ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡವು ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಬಹುಮಾನದ ಹಣವನ್ನು ಪಡೆಯಲಿದೆ. ಇದು ಕಳೆದ ಆವೃತ್ತಿಯಲ್ಲಿ 1.32 ಮಿಲಿಯನ್ ಡಾಲರ್ (ರೂ. 11.65 ಕೋಟಿ) ನಿಂದ 4.48 ಮಿಲಿಯನ್ ಡಾಲರ್ (ರೂ 39.55 ಕೋಟಿ) ಗೆ ಏರಿದೆ. ಜಯ್ ಶಾ ನೇತೃತ್ವದ ಅಂತರರಾಷ್ಟ್ರೀಯ ಕ್ರಿಕೆಟ್

2025 ರ ಏಷ್ಯಾಕಪ್‌ಗೆ (Asia Cup 2025) ಟೀಂ ಇಂಡಿಯಾವನ್ನು ಆಯ್ಕೆ ಮಾಡಿದ ಎರಡು ದಿನಗಳ ಬಳಿಕ ಆಯ್ಕೆ ಮಂಡಳಿಯ ಮುಖ್ಯಸ್ಥ ಅಜಿತ್ ಅಗರ್ಕರ್​ಗೆ ( Ajit Agarkar) ಬಿಸಿಸಿಐ (BCCI) ವಿಶೇಷ ಉಡುಗೊರೆಯನ್ನು ನೀಡಿದೆ. ವಾಸ್ತವವಾಗಿ ಅಜಿತ್ ಅಗರ್ಕರ್ ಅವರನ್ನು 2023 ರ ಜೂನ್​ನಲ್ಲಿ ಭಾರತ ತಂಡದ ಮುಖ್ಯ

ಉಡುಪಿ:ಆ. 13. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಉಡುಪಿಯ ಮಾನ್ಸಿ ಜೆ ಸುವರ್ಣ ಕಂಚಿನ ಪದಕ ಗೆದ್ದಿದ್ದಾರೆ. ಮೀನುಗಾರರಾಗಿ ಕೆಲಸ ಮಾಡುತ್ತಿರುವ ಉಡುಪಿಯ ಮಲ್ಪೆಯ ನಿವಾಸಿ ಮಾಲತಿ ಮತ್ತು ಜಗದೀಶ್ ಸುವರ್ಣ ಅವರ ಪುತ್ರಿ ಮಾನ್ಸಿ. ಮಾನ್ಸಿ ಅವರ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಜಾಗತಿಕ ಕ್ರಿಕೆಟ್ ನ ಬಾಸ್ ಎಂಬುದು ಮತ್ತೆ ಸಾಬೀತಾಗಿದ್ದು, 2023-24ರಲ್ಲಿ ಭಾರತದ ಕ್ರಿಕೆಟ್ ಸಂಸ್ಥೆ ಬರೊಬ್ಬರಿ 9 ಸಾವಿರಕ್ಕೂ ಅಧಿಕ ಕ್ರಿಕೆಟ್ ಆದಾಯ ಪಡೆದಿದೆ. ಹೌದು.. 2023–24ರ ಹಣಕಾಸು ವರ್ಷದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 9,741.7 ಕೋಟಿ ರೂ. ಆದಾಯ

ನವದೆಹಲಿ: ಜು. 11ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3 ಬಾರಿ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಗಾಯಗಳಾಗಿ

ಬೆಂಗಳೂರು:ಜೂ. 07: ದೇಶೀಯ ಕ್ರಿಕೆಟ್‌ನಲ್ಲಿನ ವೇತನ ವ್ಯವಸ್ಥೆಯ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಾ, ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಅನೇಕ ಕ್ರಿಕೆಟಿಗರು ಸರಿಯಾದ ಮನ್ನಣೆ ಪಡೆಯದೆ ಕಡಿಮೆ ಸಂಬಳದೊಂದಿಗೆ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಉಡುಪಿ:‌ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ದಿನಾಂಕ 18,19, 20 ನೇ ಮೇ-2025 ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣ ದಲ್ಲಿ ಜರುಗಿತ್ತು. ಈ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ

ಕಳೆದ ಕೆಲವು ತಿಂಗಳುಗಳಿಂದ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶಿಖರ್ ಧವನ್ (Shikhar Dhawan) ಅವರ ವೈಯಕ್ತಿಕ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ಆರಂಭವಾಗಿದೆ. ಧವನ್, ಐರ್ಲೆಂಡ್‌ ಮೂಲದ ಸೋಫಿ ಶೈನ್ (Sophie Shine) ಅವರೊಂದಿಗೆ ಪ್ರೀತಿಯಲ್ಲಿ ಬಿದ್ದಿರುವ ಬಗ್ಗೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ ಸೋಫಿ,

ಭಾರತ ಹಾಗೂ ಪಾಕ್ ನಡುವೆ ಯುದ್ಧ ಭೀತಿ ಇರುವುದರಿಂದ 2025ನೇ ಸಾಲಿನ ಐಪಿಎಲ್​ನ ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ಆಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ವಿದೇಶಿ ಆಟಗಾರರು ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಮಹತ್ವದ