ಉಡುಪಿ: ಮೇ. 12. ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕಿ, ಶಿರ್ವ ನಿವಾಸಿ ಲೀನಾ ಮಥಾಯಸ್ ಅವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಲೀನಾ ಮಥಾಯಸ್ ಅವರು ರಸ್ತೆ ಬದಿಯಲ್ಲಿ ನಿಂತಿದ್ದಾಗ ಅವರಿಗೆ ಕಾರು ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಡುಪಿಯ ಖಾಸಗಿ
ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು
ಉಡುಪಿ: ಹಿರಿಯ ನಾಗಸ್ವರ ವಾದಕ ಅಲೆವೂರು ಬೊಗ್ರ ಶೇರಿಗಾರ್ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸ್ವಗ್ರಹದಲ್ಲಿ ನಿಧನರಾದರು. ಅಸಂಖ್ಯಾತ ದೇವಸ್ಥಾನ, ಗರೋಡಿ, ದೈವಸ್ಥಾನ , ನಾಗರಾಧನೆಯಲ್ಲಿ ಹಿರಿಯ ನಾಗಸ್ವರ ವಾದಕರಾಗಿ ಅಲೆವೂರು ಬೋಗ್ರ ಶೇರಿಗಾರ್ ಪ್ರಸಿದ್ದಿಯನ್ನು ಪಡೆದಿದ್ದರು. ನಾಗಸ್ವರದ ಕಲಾರಾಧನೆಯನ್ನು ಆತ್ಮಸಮರ್ಪಣಾ ಮನೋಭಾವದಿಂದ ಕಾರ್ಯಗತಗೊಳಿಸಿ ಪಾರಂಪರಿಕ ಶೈಲಿಯಲ್ಲಿ ಕಲಾ ಮಾತೆಯ
ಉಡುಪಿ:ಉಡುಪಿ ಕ್ಷೇತ್ರದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಬೃಂದಾವನ ಪ್ರತಿಷ್ಠಾಪನೆಯಾಗಿ ಶತಮಾನಗಳು ಗತಿಸುತ್ತಿರುವ ಹಿನ್ನಲೆಯಲ್ಲಿ ಇದರ ಸ್ಮರಣಾರ್ಥ ಧಾರ್ಮಿಕ ಭವನ-ವಸತಿ ನಿಲಯ ಲೋಕಾರ್ಪಣೆ ಮಾಡಲು ನಿಶ್ಚಯಿಸಲಾಗಿದ್ದು ಆ ಪ್ರಯುಕ್ತ ಮೇ 2 ಶುಕ್ರವಾರದ೦ದು ಉಡುಪಿ ಕನಕದಾಸ ರಸ್ತೆ ಸಮೀಪವಿರುವ ಸ್ಥಳದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು . ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ
ಉಡುಪಿ, ಮೇ 02: ಕರಾವಳಿ ಕರ್ನಾಟಕದಲ್ಲಿ ಮತ್ತೆ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆಗಿದೆ. ಇದರ ಬೆನ್ನಲ್ಲೇ ಇತ್ತ ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಅಬೂಬಕ್ಕರ್ ಹಲ್ಲೆಗೊಳಗಾದ ಮುಸ್ಲಿಂ ಯುವಕ. ಸದ್ಯ
ಉಡುಪಿ ಇಲ್ಲಿನ ರಥಬೀದಿಯ ಶ್ರೀಅನಂತೇಶ್ವರ ದೇವಸ್ಥಾನದ ಹಿಂಬದಿ ಅಯ್ಯಪ್ಪ ಗುಡಿಯ ಪಕ್ಕದಲ್ಲಿರುವ ಶ್ರೀ ಪ್ರಸನ್ನ ಸೋಮನಾಥೇಶ್ವರ ಗುಡಿಯಲ್ಲಿರುವ ಸೋಮನಾಥನಿಗೆ ಕಳೆದ ಮೂರು ದಿನಗಳಿಂದ ಸೂರ್ಯನ ರಶ್ಮಿ ಕಿರಣ ಗಳಿಂದ ಸ್ಪರ್ಶ ಮಾಡುವ ಕ್ಷಣಗಳನ್ನು ಭಕ್ತರು ಕಣ್ತುಂಬ ನೋಡಿದರು. ಅಯೋಧ್ಯೆಯಲ್ಲಿನ ಶ್ರೀರಾಮ ಮೂಲ ವಿಗ್ರಹಕ್ಕೆ ಇದೇ ರೀತಿಯಲ್ಲಿ ಸೂರ್ಯನ ರಶ್ಮಿಕಿರಣ
ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು
ಹೊಟೇಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ಭಾರೀ ನಷ್ಟ ಉಂಟಾದ ಘಟನೆ ಉಡುಪಿಯ ಮಲ್ಪೆ ಬೀಚ್ ಬಳಿ ಹೊಟೇಲ್ ನಲ್ಲಿ ನಡೆದಿದೆ. ಸಚಿನ್ ಅವರ ಮಾಲಕತ್ವದ ಅಮ್ಮ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದೆ ಎನ್ನಲಾಗಿದೆ. ಐದಾರು ಫ್ರಿಡ್ಜ್, ಗ್ರೈಂಡರ್, ಪಾತ್ರೆ, ದಿನಸಿ
ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ಹೊರಡಿಸಿದ್ದು, “ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ ದಾಖಲಾಗಿದೆ. ಜಾಮಿಯಾ ಮಸೀದಿ ಆವರಣದ ಶೌಚಾಲಯದಲ್ಲಿ ಪತ್ತೆಯಾಗಿದೆ. ಕಾರ್ಮಿಕರಿಗೋಸ್ಕರ ನಿರ್ಮಿಸಿದ್ದ