ಸಿಡ್ನಿ: ಶುಕ್ರವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್ನ ಆರಂಭಿಕ ದಿನದಂದು ಭಾರತ 185 ರನ್ಗಳಿಗೆ ಆಲೌಟ್ ಆಗಿದೆ. ಚಹಾ ವಿರಾಮದ ವೇಳೆಗೆ 3 ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿದ್ದ ಭಾರತ ನಂತರ 4 ವಿಕೆಟ್ ನಷ್ಟಕ್ಕೆ 107 ರನ್ಗಳನ್ನು ಕಲೆಹಾಕುವ ಮೂಲಕ ಚೇತರಿಸಿಕೊಂಡಿತ್ತು. ಆದರೆ,
ವಡೋದರ: ಇಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿದ ಭಾರತ, ಸರಣಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಶುಕ್ರವಾರ ಹೊಸ ದಾಖಲೆ ಬರೆಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಗೆ ಭಾರತದ ಬೌಲರ್ ಗಳು ಇನ್ನಿಲ್ಲದಂತೆ ಕಾಡಿದರು.
ಛತ್ತೀಸ್ಗಢದ ಬಿಜೆಪಿ ಸರ್ಕಾರ ವಿವಾಹಿತ ಮಹಿಳೆಯರಿಗಾಗಿ ಮಹತಾರಿ ವಂದನಾ ಯೋಜನೆಯಡಿ ತಿಂಗಳಿಗೆ ಒಂದು ಸಾವಿರ ರೂಪಾಯಿ ಗೌರವಧನವನ್ನು ನೀಡುತ್ತಿದೆ. ಇದೀಗ ಈ ಯೋಜನೆಯಡಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಹೆಸರಿನಲ್ಲಿರುವ ಖಾತೆಗೆ ರೂ.1000 ಜಮಾ ಆಗುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.ಸುಮಾರು ಹತ್ತು ತಿಂಗಳಿನಿಂದ ಸನ್ನಿ ಲಿಯೋನ್ ಹೆಸರಿನ ಬ್ಯಾಂಕ್ ಖಾತೆಗೆ
ದುಬೈ: ಭಾರತವು 2025 ರ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗುರುವಾರ ಪ್ರಕಟಿಸಿದೆ. 2021ರಲ್ಲಿ ಪಂದ್ಯಾವಳಿಯ ಆತಿಥ್ಯ ಹಕ್ಕನ್ನು ಪಾಕಿಸ್ತಾನಕ್ಕೆ ನೀಡಲಾಗಿತ್ತು. ಆದರೆ ಭದ್ರತೆಯ ಕಾರಣದಿಂದ ಪಾಕಿಸ್ತಾನಕ್ಕೆ ತೆರಳಲು ಬಿಸಿಸಿಐ ನಿರಾಕರಿಸಿತ್ತು. ಇದಕ್ಕೆ ಪರಿಹಾರ ಕಂಡುಕೊಂಡಿರುವ ICC ಭಾರತ ತಂಡದ ಪಂದ್ಯಗಳನ್ನು
ಚೆನ್ನೈ:ಡಿ.17.ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್ಗೆ ಇಂದು (ಡಿ.17) ತಮಿಳುನಾಡು ಸರ್ಕಾರ ಸನ್ಮಾನ ಸಮಾರಂಭದಲ್ಲಿ, 5 ಕೋಟಿರೂ. ಬಹುಮಾನ ನೀಡಿ ಗೌರವಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಇಂದು 5 ಕೋಟಿ ರೂ. ಬಹುಮಾನ ಚೆಕ್ ಹಸ್ತಾಂತರಿಸಲಿದ್ದಾರೆ. ಅಭಿನಂದನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹಾಗೂ ಚೆಸ್ ದಂತಕಥೆ ವಿಶ್ವನಾಥನ್
