....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಗ್ಲ್ಯಾಸ್ಗೋ, ಜು. 26,ಕಾಮನ್‌ವೆಲ್ತ್ ಗೇಮ್ಸ್‌ನ ಪುರುಷರ 60 ಕೆಜಿ ತೂಕದ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಚನಂಬಮ್ ಋಷಿಕಾಂತ್ ಸಿಂಗ್ ಬೆಳ್ಳಿ ಪದಕವನ್ನ ತಮ್ಮದಾಗಿಸಿಕೊಂಡಿದ್ದಾರೆ. ಸ್ನ್ಯಾಚ್ ವಿಭಾಗದಲ್ಲಿ ಮಣಿಪುರದ ಇಂಫಾಲ್ ಮೂಲದ ಋಷಿಕಾಂತ್ ಸಿಂಗ್ 116 ಕೆಜಿ ತೂಕವನ್ನು ತಮ್ಮ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿ ಎತ್ತಿದರು. ತಮ್ಮ ಎರಡನೇ ಪ್ರಯತ್ನದಲ್ಲಿ 119

ಐರ್ಲೆಂಡ್: ಐರ್ಲೆಂಡ್ ನಲ್ಲಿ ನಡೆದ ಭಾರತ-ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ತಂಡ 34 ರನ್ ಗಳಿಂದ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದ ಬೌಲಿಂಗ್ ನ್ನು ಸಮರ್ಥವಾಗಿ ಎದುರಿಸಿದ ಎದುರಾಳಿ ತಂಡ, ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 182

ಮಳೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ತಡವಾಗಿ ಪ್ರಾರಂಭವಾಯಿತು. ಮಳೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 192 ರನ್ ಗಳಿಸಿದ್ದು ಈ ರನ್ ಗುರಿ ಬೆನ್ನಟ್ಟಿದ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೇ 31ರಂದು ಇಂಡಿಯನ್ ಪ್ರೀಮಿಯರ್ ಲೀಗ್ (IPL final 2026) ಫೈನಲ್ ಪಂದ್ಯ ನಡೆಯಲಿದೆ ಎಂದು ಬಿಸಿಸಿಐ ಇಂದು ದೃಢಪಡಿಸಿದೆ. ಪ್ಲೇಆಫ್ ಹಾಗೂ ಫೈನಲ್ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಕ್ವಾಲಿಫೈಯರ್ 1 ಪಂದ್ಯ ಧರ್ಮಶಾಲಾದ ಹೆಚ್ ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ವಾಲಿಫೈಯರ್ 2 ಹಾಗೂ

ಬ್ರಹ್ಮಗಿರಿ: ಕಿಡ್ಸ್ ಐಲ್ಸ್ ಪ್ಲೇ ಸ್ಕೂಲ್, ಬ್ರಹ್ಮಗಿರಿಯಿಂದ ಮಕ್ಕಳಿಗಾಗಿ ಅನೇಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಬೇಸಿಗೆ ರಜೆಯ ಪ್ರಯುಕ್ತ ಮಕ್ಕಳಿಗಾಗಿ ಈಜು, ಕರಾಟೆ, ಚಿತ್ರ ಬಿಡಿಸುವುದು, ನೃತ್ಯ, ಗಾಯನ, ಒಳಾಂಗಣ ಆಟಗಳು, ಹೊರಾಂಗಣ ಆಟಗಳು ಆಯೋಜಿಸಿದ್ದು.ಆಹಾರ ತಿಂಡಿಗಳು ಮತ್ತು ಸಾರಿಗೆ ಸೌಲಭ್ಯಗಳು ಲಭ್ಯವಿದೆ. ಮಾಹಿತಿಗಾಗಿ ಸಂಪರ್ಕಿಸಿ: 9480641998, 9483301698, 8748058569, 9901866998 ಸ್ಥಳ :

