......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಸುಂಕದಲ್ಲಿ ಭರ್ಜರಿ ಹೆಚ್ಚಳ; ಡೀಸಲ್​ಗೆ 55.5 ರೂ, ಎಟಿಎಫ್​ಗೆ 42 ರೂ ಸುಂಕ

ಉಡುಪಿ: ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ‌ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಅವರು ದೀಪಾಲಂಕಾರ ಉದ್ಘಾಟನೆಯನ್ನು ನೆರವೇರಿಸಿದರು. ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ‌ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರಾದ ರಮೇಶ್ ಕಾಂಚನ್, ದೇವಸ್ಥಾನದ ಪ್ರಧಾನ ಅರ್ಚಕ ವಾಸುದೇವ

ಉಡುಪಿ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆತನ ಪತ್ನಿ ಸೌಮ್ಯ ಸುದೀಪ್​ ಜೊತೆಗೆ ಎರಡನೇ ಮದುವೆಯಾಗಿದ್ದು, ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆಂದು ಆತನ ತಂದೆ ದಾಮೋದರ ಶೆಟ್ಟಿ ಕೇಸ್ ದಾಖಲಿಸಿದ್ದರು. ಸೌಮ್ಯ ಮೇಲಿನ ಆರೋಪಗಳು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾದ ಹಿನ್ನೆಲೆ ಕಾರ್ಕಳ ನಗರ ಪೊಲೀಸರು ಬಂಧಿಸಿದ್ದು,

ಮಣಿಪಾಲ; ಮಹಿಳಾ ಸಮಾಜ ಮಣಿಪಾಲ ಇದರ ವತಿಯಿಂದ ನೂತನ ಅಧ್ಯಕ್ಷೆ ಹಾಗೂ ಪದಾಧೀಕಾರಿಗಳ ಆಯ್ಕೆ ಪ್ರಕ್ರಿಯೇ ಮಣಿಪಾಲದ ಹೋಟೆಲ್ ಆಶ್ಲೇಷ್ ವಜ್ರ ಹಾಲ್ ನಲ್ಲಿ ಇತ್ತೀಚಿಗೆ ನೆಡೆಯಿತು. ಮುಖ್ಯ ಅತಿಥಿಯಾಗಿದ ಸ್ನೇಹ ಪ್ರಭು , ಡಾ. ಜನೆಟ್ ಮಾರಿಯಾ ಆಂದ್ರಾದೆ ದೀಪ ಬೆಳಗಿಸಿ ಕಾರ್ಯ ಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮಹಿಳಾ

ಶ್ರೀವೆ೦ಕಟರಮಣ ದೇವಸ್ಥಾನ ಕರ೦ಬಳ್ಳಿಯಲ್ಲಿ ಏಪ್ರಿಲ್ 3ರಿ೦ದ 11ರವರೆಗೆ ಜರಗಲಿರುವ ಋಕ್ ಸಂಹಿತಾ ಯಾಗ ಮತ್ತು ಭಾಗವತ ಸಪ್ತಾಹಕ್ಕೆ ಹೊರೆಕಾಣಿಕೆ ಸಮರ್ಪಣೆಯು ಬುಧವಾರದ೦ದು ಉಡುಪಿಯ ಶ್ರೀಕೃಷ್ಣಮಠದ ಮು೦ಭಾಗದಿ೦ದ ಅದ್ದೂರಿಯ ಮೆರವಣಿಗೆಯಲ್ಲಿ ಕರ೦ಬಳ್ಳಿ ದೇವಸ್ಥಾನಕ್ಕೆ ತಲುಪಿತು. ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವವರ್ಧನಶ್ರೀಪಾದರು ಓ೦ಕಾರ ಧ್ವಜವನ್ನು ಹಾರಿಸುವುದರೊ೦ದಿಗೆ ಚಾಲನೆಯನ್ನು ನೀಡಿದರು. ಪ್ರಮುಖರಾದ ಕೆ.ರಘುಪತಿ ಭಟ್,ದಿವಾಕರ ಐತಾಳ್,ರಮೇಶ್

ಉಡುಪಿ: ಬಡನಿಡಿಯೂರಿನ ಸಮುದ್ರ ತೀರದಲ್ಲಿ ರೆಸಾರ್ಟ್ ನಿರ್ಮಿಸಲು ಕಾನೂನಿನಲ್ಲಿ ಯಾವುದೇ ತೊಡಕಿಲ್ಲದೇ ಇದ್ದರೂ ವೈಯಕ್ತಿಕ ದ್ವೇಷದಿಂದ ಶಾಸಕ ಯಶ್ವಾಲ್ ಸುವರ್ಣ ಅವರು ರೆಸಾರ್ಟ್ ನಿರ್ಮಾಣಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ. ಕರಂಬಳ್ಳಿಯ ಅವರ ನಿವಾಸದಲ್ಲಿ ಕರೆಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕಾರಣಿಗಿಂತ ಮೊದಲು ನಾನು

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟರಮಣ ದೇವಸ್ಥಾನದಲ್ಲಿ ಚ೦ದ್ರಾಮಾನ ಯುಗಾದಿಯ ದಿನವಾದ ಮಾರ್ಚ್ 19ರ ಗುರುವಾರದ೦ದು ಪೂಜಾ ಪರ್ಯಾಯ ಹಸ್ತಾ೦ತರ ಕಾರ್ಯಕ್ರಮವು ಜರಗಲಿದೆ. ಅ೦ದು ಬೆಳಿಗ್ಗೆ ಶ್ರೀದೇವರುಗಳ ಚಿನ್ನಾಭರಣಗಳ ಲೆಕ್ಕಾಚಾರದೊ೦ದಿಗೆ ಮು೦ದಿನ ಪೂಜೆಯ ಅಧಿಕಾರವನ್ನು ಸ್ವೀಕರಿಸಲಿರುವ ಅರ್ಚಕರಿಗೆ ಹಸ್ತಾ೦ತರ ಮಾಡುವುದರೊ೦ದಿಗೆ ಅವರುಗಳಿಗೆ ಪೂಜೆಯ ಅಧಿಕಾರವನ್ನು ನೀಡಲಾಗುವುದು. ಶ್ರೀಲಕ್ಷ್ಮೀವೆ೦ಕಟರಮಣ ದೇವರಿಗೆ ಅರ್ಚಕರಾದ ದಯಾಘನ್ ಭಟ್ ರವರಿಗೆ ಮು೦ದಿನ

ಉಡುಪಿ: ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರೊಂದು ಕಟಪಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಅಗ್ನಿಶಾಮಕ ದಳದವರು ನಿರಂತರ ನೀರು ಹಾಯಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿರಿಸಿದ್ದಾರೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ಕಟಪಾಡಿ