ಉಡುಪಿ: ಕಲ್ಯಾಣಪುರದಲ್ಲಿ ಅತೀ ಪುರಾತನ ದೇವಸ್ಥಾನಗಳಲ್ಲಿ ಒ೦ದಾಗಿರುವ ಶ್ರೀವೆ೦ಕಟರಮಣ ದೇವಸ್ಥಾನವನ್ನು ಸ೦ಪೂರ್ಣವಾಗಿ ಶಿಲಾಮಯವಾಗಿ ನಿರ್ಮಿಸುವರೇ ನಮ್ಮ ಜಿ ಎಸ್ ಬಿ ಸಮಾಜದ ಪರಮಾಚಾರ್ಯ ಶ್ರೀಮದ್ ಸ೦ಯಮೀ೦ದ್ರ ತೀರ್ಥ ಶ್ರೀಪಾದ೦ಗಳವರ ದಿವ್ಯ ಸನ್ನಿಧಾನದಲ್ಲಿ ಈಗಾಗಲೇ ಪೇಟೆಯ ಹತ್ತು ಸಮಸ್ತರು ವಿನ೦ತಿಸಿರುವುದರ
ಕಟೀಲು: ಖ್ಯಾತ ವೈದಿಕರಾಗಿದ್ದ ದಿ. ಶಿಬರೂರು ಹಯಗ್ರೀವ ತಂತ್ರಿಯವರ ಪತ್ನಿ, ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಮಾತೃಶ್ರೀ ಕಸ್ತೂರಿಯಮ್ಮ ಮಂಗಳವಾರ ಬೆಳಿಗ್ಗೆ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.
ಕಟೀಲು ಸೇರಿದಂತೆ ವಿವಿಧ ದೇಗುಲಗಳ ತಂತ್ರಿಗಳಾಗಿರುವ ನಿವೃತ್ತ ಉಪನ್ಯಾಸಕ
ಉಡುಪಿ:ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಕಾ೦ಗ್ರೆಸ್ ಪಕ್ಷದ ತುಮಕೂರು ಶಾಸಕರಾಗಿ ಆಯ್ಕೆಗೊ೦ಡಿರುವ ಡಾ.ಜಿ ಪರಮೇಶ್ವರ್ ರವರು ರಾಜ್ಯ ಸಚಿವ ಸ೦ಪುಟದಲ್ಲಿ ಗೃಹಸಚಿವರಾಗಿ ಆಯ್ಕೆಗೊ೦ಡಿದ್ದು ಇದೀಗ ಜೂನ್ 6ರ೦ದು ಮ೦ಗಳೂರು ಹಾಗೂ ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅ೦ದು ಬೆಳಿಗ್ಗೆ ವಿಮಾನದ
ಉಡುಪಿ: ನಮ್ಮ ರಾಜ್ಯದ ಆಡಳಿತವನ್ನು ವಹಿಸಿಕೊಂಡ ನಮ್ಮ ಕಾಂಗ್ರೆಸ್ ಪಕ್ಷವು ಈ ಹಿಂದೆ ಅಧಿಕಾರಕ್ಕೆ ಬರುವ ಮೊದಲು ಏನು ಭರವಸೆಗಳನ್ನು ನೀಡಿತ್ತು ಅದೇ ರೀತಿಯಲ್ಲಿ ಏನು ಗ್ಯಾರೆಂಟಿಗಳು ನೀಡಿದೆವು ಎಲ್ಲಾ ಐದು ಗ್ಯಾರಂಟಿಗಳನ್ನು ಇದೀಗ ಜಾರಿಯಾಗಿದ್ದು ರಾಜ್ಯದ ಜನರು
ಉಡುಪಿ: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳಿದ್ದೆವು. ಈಗ ಆ ಮಾತನ್ನು ಉಳಿಸಿಕೊಂಡಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ಜನಪರ ಬದ್ಧತೆಗೆ ದೊಡ್ಡ ನಿದರ್ಶನವಾಗಿದೆ ಎಂದು ಉಡುಪಿಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್
ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರೊಂದಿಗೆ ಪರ್ಯಾಯ ಪೂರ್ವಭಾವಿ ಭಾರತ ಪರಿಕ್ರಮ ಯಾತ್ರೆಯಲ್ಲಿ ಮೋಕ್ಷಪ್ರದ ದ್ವಾರಕಾ ಕ್ಷೇತ್ರ ಯಾತ್ರೆ ನಡೆಸಿ ಗೋಮತಿ ನದಿ ಸಾಗರಸಂಗಮ
ಉಡುಪಿ ಅಂಬಲಪಾಡಿ ಯೂನಿಯನ್ ಬ್ಯಾಂಕ್( ಕಾರ್ಪೊರೇಷನ್ ಬ್ಯಾಂಕ್ ) ನಲ್ಲಿ ಸುಮಾರು ವರ್ಷಗಳ ಕಾಲ ಉಡುಪಿ ಜಿಲ್ಲೆಯ ವಿವಿಧ ಕಡೆ ಸೇವೆ ಸಲ್ಲಿಸಿ ಅಂಬಲಪಾಡಿ ಶಾಖೆಯಲ್ಲಿ ನಿವೃತ್ತರಾದ ಎಮ್ ಎನ್ ರಾಜೇಂದ್ರ,ಶ್ರೀಮತಿ ಬೃಂದ ರಾಜೇಂದ್ರ ( ದಂಪತಿ )
ಉಡುಪಿ:ಮೇ 30. ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಅಥ್ಲೀಟ್, ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಕಚೇರಿಯ ಹಿರಿಯ ಪ್ರಯೋಗಶಾಲಾ ಅಧಿಕಾರಿ ಆದ ಹೆಚ್. ಉದಯ ಕುಮಾರ್ ಶೆಟ್ಟಿ ಅವರು ಮೇ
ಉಡುಪಿ: ಹಿರಿಯ ಲೆಕ್ಕಪರಿಶೋಧಕ, ಅಜ್ಜರಕಾಡು ಅಗ್ನಿಶಾಮಕ ದಳ ಕಚೇರಿ ಬಳಿಯ ನಿವಾಸಿ ಯು.ಕೆ. ಮಯ್ಯ (ಕೃಷ್ಣಮೂರ್ತಿ ಮಯ್ಯ) ಭಾನುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಮೃತರು ಉಡುಪಿ ಜಿಲ್ಲೆಯ ಪ್ರಥಮ ಲೆಕ್ಕಪರಿಶೋಧಕರು ಎಂಬ ಖ್ಯಾತಿ