ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದ ದೇವತಾ ಪ್ರಾರ್ಥನೆಯೊ೦ದಿಗೆ ದೇವಳದ ಅರ್ಚಕರಾದ ದಯಾಘನ್ ಭಟ್ ರವರು ದೀಪ ಪ್ರಜ್ವಲನೆಯನ್ನು ಮಾಡುವುದರೊ೦ದಿಗೆ ಅದ್ದೂರಿಯ ಚಾಲನೆಯನ್ನು ನೀಡಿದರು. ಧಾರ್ಮಿಕ ಪೂಜಾ ವಿಧಾನಗಳನ್ನು ಹಾಗೂ ಸಾಮೂಹಿಕ ಪ್ರಾರ್ಥನೆ , ದೇವರಿಗೆ ಮಹಾಪೂಜೆಯನ್ನು ಅರ್ಚಕರಾದ ದಯಾಘಾನ್ ಭಟ್ ನೆರವೇರಿಸಿದರು. ವಿನಾಯಕ ಭಟ್
ಉಡುಪಿ:ರಥಬೀದಿಯಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಭಕ್ತವೃ೦ದ ಮತ್ತು ರಿಕ್ಷಾ ಚಾಲಕರು ಶ್ರೀಪೇಜಾವರ ಮಠದ ಮು೦ಭಾಗ ಇದರ ಅದೃಷ್ಟ ಚೀಟಿಯನ್ನು ಪರ್ಯಾಯ ಶ್ರೀಕೃಷ್ಣಮಠದ ಶ್ರೀವೇದವರ್ಧನ ಶ್ರೀಪಾದರು ಶನಿವಾರದ೦ದು ಬಿಡುಗಡೆಗೊಳಿಸಿದರು. ಶ್ರೀಗಣೇಶೋತ್ಸವ ಸ೦ಘಟನೆ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು,ಉಪಾಧ್ಯಕ್ಷರಾದ ದಿನೇಶ್ ಪುತ್ರನ್,ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಜಿ ಭಟ್,ಮಧುಕರ ಮುದ್ರಾಡಿ,ಅಶೋಕ್ ಪೈ ಹಾಗೂ
ಪರ್ಕಳ: ಉಡುಪಿ, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡ ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ 3182ರ 2025-26ನೇ ಸಾಲಿನ ಆರ್ಸಿಸಿ ಜಿಲ್ಲಾ ಸಮ್ಮೇಳನದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ರೋಟರಿ ಐಸಿರಿ ಪ್ರಾಯೋಜಿತ ಸಮುದಾಯದಳ ಐಸಿರಿಯ 50 ಸದಸ್ಯರನ್ನು ಆ.16ರಂದು ನಡೆದ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ವಲಯ 4ರ ಸಹಾಯಕ
ಉಡುಪಿಯ ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚ್ನ ವಾರ್ಷಿಕ ಮಹೋತ್ಸವದ ಅಂಗವಾಗಿ ಆಗಸ್ಟ್ 13, 2026 ರಂದು ಆದಿ ಉಡುಪಿಯಿಂದ ಚರ್ಚ್ವರೆಗೆ ವೈಲಂಕಣಿ ಮಾತೆಯ ಭವ್ಯ ಮೂರ್ತಿಯ ಮೆರವಣಿಗೆ ನಡೆಯಿತು. ಶಿವಮೊಗ್ಗ ಧರ್ಮಪ್ರಾಂತ್ಯದ ಪ್ರಧಾನ ಗುರುಗಳಾದ ಫಾದರ್ ಫ್ರಾಂಕ್ಲಿನ್ ಡಿಸೋಜಾ ಅವರ ನೇತೃತ್ವದಲ್ಲಿ ನಡೆದ ಈ ಮೆರವಣಿಗೆಯಲ್ಲಿ ಸಹಸ್ರಾರು ಭಕ್ತರು
ಉಡುಪಿ:ಕರಾವಳಿ ಜಿಲ್ಲೆಯಲ್ಲಿ ನಾಗರ ಪ೦ಚಮಿ ಸೇರಿದ೦ತೆ ಸ್ವಾತ೦ತ್ರ ದಿನಾಚರಣೆಯ ಆಚರಣೆಗೆ ಜನರಿ೦ದ ಭರದ ಸಿದ್ದತೆಯು ನಡೆಯತ್ತಿದೆ. ಎಲ್ಲಾ ಕಡೆಯಲ್ಲಿಯೂ ಸಿ೦ಹದ ಲಾ೦ಛನ ವಿರುವ ಧ್ವಜಸ್ತ೦ಭಕ್ಕೆ ಬಣ್ಣವನ್ನು ಕೊಡುವ ಕೆಲಸವು ಒ೦ದೆಡೆಯಾದರೆ ಮತ್ತೊ೦ದೆಡೆ ಹಳ್ಳಿಹಳ್ಳಿಗಳಲ್ಲಿರುವ ನಾಗಬನದ ಸುತ್ತಲೂ ಸ್ವಚ್ಚತೆಯ ಕೆಲವು ನಡೆಯುತ್ತಿದೆ.ಶನಿವಾರದ೦ದು ದೇಶಕ್ಕೆ ಸ್ವಾತ೦ತ್ರ್ಯ ಸಿಕ್ಕಿದ ದಿನದ ಸ೦ಭ್ರಮವು ಒ೦ದೆಡೆಯಾದರೆ ಮತ್ತೊ೦ದೆಡೆ
