ಫೆಬ್ರವರಿ 19 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ ಕೊನೆಗೂ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ಬಲಿಷ್ಠ ತಂಡವನ್ನು ಈ ಐಸಿಸಿ ಈವೆಂಟ್ಗೆ ಬಿಸಿಸಿಐ ಆಯ್ಕೆ ಮಾಡಿದೆ. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿದ್ದು, ಇದೀಗ ಟೀಂ ಇಂಡಿಯಾ ಪ್ರಕಟಣೆಯ ಜೊತೆಗೆ ಒಟ್ಟು
ಉಡುಪಿ: ಕಳೆದ ಎಂಟು ವರ್ಷಗಳಿಂದ ನೆನೆಗುದಿಗೆ ಬಿದ್ದ ಇಂದ್ರಾಣಿ ರೈಲ್ವೆ ಮೇಲ್ ಸೇತುವೆ ಕಾಮಗಾರಿ ಇನ್ನೂ ಕೂಡ ಮುಗಿಯದೆ ಮಾತ್ರವಲ್ಲ ಇದನ್ನು ಮುಗಿಸುವಂತಹ ಇರಾದೆ ಕೇಂದ್ರದ ಬಿಜೆಪಿ ಸರಕಾರಕ್ಕೆ ಇದ್ದಂತೆ ಇಲ್ಲ. ಉಡುಪಿಯ ಸಂಸದರು ಕಳೆದ ಸಪ್ಟಂಬರ್ ನಲ್ಲಿ ಮುಗಿಸುತ್ತೇವೆ ಎಂಬ ವಾಗ್ದಾನವನ್ನು ನೀಡಿದ್ದು ನಂತರದಲ್ಲಿ ಜನವರಿ 15ರಂದು
ಉಡುಪಿ, ಜ.14: ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125ನೇ ವರ್ಷಾಚರಣೆ (ಶತಮಾನೋತ್ತರ ರಜತ ಮಹೋತ್ಸವ)ಯ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ವಕೀಲರಿಗಾಗಿ ರಾಜ್ಯ ಮಟ್ಟದ ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ), ತ್ರೋಬಾಲ್ (ಮಹಿಳೆಯರಿಗೆ) ಮತ್ತು ಶಟಲ್ ಬ್ಯಾಡ್ಮಿಂಟನ್ (ಪುರುಷರು-ಮಹಿಳೆಯರಿಗೆ) ಟೂರ್ನಿಯನ್ನು ಮಾರ್ಚ್ 1 ಮತ್ತು 2ರಂದು
ಮುಂಬೈ: ಬಾರ್ಡರ್ ಗವಾಸ್ಕರ್ ಟ್ರೋಫಿ ಹೀನಾಯ ಸೋಲಿನ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡ ಇದೀಗ ಇಂಗ್ಲೆಂಡ್ ಪ್ರವಾಸಕ್ಕೆ ಸಜ್ಜಾಗುತ್ತಿದ್ದು, ಕನ್ನಡಿಗ KL Rahul ವಿಚಾರದಲ್ಲಿ ಆಯ್ಕೆ ಸಮಿತಿ 'ಯೂ ಟರ್ನ್' ಹೊಡೆದಿದೆ. ಹೌದು.. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಕೆಎಲ್ ರಾಹುಲ್ ಆಯ್ಕೆ ವಿಚಾರದ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಅಂತಿಮ ಹಾಗೂ 5ನೇ ಪಂದ್ಯದಲ್ಲಿ ಭಾರತ ತಂಡ ಮತ್ತೊಂದು ಹೀನಾಯ ಸೋಲು ಕಂಡಿದ್ದು, 3-1 ಅಂತರದಲ್ಲಿ ಸರಣಿ ಸೋಲು ಕಂಡಿದೆ. 2ನೇ ಇನ್ನಿಂಗ್ಸ್ ನಲ್ಲಿ ಭಾರತ ನೀಡಿದ 162 ರನ್ ಗುರಿಯನ್ನು ಬೆನ್ನು ಹತ್ತಿದ ಆಸ್ಟ್ರೇಲಿಯಾ ಕೇವಲ ನಾಲ್ಕು
