Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.
Archive

ಉಡುಪಿ:ಶುಕ್ರವಾರ ಬೆಳ್ಳ೦ಬೆಳಿಗ್ಗೆ ಸಮುದ್ರದಲ್ಲಿ ರಕ್ಕಸಗಾತ್ರದ ತೆರೆಗಳ ಅಬ್ಬರದಿ೦ದ ಹುಟ್ಟಿಕೊ೦ಡ ಸು೦ಟರಗಾಳಿಯಿ೦ದಾಗಿ ಉಡುಪಿ,ಕು೦ದಾಪುರ,ಬೈ೦ದೂರು,ಕಾರ್ಕಳ,ಬ್ರಹ್ಮಾವರ ತಾಲೂಕುಗಳಲ್ಲಿ ಹಲವೆಡೆ ಮರಗಳು ಗಾಳಿಯರಭಸಕ್ಕೆ ಧರೆಗೆಉರುಳಿದರೆ ಮತ್ತೆ ಹಲವುಕಡೆಯಲ್ಲಿ ವಿದ್ಯುತ್ ಕ೦ಬ ಕಟ್ಟಡಗಳ ಮೇಲೆ ಬಿದ್ದಿರುವುದರ ಪರಿಣಾಮ ಅಪಾರ ಹನಿಯಾದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆ ಸುರಿದ ಮಳೆಯಿ೦ದಾಗಿ

ಉಡುಪಿ:ಶ್ರೀಮಧ್ವಾಚಾರ್ಯರ ಭವ್ಯವಾದ ಪರಂಪರೆಯಲ್ಲಿ ಬೆಳಗಿದ ಇಂದ್ರಾಂಶಸಂಭೂತರಾದ ಶ್ರೀಜಯತೀರ್ಥರು ಬ್ರಹ್ಮಸೂತ್ರ -ಅನುವ್ಯಾಖ್ಯಾನಗಳಿಗೆ ಶ್ರೀಮನ್ಯಾಯಸುಧಾ ಎನ್ನುವ ಅತ್ಯಂತ ಉತ್ಕೃಷ್ಟವಾದ ಗ್ರಂಥವನ್ನು ರಚಿಸಿದರು. ಈ ಉದ್ಗ್ರಂಥಕ್ಕೆ ನೂರಾರು ವಿದ್ವದ್ವರೇಣ್ಯರು ವ್ಯಾಖ್ಯಾನವನ್ನು ರಚಿಸಿದ್ದಾರೆ. ಮಾಧ್ವ ಪ್ರಪಂಚದಲ್ಲಿ ಶ್ರೀಮನ್ಯಾಯಸುಧಾ ಗ್ರಂಥವನ್ನು ಅಧ್ಯಯನ ಮಾಡಿದವರಿಗೆ ಸರ್ವಶ್ರೇಷ್ಠ ಮನ್ನಣೆಯನ್ನು

ಉಡುಪಿ: ವಾಲ್ಮೀಕಿ ಹಾಗೂ ಮೈಸೂರು ಮೂಡಾ ಹಗರಣ ಆಗಿದೆ ಎಂದು ಸುಳ್ಳು ಸುಳ್ಳಾಗಿ ಪ್ರತಿಭಟನೆ ಮಾಡಿ ಕಾಂಗ್ರೆಸ್ ಪಕ್ಷದ ವಿರುದ್ಧ ನಮ್ಮ ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿರುವ ಈ ಬಿಜೆಪಿ ನಾಯಕರಿಗೆ ಅವರ ಆಡಳಿತದಲ್ಲಿ ಅವರು ಮಾಡಿದಂತಹ ಅಕ್ರಮ

ಉಡುಪಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರವಿವಾರ ಉಡುಪಿಯ ಪಡು ತೋಣ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಟ್ಟು (ಹೂಡೆ) ಕಡಲ ಕೊರತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ

ಉಡುಪಿ: ಜು. 18:ರೈಲ್ವೇ ಟ್ರ್ಯಾಕ್, ಸಗ್ರಿ ರೈಲ್ವೆ ಸೇತುವೆ ಬಳಿ ಜುಲೈ 17ರಂದು ಶವ ಪತ್ತೆಯಾಗಿದೆ.ಮಣಿಪಾಲ ಠಾಣೆಯ ಎಸ್‌ಐ ರಾಘವೇಂದ್ರ ಸಿ ಮತ್ತು ಅವರ ತಂಡ ಕಾರ್ಯಾಚರಣೆ ನಡೆಸಿ ಸಮಾಜ ಸೇವಕ ನಿತ್ಯಾನಂದ ವೊಳಕಾಡು ಅವರ ಸಹಕಾರದೊಂದಿಗೆ ಶವವನ್ನು

ಉಡುಪಿ, ಜುಲೈ.18: ವೈದ್ಯಕೀಯ ಲೋಕದಲ್ಲಿ ಸಾಧನೆಗೈದ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಪದ್ಮ ವಿಭೂಷಣ ಪ್ರೊ.ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್​(90)ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ವಲಿಯಥಾನ್​ ತಡರಾತ್ರಿ 9.14ಕ್ಕೆ ಮಣಿಪಾಲದಲ್ಲಿ ನಿಧನರಾಗಿದ್ದಾರೆ. ಪತ್ನಿ, ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಉಡುಪಿ

ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಟಪಾಡಿ ಜಂಕ್ಷನ್ ಬಳಿ ಭೀಕರ ಅಪಘಾತ ನಡೆದ ಪರಿಣಾಮ ಹೈವೆ ಬಳಿ ಇದ್ದ ಪೊಲೀಸ್ ಹಾಗೂ ಕಾರಿನ ಪ್ರಯಾಣಿಕರು ಗಾಯಗೊಂಡ ಘಟನೆ ಜು.೧6 ರಂದು ನಡೆದಿದೆ. ಹರೀಶ್ ನಾರಾಯಣ ಪೂಜಾರಿ ಎಂಬವರು ತಮ್ಮ

ಉಡುಪಿ:ಇ೦ದು ಆಷಾಢ ಏಕಾದಶಿ ವಿವಿದೆಡೆಯಲ್ಲಿ ತಪ್ತಮುದ್ರಾಧಾರಣೆಯು ನೆರವೇರಿತು. ಬೆಂಗಳೂರಿನ ಗೋವರ್ಧನ ಕ್ಷೇತ್ರ ಶ್ರೀ ಪುತ್ತಿಗೆ ಮಠದಲ್ಲಿ ಪರಮಪೂಜ್ಯ ಅದಮಾರು ಮಠದ ಹಿರಿಯ ಶ್ರೀಪಾದರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೇಪಾದರಿಂದ ನೆರೆದ ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಯಿತು .ಪರ್ಯಾಯ ಶ್ರೀ ಪುತ್ತಿಗೆ

ಉಡುಪಿ ಶ್ರೀಕೃಷ್ಣನಿಗೆ ಮ೦ಗಳವಾರದ೦ದು ವಾರ್ಷಿಕ ಮಹಾಭಿಷೇಕ ಸಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಪುತ್ತಿಗೆ ಶ್ರೀಸುಶೀ೦ದ್ರ ತೀರ್ಥಶ್ರೀಪಾದರು ಮತ್ತು ಅದಮಾರು ಮಠದ ಹಿರಿಯ ಯತಿಗಳಾದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು ವೈಭವದಿಂದ ನೆರವೇರಿಸಿದರು.ನ೦ತರ ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಮಹಾರತಿಯನ್ನು ನೆರವೇರಿಸಿದರು.