.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ ಸಮೀಪದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ದೇವಳದ ಅರ್ಚಕರಾದ ಶ್ರೀಧರ್ ಭಟ್ ಅವರ ನೇತೃತ್ವದಲ್ಲಿ ನಡೆದ ನೂತನ ರಥಾಲಯ (ರಥದ ಕೊಟ್ಟಿಗೆ) ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಭಕ್ತಿಭಾವ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ಯಶಸ್ವಿಯಾಗಿ ನೆರವೇರಿತು. ಈ ಶುಭ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಮೊಕ್ತೇಸರರಾದ

ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಸ್ವಾಮಿಜಿಗಳಿ೦ದ ಲಡ್ಡುಕಟ್ಟುವಿಕೆ ನಡೆಯಿತು.ಶುಕ್ರವಾರದ ಮು೦ಜಾನೆಯಿ೦ದಲೇ ಸಾವಿರಾರು ಮ೦ದಿಯಿ೦ದ ಶ್ರೀಕೃಷ್ಣನ ದರ್ಶನ ನಡೆಯಿತು. ನಗರದಲ್ಲಿ ಹುಲಿವೇಷಗಳ ಅಬ್ಬರವ೦ತೂ ನೋಡುವವರನ್ನು ತನ್ನತ್ತ ಸೆಳೆಯುವ೦ತೆ ಮಾಡಿತು. ರಥಬೀದಿಯಲ್ಲಿ ಸ೦ಪೂರ್ಣ ಬೀದಿ ವ್ಯಾಪಾರಿಗಳ ಕಿರಿಕಿರಿಯಿ೦ದಾಗಿ ರಥಬೀದಿಯನ್ನು ಭಕ್ತರಿಗೆ ಸ೦ಚಾರ ಮಾಡಲಾದ ಪರಿಸ್ಥಿತಿ ನಿರ್ಮಾಣವಾದ ಕಾರಣದಿ೦ದಾಗಿ ಪೊಲೀಸರು ಎಲ್ಲಾ ವ್ಯಾಪಾರಿಗಳನ್ನು ಎತ್ತ೦ಗಡಿಮಾಡಿದ ದೃಶ್ಯವೂ

ಉಡುಪಿ: ಖಾಸಗಿ ವಲಯದ ಪ್ರಮುಖ ಬ್ಯಾಂಕ್‍ಗಳಲ್ಲಿ ಒಂದಾದ ಕರೂರ್ ವೈಶ್ಯ ಬ್ಯಾಂಕ್ (ಕೆವಿಬಿ) ಉಡುಪಿ ಸೇರಿದಂತೆ ದೇಶದ 16 ಕಡೆಗಳಲ್ಲಿ ಹೊಸ ಶಾಖೆಗಳನ್ನು ಆರಂಭಿಸಿದೆ. ಉಡುಪಿಯ ಕನಕದಾಸ ಬೀದಿಯ ಪದ್ಮತಾರಾ ಕಾಂಪ್ಲೆಕ್ಸ್ ಒಂದನೇ ಮಹಡಿಯಲ್ಲಿ ಹೊಸ ಶಾಖೆ ಕಾರ್ಯಾರಂಭಿಸಿದೆ. ಇದರೊಂದಿಗೆ ಬ್ಯಾಂಕಿನ ಶಾಖೆ ಜಾಲವು ದೇಶಾದ್ಯಂತ 919ಕ್ಕೇರಿದೆ. ತಮಿಳುನಾಡಿನಲ್ಲಿ ಆರು,

ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ಕ್ಷಣಗಣನೆಯ ತಯಾರಿ ಬಿರುಸಿನಿ೦ದ ನಡೆಯುತ್ತಿದೆ.  ಈ ಬಾರಿಯ ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ಇದು ಪರ್ಯಾಯದ ಮೊದಲ ಶ್ರೀಕೃಷ್ಣಜನ್ಮಾಷ್ಟಮಿಯಾಗಿದೆ. ರಥಬೀದಿಯಲ್ಲಿ ವ್ಯಾಪಾರಿಗಳದ್ದೇ ಸದ್ದು.ಮಠದ ಒಳಭಾಗದಲ್ಲಿ ಹಾಗೂ ರಥಬೀದಿಯ ಸುತ್ತಲೂ ಸಿಸಿಟಿಯನ್ನು ಅಳವಡಿಸಲಾಗಿದೆ. ರಾಜಾ೦ಗಣದ ಮೇಲ್ಭಾಗದಲ್ಲಿ ಭಕ್ತರಿಗೆ ನೀಡಲು ಲಡ್ಡು-ಉ೦ಡೆ-ಚಕ್ಕುಲಿಗಳ ತಯಾರಿ ನಡೆಯುತ್ತಿದೆ.ರಥಬೀದಿಯ ನಾಲ್ಕು ಪ್ರವೇಶದ್ವಾರಗಳಲ್ಲಿ

ಉಡುಪಿ:ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭೆಯನ್ನು ಆಡಳಿತ ನಡೆಸಿದ ಬಿಜೆಪಿ ಪಕ್ಷದವರ ಭ್ರಷ್ಟಾಚಾರಕ್ಕೆ ಸಾಕ್ಷಿಯೇ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹರಿದಾಡುತ್ತಿರುವ ಒಳ ಚರಂಡಿಯ ನೀರು ಸುರೇಶ್ ಶೆಟ್ಟಿ ಬನ್ನಂಜೆ ಆರೋಪಿಸಿದ್ದಾರೆ. ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ. ಒಳಚಂಡಿಯ ಪೈಪ್ ಗಳ ಜೋಡಣೆ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಇ೦ದಿನ ಬುಧವಾರದ ಅಲ೦ಕಾರ

ಉಡುಪಿ ಶ್ರೀರಾಘವೇ೦ದ್ರಮಠದಲ್ಲಿ 355ನೇ ರಾಯರ ಆರಾಧನಾ ಮಹೋತ್ಸವ ಭಾನುವಾರದ೦ದು  2ನೇದಿನ -ಪಲ್ಲಪೂಜೆ-ರಥೋತ್ಸವ ಶ್ರೀಅದಮಾರುಮಠಾಧೀಶರು ಬೆಳಿಗ್ಗಿನ ಪ೦ಚಾಮೃತ ಅಭಿಷೇಕ ,ಶ್ರೀಕೃಷ್ಣಾಪುರ,ಹಾಗೂ ಪರ್ಯಾಯ ಶ್ರೀಶಿರೂರು ಮಠಾಧೀಶರು ಮಧ್ಯಾಹ್ನದ ಪೂಜೆ,ಪಲ್ಲಪೂಜೆನ್ನು ನೆರವೇರಿಸಿದರು. ಸಾಯ೦ಕಾಲ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ರಾಯರ ಉತ್ಸವಮೂರ್ತಿಯನ್ನು ಬೆಳ್ಳಿಯ ಪಲ್ಲಕಿಯಲ್ಲಿರಿಸಿ ಮಠದ ಒಳಭಾಗದಲ್ಲಿ ಉತ್ಸವವನ್ನು ನಡೆಸಿ ನ೦ತರ

ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ. 5ರಂದು ರಥಬೀದಿಯಲ್ಲಿ ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 4ರಂದು ರಾತ್ರಿ 12.12ಕ್ಕೆ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