....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ಇದೇ ಶ್ರೀಪರಾಭವ  ಸ೦ವತ್ಸರದ ಶ್ರಾವಣ ಶುದ್ಧಷಷ್ಠಿ ದಿನಾ೦ಕ:18/08/2026ನೇ ಮ೦ಗಳವಾರದಿ೦ದ ಶುಭಾರ೦ಭಗೊ೦ಡು ಶ್ರಾವಣ ಶುದ್ಧ ದ್ವಾದಶಿ 25/08/2026ನೇ ಮ೦ಗಳವಾರದ ಪರ್ಯ೦ತ 126ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ  ಈ ಬಾರಿ ಅತೀ ವಿಜೃ೦ಭಣೆಯಿ೦ದ ಜರಗಲಿದೆ.  ಅಗಸ್ಟ್

ಉಡುಪಿ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರ್ಮಾಳ್ ತೆಂಕ ಪಂಚಾಯತ್ ಕಛೇರಿ ಬಳಿಯ ನಿವಾಸಿಗಳಾದ ಚಿರಾಗ್ ಪೂಜಾರಿ(26) ಹಾಗೂ ಮೊಹಮ್ಮದ್ ಇರ್ಷಾದ್(43) ಬಂಧಿತ ಆರೋಪಿಗಳು. ಈ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ

ಉಡುಪಿ:ಆಗಸ್ಟ್ 11: ಕೃಷ್ಣಾಂಗಾರಕ ಚತುರ್ದಶಿಯ ಪ್ರಯುಕ್ತ ಉಡುಪಿಯ ಶೀಂಬ್ರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪವಿತ್ರ ಸುವರ್ಣ ನದಿ ತೀರದಲ್ಲಿ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅವರು ಸುವರ್ಣ ನದಿಗೆ ಬಾಗಿನ ಅರ್ಪಿಸಿ ಪವಿತ್ರ ತೀರ್ಥಸ್ನಾನ ನೆರವೇರಿಸಿದರು. ನ೦ತರ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಇತಿಹಾಸ ಪ್ರಸಿದ್ಧ ಶೀಂಬ್ರ ಸಿದ್ಧಿ

ಉಡುಪಿ:ಬಿಜೆಪಿಯವರು ಅಧಿಕಾರವನ್ನು ಪಡೆದುಕೊಳ್ಳಲು 1989ನೇ ಇಸ್ವಿಯಿಂದಲೇ ಶ್ರೀರಾಮಚಂದ್ರನ ಹೆಸರು ಹೇಳಿಕೊಂಡು ಯತ್ನಿಸಿದ್ದಾರೆ.ತದನಂತರ ದೇಶದಾದ್ಯಂತ ಮನೆ ಮನೆಗೆ ತೆರಳಿದ ಬಿಜೆಪಿ ಮತ್ತು ಆರ್ ಎಸ್ ಎಸ್ ಕಾರ್ಯಕರ್ತರು ಇಟ್ಟಿಗೆ ರೂಪದಲ್ಲಿ ದೇಣಿಗೆಯನ್ನು ಪಡೆದು. ನಂತರ ದಿನಗಳಲ್ಲಿ ರಾಮ ಮಂದಿರ ಸ್ಥಾಪಿಸುವ ಬಗ್ಗೆ ನಿರಂತರವಾಗಿ ಜನಸಾಮಾನ್ಯರಲ್ಲಿ ದೇಶದಾದ್ಯಂತ ಅಪಪ್ರಚಾರವನ್ನು ಮಾಡಿ. ಸುಳ್ಳು

ಉಡುಪಿ: ಸೆ.4ಮತ್ತು 5ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿ ಹಬ್ಬದ ಪ್ರಯುಕ್ತವಾಗಿ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಭಾನುವಾರದ೦ದು ಉಡುಪಿಯ ರಥಬೀದಿಯಲ್ಲಿ ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಹಗ್ಗಜಗ್ಗಾಟ-ಚಿತ್ರ ಬಿಡಿಸುವ ಸ್ಪರ್ಧೆ,ಗೋಣಿಚೀಲದ ಓಟ,ಸೊಪ್ಪಿನ ಆಟದ ಸ್ಪರ್ಧೆಯನ್ನು ನಡೆಸಲಾಯಿತು. ಈ ಸ್ಪರ್ಧೆಗಳಲ್ಲಿ ನೂರಾರು ಮ೦ದಿ

ಉಡುಪಿ:ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೊಟ ಉಡುಪಿ , ಬಡಗುಬೆಟ್ಟು ಕ್ರೆಡಿಟ್ ಕೋ. ಸೊಸೈಟಿ ಇದರ ಸಹಯೋಗದೊಂದಿಗೆ ಮಹಿಳೆಯರ ಆಟಿದ ಕೂಟ ಸೋಮವಾರದ೦ದು ಜಗನ್ನಾಥ ಸಭಾಭವನ ಜರಗಿತು. ಉಡುಪಿ ಶಾಸಕರಾದ ಯಶಪಾಲ್ ಸುವರ್ಣ , ಬಡಗುಬೆಟ್ಟಿನ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಜೊತೆ ಗೂಡಿ ಉದ್ಘಾಟನೆ ಮಾಡಿ ಶುಭ

ಉಡುಪಿ:ಆ.10, ಶಿರ್ವ ಸಮೀಪದ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮತ್ತು ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಇಲ್ಲಿನ ನ್ಯಾಯಾಲಯವು 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಬಂಧಿತ ಆರೋಪಿಗಳಾದ ಉತ್ತರಾಖಂಡದ ಅಜಯ್ ಅಲಿಯಾಸ್ ಅನ್ಮೋಲ್ ರಸ್ತೋಗಿ ಮತ್ತು ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್

ಉಡುಪಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್‌ ಮೆಡೋಸ್‌ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಶೆಟ್ಟಿ ( 44) ಎಂದು ಗುರುತಿಸಲಾಗಿದೆ. ಅವರು ಕಳೆದ ನಾಲ್ಕು ವರ್ಷಗಳಿಂದ

ಉಡುಪಿ: ಆಷಾಢ ಕೃಷ್ಣ ಪಕ್ಷದ ದ್ವಾದಶಿಯಂದು ಶ್ರೀಕೃಷ್ಣ ಮಠದಲ್ಲಿ ಶ್ರೀ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ ಭಕ್ತಿಪೂರ್ವಕವಾಗಿ ನಡೆಯಿತು. ಆರಾಧನೆಯ ಪ್ರಯುಕ್ತ ಕೃಷ್ಣ ಮಠದ ಸಮುಚ್ಚಯದಲ್ಲಿರುವ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ವೃಂದಾವನಕ್ಕೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗೋ

ಬೆಂಗಳೂರು: ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಉಡುಪಿ ಜಿಲ್ಲೆಯ ಒಟ್ಟು 109 ಹೋಂಸ್ಟೇಗಳು ಮತ್ತು 21 ರೆಸಾರ್ಟ್‌ಗಳನ್ನು ಬಂದ್ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಅಧಿಕಾರಿಗಳು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ತಿಳಿಸಿದ್ದಾರೆ. ಉಡುಪಿ ಸಹಾಯಕ ಆಯುಕ್ತರು, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು, ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌,