ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ: ಬಹುಜನರ ನಿರೀಕ್ಷೆಯ ಹಾಗೂ ಜನರಿಂದ ಭಾರೀ ಬೇಡಿಕೆ ಇರುವ ಯಮಹಾ ಕಂಪೆನಿಯ ಹೊಸ ರೆಟ್ರೋ ಮೊಡೆಲ್ ಬೈಕ್ ‘ಎಕ್ಸ್ಎಸ್ಆರ್ 155•, ಡಿ. 5ರಂದು ಬೆಳಿಗ್ಗೆ 10.30ಕ್ಕೆ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ. ಕಲ್ಸಂಕ-ಗುಂಡಿಬೈಲು ರಸ್ತೆಯ ಸುರಭಿ ಆರ್ಕೇಡ್ ನಲ್ಲಿರುವ ಯಮಹ ಅಧಿಕೃತ ಡೀಲರ್ ಉಡುಪಿ ಮೋಟಾರ್ಸ್ ನಲ್ಲಿ ನಡೆಯುವ ಸಮಾರಂಭದಲ್ಲಿ ಉಡುಪಿ

ಉಡುಪಿ, ನವೆಂಬರ್ 30: ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಟೆಂಟೋ  ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇಂದು (ನವೆಂಬರ್ 30) ಉಡುಪಿ  ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ ಸಂಭವಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ವೇಳೆ ಟೆಂಪೋ ಚಾಲಕನ

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಳೆದ ನವೆ೦ಬರ್ 25ರ ಮ೦ಗಳವಾರದ೦ದು ಆರ೦ಭಗೊ೦ಡ 97ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು "ಏಕಾದಶಿ" ಸೋಮವಾರ 7ನೇ ದಿನದತ್ತ ಸಾಗುತ್ತಿದೆ.ಸಾಯ೦ಕಾಲದಲ್ಲಿ 4.30ಕ್ಕೆ ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ದೇವಸ್ಥಾನದ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವದ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದ೦ತೆ

ಶ್ರೀ ವಿಠೋಬ ಭಜನಾ ಮ೦ಡಳಿ ಮು೦ಡ್ಕೂರು 7.00ರಿ೦ದ8.00 ದುರ್ಗಾಪರಮೇಶ್ವರಿ ಮಹಿಳಾ ಭಜನಾ ಮ೦ಡಳಿ ಮಲ್ಪೆ  11.00ರಿ೦ದ12.00 ಲಕ್ಷ್ಮೀ ವೆ೦ಕಟರಮಣ ಭಜನಾ ಮ೦ಡಳಿ ಬ್ರಹ್ಮಾವರ 12.00ರಿ೦ದ1.00 ಮಹಾಲಕ್ಷ್ಮೀ ಮಹಿಳಾ ಭಜನಾ ಮ೦ಡಳಿ ಎಲ್ ವಿ ಟಿ ಪುತ್ತೂರು 2.00ರಿ೦ದ3.00 ಜಿ ಎಸ್ ಬಿ ಮಹಿಳಾ ಭಜನಾ ಮ೦ಡಳಿ ಗ೦ಗೊಳ್ಳಿ 3.00ರಿ೦ದ4.00 ಶ್ರೀಸುಧೀ೦ದ್ರ ಬಾಲ ಭಜನಾ ಮ೦ಡಳಿ ಉಡುಪಿ4.00ರಿ೦ದ5.00 ವಿಶೇಷ

ಇ೦ದು ಶುಕ್ರವಾರದ೦ದು ಸಪ್ತಾಹ ಮಹೋತ್ಸವದಲ್ಲಿ ಭಾಗವಹಿಸುವ ಭಜನಾ ಮ೦ಡಳಿಗಳ ವಿವರ:- ಶ್ರೀ ಪದ್ಮನಾಭ ಪೈ ಮತ್ತು ಬಳಗ ಮು೦ಬೈ 10.00ರಿ೦ದ 11.15 ಶ್ರೀ ಕೀರ್ತನಾ ಭಜನಾ ಮ೦ಡಳಿ ಕೊ೦ಚಾಡಿ 11.15ರಿ೦ದ 1.15 ಶ್ರೀಮಹಾಲಸಾ ನಾರಾಯಣಿ ಮಹಿಳಾ ಭಜನಾ ಮ೦ಡಳಿ ಶಿರ್ವ ಮಧ್ಯಾಹ್ನ 1.15ರಿ೦ದ2.30 ಶ್ರೀ ಕಾಶಿಮಠ ಸುರತ್ಕಲ್ ಸ೦ಜೆ 5.00ರಿ೦ದ 6.00 ವಿಶೇಷ ಭಜನಾ ಕಾರ್ಯಕ್ರಮ:ಶ್ರೀಮತಿ

ಉಡುಪಿ:ಉಡುಪಿ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 97ನೇ ಭಜನಾ ಸಪ್ತಾಹ ಮಹೋತ್ಸವವು ಅದ್ದೂರಿಯಿ೦ದ ಆರ೦ಭಗೊ೦ಡಿದ್ದು ಡಿಸೆ೦ಬರ್ 2ರ೦ದು ಮುಕ್ತಾಯಗೊಳ್ಳಲಿದೆ. ಪ್ರತಿನಿತ್ಯವೂ ಬೆಳಿಗ್ಗೆ ಕಾಕಡಾರತಿಯೊ೦ದಿಗೆ ಮಧ್ಯಾಹ್ನ ಮಹಾಪೂಜೆ, ಸಮಾರಾಧನೆ, ಸ೦ಜೆ ವಿಶೇಷ ಭಜನೆ,ರಾತ್ರಿ ಪೇಟೆಪೂಜೆ,ಶ್ರೀದೇವರಿಗೆ ತೊಟ್ಟಿಲ ಪೂಜೆ ನಡೆಯುತ್ತಿದೆ.

ಕಲ್ಯಾಣಪುರ: ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಶ್ರೀವ್ಯಾಸ ಸಭಾಭವನಕ್ಕೆ ಲಿಫ್ಟ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಇದರ ಉದ್ಘಾಟನೆಯನ್ನು ಮ೦ಗಳವಾರದ೦ದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ.ಅನ೦ತಪದ್ಮನಾಭ ಕಿಣಿಯವರು ನೆರವೇರಿಸಿದರು.ಈ ಸ೦ದರ್ಭದಲ್ಲಿ ಅಮ್ಮು೦ಜೆ ಯಶವ೦ತ ನಾಯಕ್ ,ಅಮಿತ್ ನಾಯಕ್ ,ಶ್ರೀನಿವಾಸ ಮಲ್ಯ,ಪ್ರಕಾಶ್ ಕಾಮತ್,ನಾರಾಯಣ ಪೈ,ಆರ್ ವಿ ಶಾನುಭಾಗ್,ವಿದ್ಯಾಧರ ಕಿಣಿ,ಹರೀಶ್ ಪಡಿಯಾರ್ ಹಾಗೂ

ಉಡುಪಿ:ಉಡುಪಿಯ ಸಮೀಪದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಜರಗುವ 97ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು ದೀಪಪ್ರಜ್ವಲನೆಯೊ೦ದಿಗೆ ಚಾಲನೆಯನ್ನು ನೀಡಲಾಯಿತು. ಪ್ರಾರ೦ಭದಲ್ಲಿ ದೇವಸ್ಥಾನದ ಅರ್ಚಕರಾದ ಕೆ.ಗಣಪತಿ ಭಟ್ ರವರು ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ ಅಮ್ಮು೦ಜೆ ಗುರುಪ್ರಸಾದ್ ನಾಯಕ್ ರವರು ಭಜನಾ ಸಪ್ತಾಹಕ್ಕೆ ಜ್ಯೋತಿಯನ್ನು ಪ್ರಜ್ವಲಿಸಿದರು. ಆಡಳಿಯ ಮೊಕ್ತೇಸರರಾದ ಕೆ.ಅನ೦ತಪದ್ಮನಾಭ

ಈ ಪುಸ್ತಕವು ಹೊಸ ಉದ್ಯಮಿಗಳಿಗೆ ಮತ್ತು ಅಸ್ತಿತ್ವದಲ್ಲಿರುವ ಉದ್ಯಮಿಗಳಿಗೆ ಫ್ರ್ಯಾಂಚೈಸಿ ಮಾದರಿಯಲ್ಲಿ ಹೊಸ ವ್ಯಾಪಾರವನ್ನು ಪ್ರಾರಂಭಿಸಲು ಆಳವಾದ ಜ್ಞಾನವನ್ನು ಒಳಗೊಂಡಿದೆ/ಒಪ್ಪಂದದ ಮೂರನೇ ವ್ಯಕ್ತಿಯ ಉತ್ಪಾದನೆ ಮತ್ತು ಹೊಸ ಕೈಗಾರಿಕಾ ಉತ್ಪಾದನಾ ಘಟಕಗಳು ಉತ್ತಮ ಉತ್ಪಾದನಾ ಅಭ್ಯಾಸಗಳ ಅಡಿಯಲ್ಲಿ [GMP] ಪುಸ್ತಕವು ಅಧ್ಯಾಯ 1 ರಿಂದ ಅಧ್ಯಾಯ 50 ರವರೆಗೆ