ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ...

ಉಡುಪಿ: ಫೆ. 15: ಶ್ರೀ ಅನಂತೇಶ್ವರ ದೇಗುಲದಲ್ಲಿ ಫೆ.14ರಿಂದ ಫೆ.21ರ ವರೆಗೆ ಶಿವರಾತ್ರಿ ಮಹೋತ್ಸವ ಹಾಗೂ ವಾರ್ಷಿಕ ರಥೋತ್ಸವ ಜರಗಲಿದ್ದು ಇ೦ದು ಭಾನುವಾರದ೦ದು ಶ್ರೀದೇವರಿಗೆ ಹೋಮಹವನದೊ೦ದಿಗೆ ಧ್ವಜಾರೋಹಣದೊ೦ದಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅ೦ಗವಾಗಿ ಹಮ್ಮಿಕೊಳ್ಳಲಾದ ಸಾ೦ಸ್ಕೃತಿಕ ಕಾರ್ಯಕ್ರಮಕ್ಕೆ ಶ್ರೀಪುತ್ತಿಗೆ ಮಠದ ದಿವಾನರಾದ ನಾಗರಾಜ್ ಆಚಾರ್ಯರವರು ಹಾಗೂ ಪ್ರಸನ್ನ ಆಚಾರ್ಯರವರು ದ್ವೀಪಪ್ರಜ್ವಲಿಸುವುದರೊ೦ದಿಗೆ

ಉಡುಪಿ:ಫೆ. 13, ಉಡುಪಿಯಲ್ಲಿ ಆಸ್ತಿ ತೆರಿಗೆ ಪಾವತಿಯಲ್ಲಿ ಯೂನಿಯನ್ ಬ್ಯಾಂಕ್ ಸೀಲ್ ದುರ್ಬಳಕೆ ಆರೋಪದ ಮೇಲೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಅಪರಾಧದಲ್ಲಿ ಭಾಗಿಯಾಗಿರುವ ಆಸ್ತಿಯನ್ನು ವಶಪಡಿಸಿಕೊಳ್ಳಲು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಯಿತು. ಫೆಬ್ರವರಿ 12 ರಂದು ಉಡುಪಿಯ ರಾಜಾಂಗಣ ಪ್ರದೇಶದ ಯೂನಿಯನ್

ಉಡುಪಿ: ಫೆ. 13: ಶ್ರೀ ಅನಂತೇಶ್ವರ ದೇಗುಲದಲ್ಲಿ ಫೆ.14ರಿಂದ ಫೆ.21ರ ವರೆಗೆ ಶಿವರಾತ್ರಿ ಮಹೋತ್ಸವ ಹಾಗೂ ವಾರ್ಷಿಕ ರಥೋತ್ಸವ ಜರಗಲಿದೆ. ಫೆ.14ರ ರಾತ್ರಿ ಬಲಿ, ಅಂಕುರಾರೋಪಣ, ಫೆ.15ರ ಮಹಾ ಶಿವರಾತ್ರಿಯಂದು ಧ್ವಜಾರೋಹಣ, ಕಲಶಾಭಿಷೇಕ, ಮಧ್ಯಾಹ್ನ ಮಹಾ ಪೂಜೆ, ರಾತ್ರಿ ಶಿವರಾತ್ರಿ ಪೂಜೆ, ಮಹಾರಂಗಪೂಜೆ, ಫೆ.16ರಿಂದ ಫೆ.18 ವರೆಗೆ ಪ್ರತಿದಿನ ಪ್ರಧಾನ

ಉಡುಪಿ:ಪ್ರಥಮ ಬಾರಿಗೆ ಪರ್ಯಾಯ ಪೀಠವನ್ನೇರಿದ ಶ್ರೀಶಿರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪರ್ಯಾಯ ಮಹೋತ್ಸವದಲ್ಲಿ ಪ್ರಚಾರವನ್ನು ಕೊಟ್ಟ ನಗರದ ಜಿಲ್ಲಾ ಮಟ್ಟದ ಹಿರಿಯ ಪತ್ರಕರ್ತರಿಗೆ ಶೀರೂರು ಮಠದ ಶ್ರೀ ವೇದವರ್ಧನ ಶ್ರೀಪಾದರು ಫಲಮ೦ತ್ರಾಕ್ಷತೆಯನ್ನು ನೀಡಿ ಶುಭ ಹಾರೈಸಿದರು.

ಉಡುಪಿ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನ ನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಜನಸಾಮಾನ್ಯರ ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆಲ್ಲ ಕಾರಣ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ .ಮತ್ತು ಅದರ ಸಂಬಂಧಪಟ್ಟ ಸಚಿವರು . ಮತ್ತು ಲೋಕಸಭಾ ಸದಸ್ಯರು .ಕೇಂದ್ರದ ಮೋದಿ ಸರಕಾರದಿಂದ ಜನಸಾಮಾನ್ಯರು ರಸ್ತೆಯಲ್ಲಿ ಬಿದ್ದು ಸಾಯುತ್ತಿದ್ದಾರೆ ಇದನ್ನು ಕೇಳುವ ಗತಿಯೇ ಇಲ್ಲದಂತ

ಉಡುಪಿ: ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಇದೇ ಫೆ. 14 ಮತ್ತು 15ರಂದು ‘ಶಿವಪಾಡಿ ವೈಭವ’ ಅದ್ದೂರಿಯಾಗಿ ನಡೆಯಲಿದೆ ಎಂದು ಶಿವಪಾಡಿ ವೈಭವ ಆಚರಣಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದರು. ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ಕುಂದಾಪುರ: ಮಾಜಿ ಶಾಸಕ ರಾಜಕೀಯ, ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇಂದು ಶನಿವಾರ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಕೊನೆಯುಸಿರೆಳೆದರು. 1983-1985 ಅವಧಿಯಲ್ಲಿ ಜನತಾ ಪಕ್ಷದಿಂದ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಬಳಿಕ ಯುವಕನೊಬ್ಬನ ಮೇಲೆ ತಲವಾರು ಹಾಗೂ ಕಬ್ಬಿಣದ ಚಯರ್‌ನಿಂದ ಹಲ್ಲೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ಉಡುಪಿಯಲ್ಲಿ ನಡೆದಿದೆ. ತೀವ್ರ ಹಲ್ಲೆಗೊಳಾಗದ ಯುವಕನನ್ನು ಉಡುಪಿ ಕಾಂಗ್ರೆಸ್ ನ NSUI ಉಪಾಧ್ಯಕ್ಷ ಚಿಟ್ಟಾಡಿ ಬೈಲೂರು ನಿವಾಸಿ ಶರತ್ ಕುಂದರ್ (25) ಎಂದು ತಿಳಿದುಬಂದಿದೆ. ಶರತ್ ಕುಂದರ್ ಜ.30