ಸಿಂಗಪೂರ್: ಚೀನಾದ ಚಾಂಪಿಯನ್ ನ್ನು ಮಣಿಸಿ ಚೆಸ್ ಚಾಂಪಿಯನ್ ಶಿಪ್ ನ್ನು ಮುಡಿಗೇರಿಸಿಕೊಂಡ ಗುಕೇಶ್ ಗೆಲುವನ್ನು ಪ್ರಶ್ನಿಸಲಾಗುತ್ತಿದೆ. 18 ವರ್ಷದ ಗುಕೇಶ್ ಇತಿಹಾಸ ನಿರ್ಮಿಸುತ್ತಿದ್ದಂತೆಯೇ ಈ ಬಗ್ಗೆ ರಷ್ಯಾ ಕ್ಯಾತೆ ತೆಗೆದಿದೆ. ಗುಕೇಶ್ ಗೆಲುವು ಅನುಮಾನಾಸ್ಪದವಾಗಿದೆ. ಚೀನಾದ ಹಾಲಿ ಚಾಂಪಿಯನ್ ಲಿರೆನ್ ಉದ್ದೇಶಪೂರ್ವಕವಾಗಿ ಪಂದ್ಯ ಸೋತಿದ್ದಾರೆ ಆದ್ದರಿಂದ ಈ ಬಗ್ಗೆ ತನಿಖೆ
ಶಾರ್ಜಾ ಮೈದಾನದಲ್ಲಿ ನಡೆದ 19 ವರ್ಷದೊಳಗಿನವರ ಏಷ್ಯಾಕಪ್ನಲ್ಲಿ ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ ಭಾರತ ಯುವಪಡೆ ಮೊದಲ ತಂಡವಾಗಿ ಫೈನಲ್ಗೇರಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ 173 ರನ್ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಟೀಂ
ಚಾಂಪಿಯನ್ಸ್ ಟ್ರೋಫಿ ಆತಿಥ್ಯಕ್ಕೆ ಎದ್ದಿರುವ ವಿವಾದ ಶಮನಗೊಳ್ಳುವುದಕ್ಕೂ ಮುನ್ನಬೇ ಬಿಸಿಸಿಐ ಮತ್ತೊಮ್ಮೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಆಘಾತ ನೀಡಿದೆ. ಐಸಿಸಿ ಪಂದ್ಯಾವಳಿಗಳನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಬೇಕು ಎಂಬ ಷರತ್ತು ವಿಧಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಬಿಸಿಸಿಐ ಖಡಕ್ ಉತ್ತರ ನೀಡಿದೆ. ನಾವು ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಕಾರಣವಿದೆ.
ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಅವರ ಬ್ಯಾಗಿ ಕ್ಯಾಪ್ ಹತ್ತೇ ಹತ್ತು ನಿಮಿಷಗಳಲ್ಲಿ ಬರೋಬ್ಬರಿ 2.63 ಕೋಟಿ ರೂ.ಗೆ ಹರಾಜಾಗಿದೆ. ಸಿಡ್ನಿಯಲ್ಲಿ ನಡೆದ ಹರಾಜು ಕಾರ್ಯಕ್ರಮದಲ್ಲಿ 1947-48ರ ಭಾರತ ವಿರುದ್ಧದ ಸರಣಿಯಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಡಾನ್ ಬ್ರಾಡ್ಮನ್ ಧರಿಸಿದ್ದ ಪ್ರಸಿದ್ಧ ‘ಬ್ಯಾಗಿ ಗ್ರೀನ್’ ಹರಾಜಿಗಿಡಲಾಗಿತ್ತು. ಖ್ಯಾತ ಕ್ರಿಕೆಟಿಗನ ಈ
ಬಿಸಿಸಿಐ ಕಾರ್ಯದರ್ಶಿಯಾಗಿ ಭಾರತೀಯ ಕ್ರಿಕೆಟ್ ಅನ್ನು ಉತ್ತುಂಗಕ್ಕೆ ಕೊಂಡೊಯ್ದಿದ್ದ ಜಯ್ ಶಾ ತಮ್ಮ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಜಯ್ ಶಾ ಇಂದಿನಿಂದ ಐಸಿಸಿ ಅಧ್ಯಕ್ಷರಾಗಿ ಅಧಿಕಾರಾವಧಿ ಆರಂಭಿಸಿದ್ದಾರೆ. ಇದರೊಂದಿಗೆ ಐಸಿಸಿ ಗದ್ದಿಗೆ ಏರಿದ ಅತ್ಯಂತ ಕಿರಿಯ ಎಂಬ ಹೆಗ್ಗಳಿಕೆಗೂ ಜಯ್ ಶಾ ಪಾತ್ರರಾಗಿದ್ದಾರೆ. ಇದಲ್ಲದೆ ಐಸಿಸಿ ಅಧ್ಯಕ್ಷರಾಗಿ ಅಧಿಕಾರ