ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ: ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕೆರೆಯಲ್ಲಿ ನಡೆದ ಸಂತೋಷ್ ಮೊಗವೀರ(30) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು‌ ಮಂದಿ ಯುವಕರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪಾರಂಪಳ್ಳಿ ಗ್ರಾಮದ ಪಡುಕರೆ ನಿವಾಸಿ ದರ್ಶನ್(21), ಸಾಸ್ತಾನ ನಿವಾಸಿ ಕೌಶಿಕ್(21), ಕೋಟತಟ್ಟು ಗ್ರಾಮದ ಅಂಕಿತ(19) ಹಾಗೂ ಕೋಟತಟ್ಟು ಗ್ರಾಮದ ಸುಜನ್(21) ಬಂಧಿತ ಆರೋಪಿಗಳು. ಡಿ.14ರಂದು ಸಂಜೆ ವೇಳೆ

ಉಡುಪಿ:ಚೇಂಪಿ ರಾಮಚಂದ್ರ ಭಟ್ ರವರ ಮಾತೃಶ್ರೀಯವರಾದ ಚೇಂಪಿ ಮಹಾಮಾಯಾ (83)ಯಾನೆ ಕಸ್ತೂರಿ ಅನಂತ ಭಟ್ ಇವರು ಇಂದು ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ದೈವಾಧೀನರಾದರು. ಮೃತರು ಒ೦ದು ಗ೦ಡು ಹಾಗೂ ಮೂರು ಮ೦ದಿ ಹೆಣ್ಣುಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಮೃತರ ನಿಧನಕ್ಕೆ ಅಪಾರಮ೦ದಿ ಅಭಿಮಾನಿಗಳು ಸ೦ತಾಪವನ್ನು ಸೂಚಿಸಿದ್ದಾರೆ.

2026ರ ಜನವರಿ18ರಿ೦ದ 2028ರ ಜನವರಿ 17 ರವರೆಗೆ ಶ್ರೀಕೃಷ್ಣ-ಮುಖ್ಯಪ್ರಾಣದೇವರಿಗೆ ಪೂಜೆಯನ್ನು ಸಲ್ಲಿಸುವುದರೊ೦ದಿಗೆ ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನೇರಲಿರುವ ಶ್ರೀ ಶೀರೂರು ಮಠದ 32ನೇ ಯತಿಗಳಾದ ಶ್ರೀವೇದವರ್ಧನ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಭಾನುವಾರ ಡಿ.14ರ೦ದು ಧಾನ್ಯಮುಹೂರ್ತ ಹಾಗೂ ಶಿಖರ ಮುಹೂರ್ತ ಕಾರ್ಯಕ್ರಮವು ಅದ್ದೂರಿಯಿ೦ದ ಸ೦ಪನ್ನ ಗೊ೦ಡಿತು. ಆರ೦ಭದಲ್ಲಿ ಪೀಠದ ದೇವರಿಗೆ ಹಾಗೂ

ಉಡುಪಿ: ಶ್ರೀ ಕೃಷ್ಣಮಠದಲ್ಲಿ 2026ರ ಜ. 18ರಂದು ನಡೆಯುವ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ನಡೆಯುವ ಚತುರ್ಥ ಮುಹೂರ್ತವಾದ ಧಾನ್ಯ ಮುಹೂರ್ತವು ಕೃಷ್ಣಮಠದ ಆವರಣದಲ್ಲಿ ಡಿ.14ರ ಭಾನುವಾರ ನೆರವೇರಲಿದೆ ಎಂದು ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ತಿಳಿಸಿದರು. ಈ ಕುರಿತು ಶೀರೂರು

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಜರುಗಿದ ಶ್ರೀರಾಮನಾಮಜಪ ಸ೦ಕೀರ್ತನೆಯ ಕೇ೦ದ್ರದ ಪ್ರತಿನಿಧಿಯಾಗಿ ದೇವಸ್ಥಾನದ ಮೊಕ್ತೇಸರರಾದ ಕೆ.ಲಕ್ಷ್ಮೀನಾರಾಯಣ ನಾಯಕ್ ರವರು ಪರ್ತಗಾಳಿಯಲ್ಲಿ ಶ್ರೀಗೋಕರ್ಣ ಮಠಾಧೀಶರಾದ ಶ್ರೀಶ್ರೀ ವಿದ್ಯಾಧೀಶ ತೀರ್ಥಶ್ರೀಪಾದ ಒಡೆಯರ್ ರವರಿ೦ದ ರಾಮನಾಮ ಜಪದ ಧಾರ್ಮಿಕ ಸಭೆಯಲ್ಲಿ ಶ್ರೀಪಾದರಿ೦ದ ಆಶೀರ್ವಾದ ಪತ್ರದೊ೦ದಿಗೆ ಶ್ರೀರಾಮ ದೇವರ ಮೂರ್ತಿ,ಬೆಳ್ಳಿಯ ನಾಣ್ಯ ಪಡೆದು ಆಶೀರ್ವಾದವನ್ನು ಪಡೆದರು.

