ವಯನಾಡಿನಲ್ಲಿ ಮತ್ತೆ ಭಾರೀ ಭೂಕುಸಿತ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ, 30 ಮಂದಿ ನಾಪತ್ತೆ...ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ: ವಾಹನಗಳ ಸಂಚಾರಕ್ಕಿಲ್ಲ ತೊಂದರೆ...

ಮುಂಬೈ: ಬಾರ್ಡರ್ ಗವಾಸ್ಕರ್ ಟ್ರೋಫಿ ಹೀನಾಯ ಸೋಲಿನ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡ ಇದೀಗ ಇಂಗ್ಲೆಂಡ್ ಪ್ರವಾಸಕ್ಕೆ ಸಜ್ಜಾಗುತ್ತಿದ್ದು, ಕನ್ನಡಿಗ KL Rahul ವಿಚಾರದಲ್ಲಿ ಆಯ್ಕೆ ಸಮಿತಿ 'ಯೂ ಟರ್ನ್' ಹೊಡೆದಿದೆ. ಹೌದು.. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಕೆಎಲ್ ರಾಹುಲ್ ಆಯ್ಕೆ ವಿಚಾರದ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಅಂತಿಮ ಹಾಗೂ 5ನೇ ಪಂದ್ಯದಲ್ಲಿ ಭಾರತ ತಂಡ ಮತ್ತೊಂದು ಹೀನಾಯ ಸೋಲು ಕಂಡಿದ್ದು, 3-1 ಅಂತರದಲ್ಲಿ ಸರಣಿ ಸೋಲು ಕಂಡಿದೆ. 2ನೇ ಇನ್ನಿಂಗ್ಸ್ ನಲ್ಲಿ ಭಾರತ ನೀಡಿದ 162 ರನ್ ಗುರಿಯನ್ನು ಬೆನ್ನು ಹತ್ತಿದ ಆಸ್ಟ್ರೇಲಿಯಾ ಕೇವಲ ನಾಲ್ಕು

ಸಿಡ್ನಿ: ಶುಕ್ರವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್‌ನ ಆರಂಭಿಕ ದಿನದಂದು ಭಾರತ 185 ರನ್‌ಗಳಿಗೆ ಆಲೌಟ್ ಆಗಿದೆ. ಚಹಾ ವಿರಾಮದ ವೇಳೆಗೆ 3 ವಿಕೆಟ್‌ ನಷ್ಟಕ್ಕೆ 57 ರನ್ ಗಳಿಸಿದ್ದ ಭಾರತ ನಂತರ 4 ವಿಕೆಟ್‌ ನಷ್ಟಕ್ಕೆ 107 ರನ್‌ಗಳನ್ನು ಕಲೆಹಾಕುವ ಮೂಲಕ ಚೇತರಿಸಿಕೊಂಡಿತ್ತು. ಆದರೆ,

ವಡೋದರ: ಇಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿದ ಭಾರತ, ಸರಣಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಶುಕ್ರವಾರ ಹೊಸ ದಾಖಲೆ ಬರೆಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಗೆ ಭಾರತದ ಬೌಲರ್ ಗಳು ಇನ್ನಿಲ್ಲದಂತೆ ಕಾಡಿದರು.