ 20 ತಂಡಗಳ ಸ್ಪರ್ಧೆಯಲ್ಲಿ

ಭಾರತದ ಯುವ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಕೊನೆಗೂ ತಮ್ಮ ಪ್ರಶಸ್ತಿ ಬರವನ್ನು ಕೊನೆಗೊಳಿಸಿದ್ದಾರೆ. ಸಿಡ್ನಿಯಲ್ಲಿ ನಡೆದ  ಆಸ್ಟ್ರೇಲಿಯನ್ ಓಪನ್ ಫೈನಲ್‌ನಲ್ಲಿ ಜಪಾನ್‌ನ ಯುಶಿ ತನಕಾ ಅವರನ್ನು ನೇರ ಗೇಮ್‌ಗಳಲ್ಲಿ ಸೋಲಿಸಿ ಲಕ್ಷ್ಯ ಗೆದ್ದರು. ಜಪಾನ್‌ನ ಯುಶಿ ತನಕಾ ಅವರನ್ನು 21-15, 21-11 ಅಂತರದಿಂದ ಸೋಲಿಸಿದ ಲಕ್ಷ್ಯ ಕೇವಲ