ಈ ಹಿಂದೆ ನಮ್ಮ ಕಾಂಗ್ರೆಸ್ ಪಕ್ಷದ ಆಡಳಿತ ಇರುವಾಗ ನಮ್ಮ ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ಅವರು ಆಡಳಿತ ನಡೆಸುತ್ತಿರುವ ಸಂದರ್ಭದಲ್ಲಿ ಅವರನ್ನು ಹೀನಾಯವಾಗಿ ಅವರ ಬಗ್ಗೆ ಮಾತನಾಡಿ ತಾನು ಡಾಲರ್ ಬೆಲೆಯನ್ನು ಮೂವತ್ತಕ್ಕೆ ಇಳಿಸುತ್ತೇನೆ ಎಂದು ಬುರುಡೆ ಬಿಟ್ಟು ಅಧಿಕಾರ ಪಡೆದುಕೊಂಡು ಇದೀಗ ಅಧಿಕಾರದ ಕುರ್ಚಿಯಲ್ಲಿ ಅಂಟಿಕೊಂಡು

ಉಡುಪಿ:ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155’ ಅನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಶುಕ್ರವಾರ ಉಡುಪಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಕಲ್ಸಂಕ-ಗುಂಡಿಬೈಲು ರಸ್ತೆಯ ಸುರಭಿ ಆರ್ಕೇಡ್ ನಲ್ಲಿರುವ ಯಮಹ ಅಧಿಕೃತ ಡೀಲರ್ ಉಡುಪಿ ಮೋಟಾರ್ಸ್ ನಲ್ಲಿ ನಡೆದ ಸಮಾರಂಭದಲ್ಲಿ XSR 155 ಹಾಗೂ FZ

ಉಡುಪಿ:ಮು೦ಬರುವ ಜನವರಿ 2026ರ 18ರ ಭಾನುವಾರದ೦ದು ಪ್ರಥಮ ಬಾರಿಗೆ ಪರ್ಯಾಯ ಪೀಠವನ್ನೇರಿ ಶ್ರೀಕೃಷ್ಣ-ಮುಖ್ಯಪ್ರಾಣ ದೇವರಿಗೆ ಎರಡು ವರುಷಗಳ ಕಾಲ ಪೂಜೆಯನ್ನು ನೆರವೇರಿಸಲಿರುವ ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಸಕಲಸಿದ್ದತೆಯು ಭರದಿ೦ದ ಸಾಗುತ್ತಿದೆ. ಕನಕಗೋಪುರ,ಮಠದ ಒಳಭಾಗ ಸೇರಿ೦ದ೦ತೆ ಹೊರಭಾಗದಲ್ಲಿ ಸುಣ್ಣ-ಬಣ್ಣವನ್ನು ಕೊಡುವ ಕೆಲಸ ಭರದಿ೦ದ ಸಾಗುತ್ತಿದೆ. ಡಿಸೆ೦ಬರ್ 14ರ೦ದು ಧಾನ್ಯಮುಹೂರ್ತ

ಉಡುಪಿ: ಬಹುಜನರ ನಿರೀಕ್ಷೆಯ ಹಾಗೂ ಜನರಿಂದ ಭಾರೀ ಬೇಡಿಕೆ ಇರುವ ಯಮಹಾ ಕಂಪೆನಿಯ ಹೊಸ ರೆಟ್ರೋ ಮೊಡೆಲ್ ಬೈಕ್ ‘ಎಕ್ಸ್ಎಸ್ಆರ್ 155•, ಡಿ. 5ರಂದು ಬೆಳಿಗ್ಗೆ 10.30ಕ್ಕೆ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ. ಕಲ್ಸಂಕ-ಗುಂಡಿಬೈಲು ರಸ್ತೆಯ ಸುರಭಿ ಆರ್ಕೇಡ್ ನಲ್ಲಿರುವ ಯಮಹ ಅಧಿಕೃತ ಡೀಲರ್ ಉಡುಪಿ ಮೋಟಾರ್ಸ್ ನಲ್ಲಿ ನಡೆಯುವ ಸಮಾರಂಭದಲ್ಲಿ ಉಡುಪಿ

ಉಡುಪಿ, ನವೆಂಬರ್ 30: ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಟೆಂಟೋ  ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇಂದು (ನವೆಂಬರ್ 30) ಉಡುಪಿ  ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ ಸಂಭವಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ವೇಳೆ ಟೆಂಪೋ ಚಾಲಕನ