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿದ್ದವು. ಇದೇ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್​ಗೇರಿದ್ದ ಜಮ್ಮು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಣಜಿ ಟ್ರೋಫಿ

PSL 2026 Foreign Players: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅವಕಾಶ ವಂಚಿತರಾಗಿದ್ದ ಹಲವು ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್​ಗೆ ಆಯ್ಕೆಯಾಗಿದ್ದಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಡೆವೊನ್ ಕಾನ್ವೆ, ಈ ಹಿಂದೆ ಎಸ್​ಆರ್​ಹೆಚ್ ತಂಡವನ್ನು ಮುನ್ನಡೆಸಿದ್ದ ಡೇವಿಡ್ ವಾರ್ನರ್, ಹಾಗೆಯೇ ಆಸ್ಟ್ರೇಲಿಯಾದ ಸ್ಟಾರ್

ಸಲಾಮಾಂಕಾ: ಮಧ್ಯ ಮೆಕ್ಸಿಕೋದಲ್ಲಿ ನಡೆದ ಫುಟ್ಬಾಲ್ ಪಂದ್ಯದ ನಂತರ ಬಂದೂಕುಧಾರಿಗಳು ಫುಟ್ಬಾಲ್ ಅಭಿಮಾನಿಗಳ ಮೇಲೆ ಗುಂಡು ಹಾರಿಸಿದ ದುರ್ಘಟನೆ ನಡೆದಿದ್ದು, ಸಂಘಟಿತ ಅಪರಾಧದ ಆರೋಪ ಹೊರಿಸಲಾದ ಹಿಂಸಾಚಾರದಿಂದ ಪೀಡಿತ ಪ್ರದೇಶದಲ್ಲಿ 11 ಜನರು ಮೃತಪಟ್ಟಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಗ್ವಾನಾಜುವಾಟೊ ರಾಜ್ಯದ 160,000 ಜನರಿರುವ ಸಣ್ಣ

ಬೆಂಗಳೂರು: ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(KSCA)ಗೆ ರಾಜ್ಯ ಗೃಹ ಇಲಾಖೆ ಒಪ್ಪಿಗೆ ನೀಡಿದ್ದು ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತರಾಷ್ಟ್ರೀಯ ಮತ್ತು ಐಪಿಎಲ್

ಉಡುಪಿ:ತೆ೦ಕಪೇಟೆ ಫ್ರೆ೦ಡ್ಸ್ ಉಡುಪಿ ಆಶ್ರಯದಲ್ಲಿ ನಗರದ ಬೀಡಿಗುಡ್ಡೆಯ ಕ್ರೀಡಾ೦ಗಣದಲ್ಲಿ ಹಮ್ಮಿಕೊಳ್ಳಲಾದ ಹೊನಲು ಬೆಳಕಿನ ಎಸ್.ಎಲ್.ವಿ.ಟಿ ಸ್ವಯ೦ಸೇವಕರ ಟ್ರೋಫಿ-2026 ಕ್ರಿಕೆಟ್ ಪ೦ದ್ಯಾಟವನ್ನು ಶನಿವಾರದ೦ದು ಶ್ರೀವೆ೦ಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ.ವಿ.ಶೆಣೈಯವರು ದೀಪವನ್ನು ಬೆಳಗಿಸಿ,ತೆ೦ಗಿನಕಾಯಿಯನ್ನು ಕ್ರೀಡಾ೦ಗಣದೊಳಗೆ ಹೊಡೆಯುವುದರೊ೦ದಿಗೆ ಚಾಲನೆಯನ್ನು ನೀಡಿ ಶುಭಹಾರೈಸಿದರು. ದೇವಸ್ಥಾನದ ಆಡಳಿತ ಮ೦ಡಳಿಯ ಸದಸ್ಯರಾದ ಅಲೆವೂರು ಗಣೇಶ್ ಕಿಣಿ,ರೋಹಿತಾಕ್ಷ ಪಡಿಯಾರ್,ಉದ್ಯಮಿಗಳಾದ