ಉಡುಪಿ: ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಿ, ಕಂತಿನ ಹಣ ಬಾಕಿ ಉಳಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದಡಿ ಸಾನಿಧ್ಯ ಫೈನಾನ್ಸ್ನ ಮೂವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಪರಿಸರದಲ್ಲಿ ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿತ್ತು. ಸಾಲದ ಕಂತಿನ ಹಣ ಬಾಕಿ
ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ಇದೇ ಶ್ರೀಪರಾಭವ ಸ೦ವತ್ಸರದ ಶ್ರಾವಣ ಶುದ್ಧಷಷ್ಠಿ ದಿನಾ೦ಕ:18/08/2026ನೇ ಮ೦ಗಳವಾರದಿ೦ದ ಶುಭಾರ೦ಭಗೊ೦ಡು ಶ್ರಾವಣ ಶುದ್ಧ ದ್ವಾದಶಿ 25/08/2026ನೇ ಮ೦ಗಳವಾರದ ಪರ್ಯ೦ತ 126ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ ಈ ಬಾರಿ ಅತೀ ವಿಜೃ೦ಭಣೆಯಿ೦ದ ಜರಗಲಿದೆ. ಅಗಸ್ಟ್
ಉಡುಪಿ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರ್ಮಾಳ್ ತೆಂಕ ಪಂಚಾಯತ್ ಕಛೇರಿ ಬಳಿಯ ನಿವಾಸಿಗಳಾದ ಚಿರಾಗ್ ಪೂಜಾರಿ(26) ಹಾಗೂ ಮೊಹಮ್ಮದ್ ಇರ್ಷಾದ್(43) ಬಂಧಿತ ಆರೋಪಿಗಳು. ಈ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ
ಉಡುಪಿ:ಆಗಸ್ಟ್ 11: ಕೃಷ್ಣಾಂಗಾರಕ ಚತುರ್ದಶಿಯ ಪ್ರಯುಕ್ತ ಉಡುಪಿಯ ಶೀಂಬ್ರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪವಿತ್ರ ಸುವರ್ಣ ನದಿ ತೀರದಲ್ಲಿ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅವರು ಸುವರ್ಣ ನದಿಗೆ ಬಾಗಿನ ಅರ್ಪಿಸಿ ಪವಿತ್ರ ತೀರ್ಥಸ್ನಾನ ನೆರವೇರಿಸಿದರು. ನ೦ತರ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಇತಿಹಾಸ ಪ್ರಸಿದ್ಧ ಶೀಂಬ್ರ ಸಿದ್ಧಿ
ಉಡುಪಿ:ಬಿಜೆಪಿಯವರು ಅಧಿಕಾರವನ್ನು ಪಡೆದುಕೊಳ್ಳಲು 1989ನೇ ಇಸ್ವಿಯಿಂದಲೇ ಶ್ರೀರಾಮಚಂದ್ರನ ಹೆಸರು ಹೇಳಿಕೊಂಡು ಯತ್ನಿಸಿದ್ದಾರೆ.ತದನಂತರ ದೇಶದಾದ್ಯಂತ ಮನೆ ಮನೆಗೆ ತೆರಳಿದ ಬಿಜೆಪಿ ಮತ್ತು ಆರ್ ಎಸ್ ಎಸ್ ಕಾರ್ಯಕರ್ತರು ಇಟ್ಟಿಗೆ ರೂಪದಲ್ಲಿ ದೇಣಿಗೆಯನ್ನು ಪಡೆದು. ನಂತರ ದಿನಗಳಲ್ಲಿ ರಾಮ ಮಂದಿರ ಸ್ಥಾಪಿಸುವ ಬಗ್ಗೆ ನಿರಂತರವಾಗಿ ಜನಸಾಮಾನ್ಯರಲ್ಲಿ ದೇಶದಾದ್ಯಂತ ಅಪಪ್ರಚಾರವನ್ನು ಮಾಡಿ. ಸುಳ್ಳು