ಲಕ್ಷಾ೦ತರ ಬೃಹತ್ ಭಕ್ತ ಜನ ಸ್ತೋಮದ ನಡುವೆ ಸಾಗಿ ಬ೦ದ ಶ್ರೀಶೀರೂರು ಶ್ರೀವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಮೆರವಣಿಗೆ....

ನವದೆಹಲಿ: ಜು. 11ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3 ಬಾರಿ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಗಾಯಗಳಾಗಿ

ಬೆಂಗಳೂರು:ಜೂ. 07: ದೇಶೀಯ ಕ್ರಿಕೆಟ್‌ನಲ್ಲಿನ ವೇತನ ವ್ಯವಸ್ಥೆಯ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಾ, ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಅನೇಕ ಕ್ರಿಕೆಟಿಗರು ಸರಿಯಾದ ಮನ್ನಣೆ ಪಡೆಯದೆ ಕಡಿಮೆ ಸಂಬಳದೊಂದಿಗೆ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಉಡುಪಿ:‌ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ದಿನಾಂಕ 18,19, 20 ನೇ ಮೇ-2025 ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣ ದಲ್ಲಿ ಜರುಗಿತ್ತು. ಈ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ

ಕಳೆದ ಕೆಲವು ತಿಂಗಳುಗಳಿಂದ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶಿಖರ್ ಧವನ್ (Shikhar Dhawan) ಅವರ ವೈಯಕ್ತಿಕ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ಆರಂಭವಾಗಿದೆ. ಧವನ್, ಐರ್ಲೆಂಡ್‌ ಮೂಲದ ಸೋಫಿ ಶೈನ್ (Sophie Shine) ಅವರೊಂದಿಗೆ ಪ್ರೀತಿಯಲ್ಲಿ ಬಿದ್ದಿರುವ ಬಗ್ಗೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ ಸೋಫಿ,

ಭಾರತ ಹಾಗೂ ಪಾಕ್ ನಡುವೆ ಯುದ್ಧ ಭೀತಿ ಇರುವುದರಿಂದ 2025ನೇ ಸಾಲಿನ ಐಪಿಎಲ್​ನ ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ಆಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ವಿದೇಶಿ ಆಟಗಾರರು ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಮಹತ್ವದ

ಮಂಡ್ಯ: ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಕಬಡ್ಡಿ ಪಂದ್ಯ ವೀಕ್ಷಿಸಲು ಸ್ಥಳದಲ್ಲಿ ಸಾಕಷ್ಟು ಜನ ನೆರೆದಿದ್ದರು. ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವೀಕ್ಷಕರ ಗ್ಯಾಲರಿ ಕುಸಿದು

ರಾಂಚಿ: ಇದೇ ಮೊದಲ ಬಾರಿಗೆ, ಕ್ಯಾಪ್ಟನ್ ಸಲೀಮಾ ಟೆಟೆ ಸೇರಿದಂತೆ ಜಾರ್ಖಂಡ್‌ನ ಸಿಮ್ಡೆಗಾ ಜಿಲ್ಲೆಯ ಐವರು ಆಟಗಾರ್ತಿಯರು ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದರ ಜೊತೆಗೆ ಜಾರ್ಖಂಡ್‌ನ ಇಬ್ಬರು ಸಹೋದರಿಯರಾದ ಸಲೀಮಾ ಟೆಟೆ ಮತ್ತು ಮಹಿಮಾ ಟೆಟೆ ರಾಷ್ಟ್ರೀಯ ತಂಡದಲ್ಲಿ ಪರಸ್ಪರ ಜೊತೆಯಾಗಿ ಆಡಲಿರುವುದು ವಿಶೇಷವಾಗಿದೆ.ತಂಡದ ನಾಯಕಿ ಎಂದು

IPL 2025: ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ನೀಡಲಾಗಿದ್ದು, ಈ ತಪ್ಪನ್ನು ಪುನರಾವರ್ತಿಸಿದರೆ ಡಿಮೆರಿಟ್ ಪಾಯಿಂಟ್ ನೀಡುವ

ಬೈಂದೂರು : ಇಲ್ಲಿನ ತಾಲೂಕು ಆಡಳಿತ ಕಛೇರಿಯ ವತಿಯಿಂದ ಕಂದಾಯ ಉತ್ಸವ - ೨೦೨೫, ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ಶನಿವಾರ ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಿತು. ಉಡುಪಿ ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಅವರು ಕಂದಾಯ ಉತ್ಸವ - ೨೦೨೫, ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ದೇಹತೂಕದ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಸೋಮವಾರ ತನ್ನ ವಕ್ತಾರೆ ಶಾಮಾ ಮೊಹಮ್ಮದ್ ಅವರಿಗೆ ಛೀಮಾರಿ ಹಾಕಿದೆ. ಸಾಮಾಜಿಕ ಮಾಧ್ಯಮದಲ್ಲಿನ ತಮ್ಮ ಪೋಸ್ಟ್‌‌ಗಳನ್ನು ಅಳಿಸಲು ಮತ್ತು ಭವಿಷ್ಯದಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಮೊಹಮ್ಮದ್ ಅವರು ಭಾನುವಾರ ತಡರಾತ್ರಿ ಮಾಡಿದ ಎಕ್ಸ್‌ನಲ್ಲಿನ