ಸಿಡ್ನಿ: ಶುಕ್ರವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್ನ ಆರಂಭಿಕ ದಿನದಂದು ಭಾರತ 185 ರನ್ಗಳಿಗೆ ಆಲೌಟ್ ಆಗಿದೆ. ಚಹಾ ವಿರಾಮದ ವೇಳೆಗೆ 3 ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿದ್ದ ಭಾರತ ನಂತರ 4 ವಿಕೆಟ್ ನಷ್ಟಕ್ಕೆ 107 ರನ್ಗಳನ್ನು ಕಲೆಹಾಕುವ ಮೂಲಕ ಚೇತರಿಸಿಕೊಂಡಿತ್ತು. ಆದರೆ,
ವಡೋದರ: ಇಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿದ ಭಾರತ, ಸರಣಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಶುಕ್ರವಾರ ಹೊಸ ದಾಖಲೆ ಬರೆಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಗೆ ಭಾರತದ ಬೌಲರ್ ಗಳು ಇನ್ನಿಲ್ಲದಂತೆ ಕಾಡಿದರು.
ಛತ್ತೀಸ್ಗಢದ ಬಿಜೆಪಿ ಸರ್ಕಾರ ವಿವಾಹಿತ ಮಹಿಳೆಯರಿಗಾಗಿ ಮಹತಾರಿ ವಂದನಾ ಯೋಜನೆಯಡಿ ತಿಂಗಳಿಗೆ ಒಂದು ಸಾವಿರ ರೂಪಾಯಿ ಗೌರವಧನವನ್ನು ನೀಡುತ್ತಿದೆ. ಇದೀಗ ಈ ಯೋಜನೆಯಡಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಹೆಸರಿನಲ್ಲಿರುವ ಖಾತೆಗೆ ರೂ.1000 ಜಮಾ ಆಗುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.ಸುಮಾರು ಹತ್ತು ತಿಂಗಳಿನಿಂದ ಸನ್ನಿ ಲಿಯೋನ್ ಹೆಸರಿನ ಬ್ಯಾಂಕ್ ಖಾತೆಗೆ
ದುಬೈ: ಭಾರತವು 2025 ರ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗುರುವಾರ ಪ್ರಕಟಿಸಿದೆ. 2021ರಲ್ಲಿ ಪಂದ್ಯಾವಳಿಯ ಆತಿಥ್ಯ ಹಕ್ಕನ್ನು ಪಾಕಿಸ್ತಾನಕ್ಕೆ ನೀಡಲಾಗಿತ್ತು. ಆದರೆ ಭದ್ರತೆಯ ಕಾರಣದಿಂದ ಪಾಕಿಸ್ತಾನಕ್ಕೆ ತೆರಳಲು ಬಿಸಿಸಿಐ ನಿರಾಕರಿಸಿತ್ತು. ಇದಕ್ಕೆ ಪರಿಹಾರ ಕಂಡುಕೊಂಡಿರುವ ICC ಭಾರತ ತಂಡದ ಪಂದ್ಯಗಳನ್ನು
ಚೆನ್ನೈ:ಡಿ.17.ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್ಗೆ ಇಂದು (ಡಿ.17) ತಮಿಳುನಾಡು ಸರ್ಕಾರ ಸನ್ಮಾನ ಸಮಾರಂಭದಲ್ಲಿ, 5 ಕೋಟಿರೂ. ಬಹುಮಾನ ನೀಡಿ ಗೌರವಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಇಂದು 5 ಕೋಟಿ ರೂ. ಬಹುಮಾನ ಚೆಕ್ ಹಸ್ತಾಂತರಿಸಲಿದ್ದಾರೆ. ಅಭಿನಂದನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹಾಗೂ ಚೆಸ್ ದಂತಕಥೆ ವಿಶ್ವನಾಥನ್