ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ರಾಂಚಿ: ಇದೇ ಮೊದಲ ಬಾರಿಗೆ, ಕ್ಯಾಪ್ಟನ್ ಸಲೀಮಾ ಟೆಟೆ ಸೇರಿದಂತೆ ಜಾರ್ಖಂಡ್‌ನ ಸಿಮ್ಡೆಗಾ ಜಿಲ್ಲೆಯ ಐವರು ಆಟಗಾರ್ತಿಯರು ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದರ ಜೊತೆಗೆ ಜಾರ್ಖಂಡ್‌ನ ಇಬ್ಬರು ಸಹೋದರಿಯರಾದ ಸಲೀಮಾ ಟೆಟೆ ಮತ್ತು ಮಹಿಮಾ ಟೆಟೆ ರಾಷ್ಟ್ರೀಯ ತಂಡದಲ್ಲಿ ಪರಸ್ಪರ ಜೊತೆಯಾಗಿ ಆಡಲಿರುವುದು ವಿಶೇಷವಾಗಿದೆ.ತಂಡದ ನಾಯಕಿ ಎಂದು

IPL 2025: ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ನೀಡಲಾಗಿದ್ದು, ಈ ತಪ್ಪನ್ನು ಪುನರಾವರ್ತಿಸಿದರೆ ಡಿಮೆರಿಟ್ ಪಾಯಿಂಟ್ ನೀಡುವ

ಬೈಂದೂರು : ಇಲ್ಲಿನ ತಾಲೂಕು ಆಡಳಿತ ಕಛೇರಿಯ ವತಿಯಿಂದ ಕಂದಾಯ ಉತ್ಸವ - ೨೦೨೫, ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ಶನಿವಾರ ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಿತು. ಉಡುಪಿ ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಅವರು ಕಂದಾಯ ಉತ್ಸವ - ೨೦೨೫, ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ದೇಹತೂಕದ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಸೋಮವಾರ ತನ್ನ ವಕ್ತಾರೆ ಶಾಮಾ ಮೊಹಮ್ಮದ್ ಅವರಿಗೆ ಛೀಮಾರಿ ಹಾಕಿದೆ. ಸಾಮಾಜಿಕ ಮಾಧ್ಯಮದಲ್ಲಿನ ತಮ್ಮ ಪೋಸ್ಟ್‌‌ಗಳನ್ನು ಅಳಿಸಲು ಮತ್ತು ಭವಿಷ್ಯದಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಮೊಹಮ್ಮದ್ ಅವರು ಭಾನುವಾರ ತಡರಾತ್ರಿ ಮಾಡಿದ ಎಕ್ಸ್‌ನಲ್ಲಿನ

ಉಡುಪಿ:ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಎಮ್‌ಜಿಎಮ್ ಮೈದಾನದಲ್ಲಿ ನಡೆಯುತ್ತಿರುವ ಎರಡು ದಿನದ ರಾಜ್ಯ ಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟದಲ್ಲಿ ಉಡುಪಿ ವಕೀಲರ ಸ೦ಘದ ತ೦ಡವು ವಾಲಿಬಾಲ್ ಪ೦ದ್ಯಾಟದಲ್ಲಿ ಗೆದ್ದು ಟ್ರೋಫಿಯನ್ನು ತನ್ನಪಾಲಗಿಸಿಕೊ೦ಡಿದೆ. ಅದೇ ರೀತಿಯಲ್ಲಿ ಕ್ರಿಕೆಟ್ ಪ೦ದ್ಯಾಟದಲ್ಲಿ

ಉಡುಪಿ:ವಕೀಲರು ಹಾಗೂ ನ್ಯಾಯಾಧೀಶರು ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಕಾನೂನು ವ್ಯವಸ್ಥೆಯಲ್ಲಿ ಆರೋಗ್ಯಕರ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ರಾಜ್ಯ ಕಾನೂನು ಸೇವಾ ಪಾಧಿಕಾರದ ಕಾರ್ಯಾಧ್ಯಕ್ಷ ಹಾಗೂ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ|ಕಾಮೇಶ್ವರ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಎಮ್‌ಜಿಎಮ್

ಉಡುಪಿ: ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಎಮ್‌.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ), ತ್ರೋಬಾಲ್ (ಮಹಿಳೆಯರಿಗೆ) ಮತ್ತು ಶಟಲ್ ಬ್ಯಾಡ್ಮಿಂಟನ್ (ಪುರುಷ-ಮಹಿಳೆಯರಿಗೆ)

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ 2025ನೇ ಆವೃತ್ತಿಯು ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು, ಪ್ರತಿ ದಿನವೂ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಾಗುತ್ತಿದೆ. ಈ ಆವೃತ್ತಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ಯಾರು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಆರ್‌ಸಿಬಿ ತಂಡದ ನಾಯಕನನ್ನಾಗಿ ರಜತ್ ಪಾಟೀದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಾರಿ

ಉಡುಪಿ:ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ಹೈಕೋರ್ಟಿನ  ಹಿರಿಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ  ಕಾರ್ಯ ನಿರ್ವಾಹಕ ಅಧ್ಯಕ್ಷ ಶ್ರೀ ಕಾಮೇಶ್ವರ್ ರಾವ್ ಇವರನ್ನು ಇಂದು ಫೆಬ್ರವರಿ ತಾ. 5ರಂದು ಭೇಟಿಯಾಗಿ  ಉಡುಪಿ ನ್ಯಾಯಾಲಯ ಹಾಗೂ ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಮುಂದುವರಿದ

ಫೆಬ್ರವರಿ 1 ರಂದು ಅಂದರೆ ನಾಳೆ ನಡೆಯಲ್ಲಿರುವ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಲಿದ್ದಾರೆ ಎಂದು ವರದಿಯಾಗಿದೆ. 2013 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಮಾಸ್ಟರ್ ಬ್ಲಾಸ್ಟರ್ ತಮ್ಮ ವೃತ್ತಿ ಬದುಕಿನಲ್ಲಿ ಮುರಿಯಲಾಗದಂತಹ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ.