ವಯನಾಡಿನಲ್ಲಿ ಮತ್ತೆ ಭಾರೀ ಭೂಕುಸಿತ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ, 30 ಮಂದಿ ನಾಪತ್ತೆ...ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ: ವಾಹನಗಳ ಸಂಚಾರಕ್ಕಿಲ್ಲ ತೊಂದರೆ...

ಉಡುಪಿ: ಕ್ರೀಡಾಕೂಟಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವರ್ಧಿಸುತ್ತವೆ. ಒತ್ತಡ ಪೂರ್ಣ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯು ಆಯೋಜಿಸಿರುವ ಕ್ರೀಡಾಕೂಟದಿಂದ ಪೊಲೀಸರ ದೈಹಿಕ ಆರೋಗ್ಯದಬಜೊತೆಗೆ ಮನಸ್ಸು ಕೂಡ ಲವಲವಿಕೆಯಿಂದೊಡಗೂಡಿ ಅವರ ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು

ಮುಂಬೈ: ಹಾಲಿ ರಣಜಿ ಟೂರ್ನಿಯಲ್ಲಿ ಹರ್ಯಾಣದ ಯುವ ಸ್ಪಿನ್ನರ್ ಅಮಿತ್ ಶುಕ್ಲಾ ಹೊಸ ಇತಿಹಾಸ ನಿರ್ಮಿಸಿದ್ದು, ಒಂದೂ ರನ್ ನೀಡದೇ 5 ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದಾರೆ. ಹೌದು.. ಹಾಲಿ ರಣಜಿ ಟೂರ್ನಿಯಲ್ಲಿ 22 ವರ್ಷದ ಉದಯೋನ್ಮುಖ ಆಟಗಾರ ಅಮಿತ್ ಶುಕ್ಲಾ ಹೊಸ ಇತಿಹಾಸ ನಿರ್ಮಿಸಿದ್ದು, ಅದು ಸಹ 4 ಓವರ್​ಗಳಲ್ಲೇ

ಕೋಲ್ಕತಾ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 30 ರನ್ ಗಳ ಹೀನಾಯ ಸೋಲು ಕಂಡಿದ್ದು, ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ತನ್ನ ಕೈಯಾರೆ ಹಾಳು ಮಾಡಿಕೊಂಡಿದೆ. ಹೌದು.. ಕೋಲ್ಕತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಘಾತಕಾರಿ ಸೋಲು ಕಂಡಿದೆ. ದಕ್ಷಿಣ

ಬಂಟ್ವಾಳ: ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನ್ವಿ.ಕೆ. ರವರು ಪ್ರಥಮ ಸ್ಥಾನದೊಂದಿಗೆ ಚಿನ್ನಡ ಪದಕ ಮತ್ತು

ನವದೆಹಲಿ: ಭಾರತ ಕ್ರಿಕೆಟ್ ತಂಡದ ಹಿರಿಯ ವೇಗಿ ಮಹಮದ್ ಶಮಿ ಮಾಜಿ ಪತ್ನಿ ವಿಚ್ಛೇದನ ವಿಚಾರವಾಗಿ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಜೀವನ ನಿರ್ವಹಣೆಗೆ ತಿಂಗಳಿಗೆ 4 ಲಕ್ಷ ರೂ ಹಣ ಸಾಲುವುದಿಲ್ಲ.. ಎಂದು ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಭಾರತ ತಂಡ ಸೇರ್ಪಡೆಗೆ ಹರಸಾಹಸ ಪಡುತ್ತಿರುವ ಭಾರತ ತಂಡದ ಸ್ಟಾರ್ ಆಟಗಾರ

ಬೆಟ್ಟಿಂಗ್ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಕ್ಕು ವಿಲವಿಲ ಎಂದು ಒದ್ದಾಡುತ್ತಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಶಿಖರ್ ಧವನ್  ಹಾಗೂ ಸುರೇಶ್ ರೈನಾಗೆ ಜಾರಿ ನಿರ್ದೇಶನಾಲಯ ಮತ್ತೊಂದು ಆಘಾತ ನೀಡಿದೆ. ಈ ಇಬ್ಬರು ಕ್ರಿಕೆಟಿಗರಿಗೆ ಸೇರಿರುವ ಒಟ್ಟು 11.14 ಕೋಟಿ ರೂ ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ

ನವದೆಹಲಿ: ಆಸ್ಟ್ರೇಲಿಯಾ ಪ್ರವಾಸಕ್ಕೆ ತಮ್ಮನ್ನು ಪರಿಗಣಿಸದ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಭಾರತ ತಂಡದ ಸ್ಟಾರ್ ವೇಗಿ ಮಹಮದ್ ಶಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಉತ್ತಮ ಪ್ರದರ್ಶನದ ಹೊರತಾಗಿಯೂ ಆಸ್ಟ್ರೇಲಿಯಾ ಪ್ರವಾಸಕ್ಕೆ ತಮ್ಮನ್ನು ಪರಿಗಣಿಸದಿರುವ ಕುರಿತು ಟೀಂ ಇಂಡಿಯಾ ಸ್ಟಾರ್ ವೇಗಿ ಮಹಮದ್ ಶಮಿ ನೇರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ

ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್ ಎಂದು ಖ್ಯಾತಿ ಪಡೆದಿದ್ದ ಪಂಜಾಬಿ ನಟ ವರೀಂದರ್ ಸಿಂಗ್ ಘುಮಾನ್ ಅಮೃತಸರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೋಳಿನ ನೋವಿಗಾಗಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅವರು ಅಮೃತಸರದ ಆಸ್ಪತ್ರೆಗೆ ದಾಖಲಾಗಿದ್ದರು. ಘುಮಾನ್ ಹೃದಯಾಘಾತದಿಂದ ನಿಧನರಾದರು. ವರದಿಗಳ ಪ್ರಕಾರ ಅವರಿಗೆ 42 ವರ್ಷ ವಯಸ್ಸಾಗಿತ್ತು. ಘುಮನ್, ದೇಹದಾರ್ಢ್ಯ ಮತ್ತು ಮನರಂಜನಾ