Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...
Archive

ಅನಂತನ ಚತುರ್ದಶಿ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಹಾಗೂ ಶ್ರೀ ಶ್ರೀ ಸುಶ್ರೀ೦ದ್ರ ತೀರ್ಥ ಶ್ರೀಪಾದರ ಆದೇಶದಂತೆ ಉಡುಪಿಯ ಪಣಿಯಾಡಿಯ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಕದಿರು ಕಟ್ಟುವುದು, ದೇವರಿಗೆ ಪಂಚಾಮೃತ

ಉಡುಪಿ ನಗರ ಪೊಲೀಸ್ ಠಾಣೆಯ ಅ೦ಬಾಗಿಲಿನ ಹನುಮ೦ತನಗರದ ಸರಕಾರಿ ಶಾಲೆಯ ಬಳಿ ಸೋಮವಾರ ತಡರಾತ್ರೆಯಲ್ಲಿ ಯುವಕನೊಬ್ಬನು ಗಾ೦ಜ, ಮದ್ಯದ ಅಮಲಿನಲ್ಲಿ ಮನೆಯೊ೦ದಕ್ಕೆ ಕಲ್ಲನ್ನು ಏಸೆದು ನ೦ತರ ತಡರಾತ್ರೆಯಲ್ಲಿ ಮನೆಗೆ ಕಲ್ಲೆಸೆದು ನ೦ತರ ಮನೆಯ ಎದುರುನಿಲ್ಲಿಸಿದ ಅಪೆ ರಿಕ್ಷಕ್ಕೆ ಬೆ೦ಕಿ

ಉಡುಪಿ: ಉಡುಪಿಯಲ್ಲಿ ಆರ್ ಟಿ ಓ ಏಜೆ೦ಟ್ ರಾಗಿ ಸಾರ್ವಜನಿಕರಿಗೆ ಆರ್ .ಟ. ಓ ಕಛೇರಿ ಕೆಲಸವನ್ನು ಮಾಡಿಕೊಡುತ್ತಿದ್ದ ಖ್ಯಾತ ಕೇಶವ ರಾಯ್ ಬಾಳಿಗ(82) ಭಾನುವಾರದ೦ದು ನಿಧನ ಹೊ೦ದಿದ್ದಾರೆ. ಮು೦ಬಾಯಿಯ ಮಗಳಮನೆಯಲ್ಲಿ ಕೊನೆಯ ಉಸಿರು ಎಳೆದಿದ್ದಾರೆ. ಇವರ ನಿಧನಕ್ಕೆ ಉಡುಪಿ

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಕಂಟೇನರ್ ಲಾರಿಯಲ್ಲಿ ಗ್ರಾನೈಟ್ ಇಳಿಸುವಾಗ ಮೈಮೇಲೆ ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಇಂದು ಗುರುವಾರದ೦ದು ತೊಟ್ಟಂನಲ್ಲಿ ನಡೆದಿದೆ. ಸಾವನ್ನಪ್ಪಿದ ಕಾರ್ಮಿಕರು ಬಾಬುಲ್ಲ ಮತ್ತು ಭಾಸ್ಕರ್ ಎಂದು ತಿಳಿದು ಬಂದಿದೆ. ತೊಟ್ಟಂನಲ್ಲಿ ಹೊಸದಾಗಿ ನಿರ್ಮಿಸುತ್ತಿರುವ

ಉಡುಪಿ:ಇತಿಹಾಸ ಪ್ರಸಿದ್ಧ ಉಡುಪಿಯ ಶ್ರೀಕೃಷ್ಣಮಠದ ಅಷ್ಟಮಠಗಳಲ್ಲಿ ಒ೦ದಾದ ಹಾಗೂ ಮು೦ದಿನ 2024-26ನೇ ಸಾಲಿನಲ್ಲಿ ಪರ್ಯಾಯ ಸರ್ವಜ್ಞ ಪೀಠೋಹಣಗೈಯಲಿರುವ ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ 4ನೇ ಪರ್ಯಾಯದ ಲಾ೦ಛನ ಬಿಡುಗಡೆ ಮತ್ತು ಕಾರ್ಯಾಲಯ ಉದ್ಘಾಟನೆಸಮಾರ೦ಭವು ಸೆ.16ರ ಶನಿವಾರದ೦ದು ಸ೦ಜೆ 4ಗ೦ಟೆಗೆ

ಉಡುಪಿ:ಶ್ರೀ ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯು ಶ್ರಿ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಾ. ರಾಜರ್ಷಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆದೇಶದಂತೆ ತಮ್ಮ ಚತುರ್ಥ ಪರ್ಯಾಯದ ಸ್ವಾಗತ ಸಮಿತಿಯ ಗೌರವ

ಕಾರ್ಕಳ:ಸೆ 10. ಬೈಲೂರು-ಎರ್ಲಪ್ಪಾಡಿ ಉಮಿಕಲ್ಲು ಬೆಟ್ಟದಲ್ಲಿ ಸ್ಥಾಪಿಸಿದ ಪರಶುರಾಮ ಮೂರ್ತಿಯ ವಾಸ್ತವ್ಯ ವಿಚಾರ ಮರೆಮಾಚುವ ಪ್ರಯತ್ನವಾಗಿ ಶಾಸಕ ಸುನೀಲ್ ಕುಮಾರ್ ವಿಷಯಾಂತರ ಮಾಡುವುದರೊಂದಿಗೆ ನೂರಾರು ಬಾರಿ ಸುಳ್ಳನ್ನೇ ಸತ್ಯವನ್ನಾಗಿರಿಸುವ ಪ್ರಯತ್ನ ನಡೆಸುತ್ತಿದ್ದಾರೆ. ರಾಜಕೀಯ ನಡೆಯಲಿ ಸುಳ್ಳನ್ನೇ ಮನೆ ದೇವರನ್ನಾಗಿ